AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಹೊಸ ಫೋಟೋಶೂಟ್ ಮಾಡಿಸಿದ ಕಾಜಲ್ ಅಗರ್​ವಾಲ್​; ಇಲ್ಲಿವೆ ಚಿತ್ರಗಳು

ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 30, 2023 | 11:39 AM

Share
ಕಾಜಲ್ ಅಗರ್​ವಾಲ್ ಅವರು ಆಗಾಗ ಹೊಸ ಫೋಟೋಶೂಟ್​ ಮಾಡಿಸುತ್ತಾ ಇರುತ್ತಾರೆ. ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಾಜಲ್ ಅಗರ್​ವಾಲ್ ಅವರು ಆಗಾಗ ಹೊಸ ಫೋಟೋಶೂಟ್​ ಮಾಡಿಸುತ್ತಾ ಇರುತ್ತಾರೆ. ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

1 / 5
ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

2 / 5
ಮದುವೆ, ಮಗು ಆದ ಬಳಿಕ ಬೇಡಿಕೆ ಕಡಿಮೆ ಆಗುತ್ತದೆ ಎನ್ನುವ ಮಾತಿದೆ. ಆದರೆ, ಇದನ್ನು ಸುಳ್ಳು ಮಾಡಿದ್ದಾರೆ ಕಾಜಲ್​. ಮಗು ಜನಿಸಿದ ಬಳಿಕವೂ ಅವರಿಗೆ ಬೇಡಿಕೆ ಕಡಿಮೆ ಆಗಿಲ್ಲ.

ಮದುವೆ, ಮಗು ಆದ ಬಳಿಕ ಬೇಡಿಕೆ ಕಡಿಮೆ ಆಗುತ್ತದೆ ಎನ್ನುವ ಮಾತಿದೆ. ಆದರೆ, ಇದನ್ನು ಸುಳ್ಳು ಮಾಡಿದ್ದಾರೆ ಕಾಜಲ್​. ಮಗು ಜನಿಸಿದ ಬಳಿಕವೂ ಅವರಿಗೆ ಬೇಡಿಕೆ ಕಡಿಮೆ ಆಗಿಲ್ಲ.

3 / 5
ಕಮಲ್ ಹಾಸನ್​ ನಟನೆಯ ‘ಇಂಡಿಯನ್ 2’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ.

ಕಮಲ್ ಹಾಸನ್​ ನಟನೆಯ ‘ಇಂಡಿಯನ್ 2’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ.

4 / 5
ಕಾಜಲ್ ಕುಟುಂಬ ಹಾಗೂ ವೃತ್ತಿಜೀವನವನ್ನು ಸಮದೂಗಿಸಿಕೊಂಡು ಹೋಗುತ್ತಿದ್ದಾರೆ. ಹಿಂದಿ ಚಿತ್ರಗಳಲ್ಲೂ ಕಾಜಲ್ ಅಗರ್​ವಾಲ್ ಅಭಿನಯಿಸುತ್ತಿದ್ದಾರೆ.

ಕಾಜಲ್ ಕುಟುಂಬ ಹಾಗೂ ವೃತ್ತಿಜೀವನವನ್ನು ಸಮದೂಗಿಸಿಕೊಂಡು ಹೋಗುತ್ತಿದ್ದಾರೆ. ಹಿಂದಿ ಚಿತ್ರಗಳಲ್ಲೂ ಕಾಜಲ್ ಅಗರ್​ವಾಲ್ ಅಭಿನಯಿಸುತ್ತಿದ್ದಾರೆ.

5 / 5
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ