AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಹುಬಲಿ’ ದೃಶ್ಯ ಮರುಸೃಷ್ಟಿ ಮಾಡಿದ ಕಾಜಲ್ ಅಗರ್​ವಾಲ್​; ವೈರಲ್ ಆಯ್ತು ಹೊಸ ಫೋಟೋ

‘ಬಾಹುಬಲಿ’ ಚಿತ್ರದ ಅನೇಕ ದೃಶ್ಯಗಳು ಐಕಾನಿಕ್ ಆಗಿವೆ. ಪ್ರತಿ ದೃಶ್ಯಗಳಲ್ಲೂ ಅದ್ದೂರಿತನ ಇತ್ತು. ಈಗ ಈ ಸಿನಿಮಾದ ಒಂದು ದೃಶ್ಯವನ್ನು ಕಾಜಲ್ ಅಗರ್​​ವಾಲ್​ ಮರು ಸೃಷ್ಟಿ ಮಾಡಿದ್ದಾರೆ.

TV9 Web
| Edited By: |

Updated on: Aug 11, 2022 | 5:05 PM

Share
ಕಾಜಲ್ ಅಗರ್​ವಾಲ್​ ಅವರ ಕುಟುಂಬದಲ್ಲಿ ಸಂತಸ ಹೆಚ್ಚಾಗಿದೆ. ಅವರಿಗೆ ಗಂಡು ಮಗು ಜನಿಸಿದ್ದು, ಆತನಿಗೆ ನೀಲ್ ಎಂದು ಹೆಸರು ಇಡಲಾಗಿದೆ. ಈಗ ಅವರು ಒಂದು ಹೊಸ ಫೋಟೋ ಹಂಚಿಕೊಂಡಿದ್ದು ಸಾಕಷ್ಟು ವೈರಲ್ ಆಗುತ್ತಿದೆ.

ಕಾಜಲ್ ಅಗರ್​ವಾಲ್​ ಅವರ ಕುಟುಂಬದಲ್ಲಿ ಸಂತಸ ಹೆಚ್ಚಾಗಿದೆ. ಅವರಿಗೆ ಗಂಡು ಮಗು ಜನಿಸಿದ್ದು, ಆತನಿಗೆ ನೀಲ್ ಎಂದು ಹೆಸರು ಇಡಲಾಗಿದೆ. ಈಗ ಅವರು ಒಂದು ಹೊಸ ಫೋಟೋ ಹಂಚಿಕೊಂಡಿದ್ದು ಸಾಕಷ್ಟು ವೈರಲ್ ಆಗುತ್ತಿದೆ.

1 / 5
‘ಬಾಹುಬಲಿ’ ಚಿತ್ರದ ಅನೇಕ ದೃಶ್ಯಗಳು ಐಕಾನಿಕ್ ಆಗಿವೆ. ಪ್ರತಿ ದೃಶ್ಯಗಳಲ್ಲೂ ಅದ್ದೂರಿತನ ಇತ್ತು. ಈಗ ಈ ಸಿನಿಮಾದ ಒಂದು ದೃಶ್ಯವನ್ನು ಕಾಜಲ್ ಅಗರ್​​ವಾಲ್​ ಮರು ಸೃಷ್ಟಿ ಮಾಡಿದ್ದಾರೆ.

‘ಬಾಹುಬಲಿ’ ಚಿತ್ರದ ಅನೇಕ ದೃಶ್ಯಗಳು ಐಕಾನಿಕ್ ಆಗಿವೆ. ಪ್ರತಿ ದೃಶ್ಯಗಳಲ್ಲೂ ಅದ್ದೂರಿತನ ಇತ್ತು. ಈಗ ಈ ಸಿನಿಮಾದ ಒಂದು ದೃಶ್ಯವನ್ನು ಕಾಜಲ್ ಅಗರ್​​ವಾಲ್​ ಮರು ಸೃಷ್ಟಿ ಮಾಡಿದ್ದಾರೆ.

2 / 5
‘ಬಾಬಹುಬಲಿ’ ಚಿತ್ರದಲ್ಲಿ ಕಟ್ಟಪ್ಪನ ತಲೆಯಮೇಲೆ ಮಗು ಕಾಲು ಇಡುವ ದೃಶ್ಯ ಇದೆ. ಅದನ್ನು ಕಾಜಲ್ ಅಗರ್​ವಾಲ್​ ಅವರು ಮರು ಸೃಷ್ಟಿ ಮಾಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

‘ಬಾಬಹುಬಲಿ’ ಚಿತ್ರದಲ್ಲಿ ಕಟ್ಟಪ್ಪನ ತಲೆಯಮೇಲೆ ಮಗು ಕಾಲು ಇಡುವ ದೃಶ್ಯ ಇದೆ. ಅದನ್ನು ಕಾಜಲ್ ಅಗರ್​ವಾಲ್​ ಅವರು ಮರು ಸೃಷ್ಟಿ ಮಾಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

3 / 5
ನಟಿ ಕಾಜಲ್ ಅಗರ್​ವಾಲ್​ ಅವರು ನಟನೆಯಿಂದ ಕೊಂಚ ಅಂತರ ಕಾಯ್ದುಕೊಂಡಿದ್ದಾರೆ. ಕುಟುಂಬದ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ.

ನಟಿ ಕಾಜಲ್ ಅಗರ್​ವಾಲ್​ ಅವರು ನಟನೆಯಿಂದ ಕೊಂಚ ಅಂತರ ಕಾಯ್ದುಕೊಂಡಿದ್ದಾರೆ. ಕುಟುಂಬದ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ.

4 / 5
ಕಾಜಲ್ ಅಗರ್​ವಾಲ್

ಕಾಜಲ್ ಅಗರ್​ವಾಲ್

5 / 5
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ