AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಚಿತ್ರರಂಗ ತೊರೆಯುವ ನಿರ್ಧಾರ ತೆಗೆದುಕೊಂಡ ಕಾಜಲ್ ಅಗರ್​​ವಾಲ್? ಈ ತ್ಯಾಗಕ್ಕೆ ಕಾರಣ ಇದೆ..

ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 18, 2023 | 6:45 AM

Share
ನಟಿ ಕಾಜಲ್ ಅಗರ್​ವಾಲ್ ಅವರು ಚಿತ್ರರಂಗ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿ ಆಗಿದೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿರುವ ಅವರು ಈಗ ಮಗನಿಗೋಸ್ಕರ ಈ ತ್ಯಾಗ ಮಾಡುತ್ತಿದ್ದಾರೆ.

ನಟಿ ಕಾಜಲ್ ಅಗರ್​ವಾಲ್ ಅವರು ಚಿತ್ರರಂಗ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿ ಆಗಿದೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿರುವ ಅವರು ಈಗ ಮಗನಿಗೋಸ್ಕರ ಈ ತ್ಯಾಗ ಮಾಡುತ್ತಿದ್ದಾರೆ.

1 / 5
ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

2 / 5
ಕಾಜಲ್ ಅಗರ್​ವಾಲ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಇಂಡಿಯನ್ 2’ ಹಾಗೂ ನಂದಮೂರಿ ಬಾಲಕೃಷ್ಣ ಅವರ ‘ಭಗವಂತ್ ಕೇಸರಿ’ ಸಿನಿಮಾದಲ್ಲಿ ಕಾಜಲ್ ನಟಿಸುತ್ತಿದ್ದಾರೆ.

ಕಾಜಲ್ ಅಗರ್​ವಾಲ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಇಂಡಿಯನ್ 2’ ಹಾಗೂ ನಂದಮೂರಿ ಬಾಲಕೃಷ್ಣ ಅವರ ‘ಭಗವಂತ್ ಕೇಸರಿ’ ಸಿನಿಮಾದಲ್ಲಿ ಕಾಜಲ್ ನಟಿಸುತ್ತಿದ್ದಾರೆ.

3 / 5
ಈ ಎರಡೂ ಚಿತ್ರದ ಕೆಲಸಗಳು ಪೂರ್ಣಗೊಂಡ ಬಳಿಕ ಕಾಜಲ್ ಅಗರ್​ವಾಲ್ ಅವರು ನಟನೆಯಿಂದ ದೂರ ಆಗಲಿದ್ದಾರಂತೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಈ ಎರಡೂ ಚಿತ್ರದ ಕೆಲಸಗಳು ಪೂರ್ಣಗೊಂಡ ಬಳಿಕ ಕಾಜಲ್ ಅಗರ್​ವಾಲ್ ಅವರು ನಟನೆಯಿಂದ ದೂರ ಆಗಲಿದ್ದಾರಂತೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

4 / 5
ಕಾಜಲ್ ಅಗರ್​ವಾಲ್ ಅವರು ಮದುವೆ ಬಳಿಕ ಚಿತ್ರರಂಗ ತೊರೆಯುವ ನಿರ್ಧಾರದ ಕುರಿತು ಮಾತನಾಡಿದ್ದರು. ‘ಪತಿ ಚಿತ್ರರಂಗ ತೊರೆಯಲು ಸೂಚಿಸಿದರೆ ಹಾಗೆಯೇ ಮಾಡುವೆ’ ಎಂದಿದ್ದರು.

ಕಾಜಲ್ ಅಗರ್​ವಾಲ್ ಅವರು ಮದುವೆ ಬಳಿಕ ಚಿತ್ರರಂಗ ತೊರೆಯುವ ನಿರ್ಧಾರದ ಕುರಿತು ಮಾತನಾಡಿದ್ದರು. ‘ಪತಿ ಚಿತ್ರರಂಗ ತೊರೆಯಲು ಸೂಚಿಸಿದರೆ ಹಾಗೆಯೇ ಮಾಡುವೆ’ ಎಂದಿದ್ದರು.

5 / 5
Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು