AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಚಿತ್ರರಂಗ ತೊರೆಯುವ ನಿರ್ಧಾರ ತೆಗೆದುಕೊಂಡ ಕಾಜಲ್ ಅಗರ್​​ವಾಲ್? ಈ ತ್ಯಾಗಕ್ಕೆ ಕಾರಣ ಇದೆ..

ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 18, 2023 | 6:45 AM

Share
ನಟಿ ಕಾಜಲ್ ಅಗರ್​ವಾಲ್ ಅವರು ಚಿತ್ರರಂಗ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿ ಆಗಿದೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿರುವ ಅವರು ಈಗ ಮಗನಿಗೋಸ್ಕರ ಈ ತ್ಯಾಗ ಮಾಡುತ್ತಿದ್ದಾರೆ.

ನಟಿ ಕಾಜಲ್ ಅಗರ್​ವಾಲ್ ಅವರು ಚಿತ್ರರಂಗ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿ ಆಗಿದೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿರುವ ಅವರು ಈಗ ಮಗನಿಗೋಸ್ಕರ ಈ ತ್ಯಾಗ ಮಾಡುತ್ತಿದ್ದಾರೆ.

1 / 5
ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

2 / 5
ಕಾಜಲ್ ಅಗರ್​ವಾಲ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಇಂಡಿಯನ್ 2’ ಹಾಗೂ ನಂದಮೂರಿ ಬಾಲಕೃಷ್ಣ ಅವರ ‘ಭಗವಂತ್ ಕೇಸರಿ’ ಸಿನಿಮಾದಲ್ಲಿ ಕಾಜಲ್ ನಟಿಸುತ್ತಿದ್ದಾರೆ.

ಕಾಜಲ್ ಅಗರ್​ವಾಲ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಇಂಡಿಯನ್ 2’ ಹಾಗೂ ನಂದಮೂರಿ ಬಾಲಕೃಷ್ಣ ಅವರ ‘ಭಗವಂತ್ ಕೇಸರಿ’ ಸಿನಿಮಾದಲ್ಲಿ ಕಾಜಲ್ ನಟಿಸುತ್ತಿದ್ದಾರೆ.

3 / 5
ಈ ಎರಡೂ ಚಿತ್ರದ ಕೆಲಸಗಳು ಪೂರ್ಣಗೊಂಡ ಬಳಿಕ ಕಾಜಲ್ ಅಗರ್​ವಾಲ್ ಅವರು ನಟನೆಯಿಂದ ದೂರ ಆಗಲಿದ್ದಾರಂತೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಈ ಎರಡೂ ಚಿತ್ರದ ಕೆಲಸಗಳು ಪೂರ್ಣಗೊಂಡ ಬಳಿಕ ಕಾಜಲ್ ಅಗರ್​ವಾಲ್ ಅವರು ನಟನೆಯಿಂದ ದೂರ ಆಗಲಿದ್ದಾರಂತೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

4 / 5
ಕಾಜಲ್ ಅಗರ್​ವಾಲ್ ಅವರು ಮದುವೆ ಬಳಿಕ ಚಿತ್ರರಂಗ ತೊರೆಯುವ ನಿರ್ಧಾರದ ಕುರಿತು ಮಾತನಾಡಿದ್ದರು. ‘ಪತಿ ಚಿತ್ರರಂಗ ತೊರೆಯಲು ಸೂಚಿಸಿದರೆ ಹಾಗೆಯೇ ಮಾಡುವೆ’ ಎಂದಿದ್ದರು.

ಕಾಜಲ್ ಅಗರ್​ವಾಲ್ ಅವರು ಮದುವೆ ಬಳಿಕ ಚಿತ್ರರಂಗ ತೊರೆಯುವ ನಿರ್ಧಾರದ ಕುರಿತು ಮಾತನಾಡಿದ್ದರು. ‘ಪತಿ ಚಿತ್ರರಂಗ ತೊರೆಯಲು ಸೂಚಿಸಿದರೆ ಹಾಗೆಯೇ ಮಾಡುವೆ’ ಎಂದಿದ್ದರು.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?