Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಹೊಸ ಫೋಟೋಶೂಟ್ ಮಾಡಿಸಿದ ಕಾಜಲ್ ಅಗರ್​ವಾಲ್​; ಇಲ್ಲಿವೆ ಚಿತ್ರಗಳು

ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 30, 2023 | 11:39 AM

ಕಾಜಲ್ ಅಗರ್​ವಾಲ್ ಅವರು ಆಗಾಗ ಹೊಸ ಫೋಟೋಶೂಟ್​ ಮಾಡಿಸುತ್ತಾ ಇರುತ್ತಾರೆ. ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಾಜಲ್ ಅಗರ್​ವಾಲ್ ಅವರು ಆಗಾಗ ಹೊಸ ಫೋಟೋಶೂಟ್​ ಮಾಡಿಸುತ್ತಾ ಇರುತ್ತಾರೆ. ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

1 / 5
ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

2 / 5
ಮದುವೆ, ಮಗು ಆದ ಬಳಿಕ ಬೇಡಿಕೆ ಕಡಿಮೆ ಆಗುತ್ತದೆ ಎನ್ನುವ ಮಾತಿದೆ. ಆದರೆ, ಇದನ್ನು ಸುಳ್ಳು ಮಾಡಿದ್ದಾರೆ ಕಾಜಲ್​. ಮಗು ಜನಿಸಿದ ಬಳಿಕವೂ ಅವರಿಗೆ ಬೇಡಿಕೆ ಕಡಿಮೆ ಆಗಿಲ್ಲ.

ಮದುವೆ, ಮಗು ಆದ ಬಳಿಕ ಬೇಡಿಕೆ ಕಡಿಮೆ ಆಗುತ್ತದೆ ಎನ್ನುವ ಮಾತಿದೆ. ಆದರೆ, ಇದನ್ನು ಸುಳ್ಳು ಮಾಡಿದ್ದಾರೆ ಕಾಜಲ್​. ಮಗು ಜನಿಸಿದ ಬಳಿಕವೂ ಅವರಿಗೆ ಬೇಡಿಕೆ ಕಡಿಮೆ ಆಗಿಲ್ಲ.

3 / 5
ಕಮಲ್ ಹಾಸನ್​ ನಟನೆಯ ‘ಇಂಡಿಯನ್ 2’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ.

ಕಮಲ್ ಹಾಸನ್​ ನಟನೆಯ ‘ಇಂಡಿಯನ್ 2’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ.

4 / 5
ಕಾಜಲ್ ಕುಟುಂಬ ಹಾಗೂ ವೃತ್ತಿಜೀವನವನ್ನು ಸಮದೂಗಿಸಿಕೊಂಡು ಹೋಗುತ್ತಿದ್ದಾರೆ. ಹಿಂದಿ ಚಿತ್ರಗಳಲ್ಲೂ ಕಾಜಲ್ ಅಗರ್​ವಾಲ್ ಅಭಿನಯಿಸುತ್ತಿದ್ದಾರೆ.

ಕಾಜಲ್ ಕುಟುಂಬ ಹಾಗೂ ವೃತ್ತಿಜೀವನವನ್ನು ಸಮದೂಗಿಸಿಕೊಂಡು ಹೋಗುತ್ತಿದ್ದಾರೆ. ಹಿಂದಿ ಚಿತ್ರಗಳಲ್ಲೂ ಕಾಜಲ್ ಅಗರ್​ವಾಲ್ ಅಭಿನಯಿಸುತ್ತಿದ್ದಾರೆ.

5 / 5
Follow us
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ