AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಹೊಸ ಫೋಟೋಶೂಟ್ ಮಾಡಿಸಿದ ಕಾಜಲ್ ಅಗರ್​ವಾಲ್​; ಇಲ್ಲಿವೆ ಚಿತ್ರಗಳು

ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 30, 2023 | 11:39 AM

Share
ಕಾಜಲ್ ಅಗರ್​ವಾಲ್ ಅವರು ಆಗಾಗ ಹೊಸ ಫೋಟೋಶೂಟ್​ ಮಾಡಿಸುತ್ತಾ ಇರುತ್ತಾರೆ. ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಾಜಲ್ ಅಗರ್​ವಾಲ್ ಅವರು ಆಗಾಗ ಹೊಸ ಫೋಟೋಶೂಟ್​ ಮಾಡಿಸುತ್ತಾ ಇರುತ್ತಾರೆ. ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

1 / 5
ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

2 / 5
ಮದುವೆ, ಮಗು ಆದ ಬಳಿಕ ಬೇಡಿಕೆ ಕಡಿಮೆ ಆಗುತ್ತದೆ ಎನ್ನುವ ಮಾತಿದೆ. ಆದರೆ, ಇದನ್ನು ಸುಳ್ಳು ಮಾಡಿದ್ದಾರೆ ಕಾಜಲ್​. ಮಗು ಜನಿಸಿದ ಬಳಿಕವೂ ಅವರಿಗೆ ಬೇಡಿಕೆ ಕಡಿಮೆ ಆಗಿಲ್ಲ.

ಮದುವೆ, ಮಗು ಆದ ಬಳಿಕ ಬೇಡಿಕೆ ಕಡಿಮೆ ಆಗುತ್ತದೆ ಎನ್ನುವ ಮಾತಿದೆ. ಆದರೆ, ಇದನ್ನು ಸುಳ್ಳು ಮಾಡಿದ್ದಾರೆ ಕಾಜಲ್​. ಮಗು ಜನಿಸಿದ ಬಳಿಕವೂ ಅವರಿಗೆ ಬೇಡಿಕೆ ಕಡಿಮೆ ಆಗಿಲ್ಲ.

3 / 5
ಕಮಲ್ ಹಾಸನ್​ ನಟನೆಯ ‘ಇಂಡಿಯನ್ 2’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ.

ಕಮಲ್ ಹಾಸನ್​ ನಟನೆಯ ‘ಇಂಡಿಯನ್ 2’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ.

4 / 5
ಕಾಜಲ್ ಕುಟುಂಬ ಹಾಗೂ ವೃತ್ತಿಜೀವನವನ್ನು ಸಮದೂಗಿಸಿಕೊಂಡು ಹೋಗುತ್ತಿದ್ದಾರೆ. ಹಿಂದಿ ಚಿತ್ರಗಳಲ್ಲೂ ಕಾಜಲ್ ಅಗರ್​ವಾಲ್ ಅಭಿನಯಿಸುತ್ತಿದ್ದಾರೆ.

ಕಾಜಲ್ ಕುಟುಂಬ ಹಾಗೂ ವೃತ್ತಿಜೀವನವನ್ನು ಸಮದೂಗಿಸಿಕೊಂಡು ಹೋಗುತ್ತಿದ್ದಾರೆ. ಹಿಂದಿ ಚಿತ್ರಗಳಲ್ಲೂ ಕಾಜಲ್ ಅಗರ್​ವಾಲ್ ಅಭಿನಯಿಸುತ್ತಿದ್ದಾರೆ.

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ