AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಹೊಸ ಫೋಟೋಶೂಟ್ ಮಾಡಿಸಿದ ಕಾಜಲ್ ಅಗರ್​ವಾಲ್​; ಇಲ್ಲಿವೆ ಚಿತ್ರಗಳು

ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 30, 2023 | 11:39 AM

Share
ಕಾಜಲ್ ಅಗರ್​ವಾಲ್ ಅವರು ಆಗಾಗ ಹೊಸ ಫೋಟೋಶೂಟ್​ ಮಾಡಿಸುತ್ತಾ ಇರುತ್ತಾರೆ. ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಾಜಲ್ ಅಗರ್​ವಾಲ್ ಅವರು ಆಗಾಗ ಹೊಸ ಫೋಟೋಶೂಟ್​ ಮಾಡಿಸುತ್ತಾ ಇರುತ್ತಾರೆ. ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

1 / 5
ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

2 / 5
ಮದುವೆ, ಮಗು ಆದ ಬಳಿಕ ಬೇಡಿಕೆ ಕಡಿಮೆ ಆಗುತ್ತದೆ ಎನ್ನುವ ಮಾತಿದೆ. ಆದರೆ, ಇದನ್ನು ಸುಳ್ಳು ಮಾಡಿದ್ದಾರೆ ಕಾಜಲ್​. ಮಗು ಜನಿಸಿದ ಬಳಿಕವೂ ಅವರಿಗೆ ಬೇಡಿಕೆ ಕಡಿಮೆ ಆಗಿಲ್ಲ.

ಮದುವೆ, ಮಗು ಆದ ಬಳಿಕ ಬೇಡಿಕೆ ಕಡಿಮೆ ಆಗುತ್ತದೆ ಎನ್ನುವ ಮಾತಿದೆ. ಆದರೆ, ಇದನ್ನು ಸುಳ್ಳು ಮಾಡಿದ್ದಾರೆ ಕಾಜಲ್​. ಮಗು ಜನಿಸಿದ ಬಳಿಕವೂ ಅವರಿಗೆ ಬೇಡಿಕೆ ಕಡಿಮೆ ಆಗಿಲ್ಲ.

3 / 5
ಕಮಲ್ ಹಾಸನ್​ ನಟನೆಯ ‘ಇಂಡಿಯನ್ 2’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ.

ಕಮಲ್ ಹಾಸನ್​ ನಟನೆಯ ‘ಇಂಡಿಯನ್ 2’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ.

4 / 5
ಕಾಜಲ್ ಕುಟುಂಬ ಹಾಗೂ ವೃತ್ತಿಜೀವನವನ್ನು ಸಮದೂಗಿಸಿಕೊಂಡು ಹೋಗುತ್ತಿದ್ದಾರೆ. ಹಿಂದಿ ಚಿತ್ರಗಳಲ್ಲೂ ಕಾಜಲ್ ಅಗರ್​ವಾಲ್ ಅಭಿನಯಿಸುತ್ತಿದ್ದಾರೆ.

ಕಾಜಲ್ ಕುಟುಂಬ ಹಾಗೂ ವೃತ್ತಿಜೀವನವನ್ನು ಸಮದೂಗಿಸಿಕೊಂಡು ಹೋಗುತ್ತಿದ್ದಾರೆ. ಹಿಂದಿ ಚಿತ್ರಗಳಲ್ಲೂ ಕಾಜಲ್ ಅಗರ್​ವಾಲ್ ಅಭಿನಯಿಸುತ್ತಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ