AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಹೊಸ ಫೋಟೋಶೂಟ್ ಮಾಡಿಸಿದ ಕಾಜಲ್ ಅಗರ್​ವಾಲ್​; ಇಲ್ಲಿವೆ ಚಿತ್ರಗಳು

ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 30, 2023 | 11:39 AM

Share
ಕಾಜಲ್ ಅಗರ್​ವಾಲ್ ಅವರು ಆಗಾಗ ಹೊಸ ಫೋಟೋಶೂಟ್​ ಮಾಡಿಸುತ್ತಾ ಇರುತ್ತಾರೆ. ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಾಜಲ್ ಅಗರ್​ವಾಲ್ ಅವರು ಆಗಾಗ ಹೊಸ ಫೋಟೋಶೂಟ್​ ಮಾಡಿಸುತ್ತಾ ಇರುತ್ತಾರೆ. ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

1 / 5
ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

2 / 5
ಮದುವೆ, ಮಗು ಆದ ಬಳಿಕ ಬೇಡಿಕೆ ಕಡಿಮೆ ಆಗುತ್ತದೆ ಎನ್ನುವ ಮಾತಿದೆ. ಆದರೆ, ಇದನ್ನು ಸುಳ್ಳು ಮಾಡಿದ್ದಾರೆ ಕಾಜಲ್​. ಮಗು ಜನಿಸಿದ ಬಳಿಕವೂ ಅವರಿಗೆ ಬೇಡಿಕೆ ಕಡಿಮೆ ಆಗಿಲ್ಲ.

ಮದುವೆ, ಮಗು ಆದ ಬಳಿಕ ಬೇಡಿಕೆ ಕಡಿಮೆ ಆಗುತ್ತದೆ ಎನ್ನುವ ಮಾತಿದೆ. ಆದರೆ, ಇದನ್ನು ಸುಳ್ಳು ಮಾಡಿದ್ದಾರೆ ಕಾಜಲ್​. ಮಗು ಜನಿಸಿದ ಬಳಿಕವೂ ಅವರಿಗೆ ಬೇಡಿಕೆ ಕಡಿಮೆ ಆಗಿಲ್ಲ.

3 / 5
ಕಮಲ್ ಹಾಸನ್​ ನಟನೆಯ ‘ಇಂಡಿಯನ್ 2’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ.

ಕಮಲ್ ಹಾಸನ್​ ನಟನೆಯ ‘ಇಂಡಿಯನ್ 2’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ.

4 / 5
ಕಾಜಲ್ ಕುಟುಂಬ ಹಾಗೂ ವೃತ್ತಿಜೀವನವನ್ನು ಸಮದೂಗಿಸಿಕೊಂಡು ಹೋಗುತ್ತಿದ್ದಾರೆ. ಹಿಂದಿ ಚಿತ್ರಗಳಲ್ಲೂ ಕಾಜಲ್ ಅಗರ್​ವಾಲ್ ಅಭಿನಯಿಸುತ್ತಿದ್ದಾರೆ.

ಕಾಜಲ್ ಕುಟುಂಬ ಹಾಗೂ ವೃತ್ತಿಜೀವನವನ್ನು ಸಮದೂಗಿಸಿಕೊಂಡು ಹೋಗುತ್ತಿದ್ದಾರೆ. ಹಿಂದಿ ಚಿತ್ರಗಳಲ್ಲೂ ಕಾಜಲ್ ಅಗರ್​ವಾಲ್ ಅಭಿನಯಿಸುತ್ತಿದ್ದಾರೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ