AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಚಿತ್ರರಂಗ ತೊರೆಯುವ ನಿರ್ಧಾರ ತೆಗೆದುಕೊಂಡ ಕಾಜಲ್ ಅಗರ್​​ವಾಲ್? ಈ ತ್ಯಾಗಕ್ಕೆ ಕಾರಣ ಇದೆ..

ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 18, 2023 | 6:45 AM

Share
ನಟಿ ಕಾಜಲ್ ಅಗರ್​ವಾಲ್ ಅವರು ಚಿತ್ರರಂಗ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿ ಆಗಿದೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿರುವ ಅವರು ಈಗ ಮಗನಿಗೋಸ್ಕರ ಈ ತ್ಯಾಗ ಮಾಡುತ್ತಿದ್ದಾರೆ.

ನಟಿ ಕಾಜಲ್ ಅಗರ್​ವಾಲ್ ಅವರು ಚಿತ್ರರಂಗ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿ ಆಗಿದೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿರುವ ಅವರು ಈಗ ಮಗನಿಗೋಸ್ಕರ ಈ ತ್ಯಾಗ ಮಾಡುತ್ತಿದ್ದಾರೆ.

1 / 5
ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

2 / 5
ಕಾಜಲ್ ಅಗರ್​ವಾಲ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಇಂಡಿಯನ್ 2’ ಹಾಗೂ ನಂದಮೂರಿ ಬಾಲಕೃಷ್ಣ ಅವರ ‘ಭಗವಂತ್ ಕೇಸರಿ’ ಸಿನಿಮಾದಲ್ಲಿ ಕಾಜಲ್ ನಟಿಸುತ್ತಿದ್ದಾರೆ.

ಕಾಜಲ್ ಅಗರ್​ವಾಲ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಇಂಡಿಯನ್ 2’ ಹಾಗೂ ನಂದಮೂರಿ ಬಾಲಕೃಷ್ಣ ಅವರ ‘ಭಗವಂತ್ ಕೇಸರಿ’ ಸಿನಿಮಾದಲ್ಲಿ ಕಾಜಲ್ ನಟಿಸುತ್ತಿದ್ದಾರೆ.

3 / 5
ಈ ಎರಡೂ ಚಿತ್ರದ ಕೆಲಸಗಳು ಪೂರ್ಣಗೊಂಡ ಬಳಿಕ ಕಾಜಲ್ ಅಗರ್​ವಾಲ್ ಅವರು ನಟನೆಯಿಂದ ದೂರ ಆಗಲಿದ್ದಾರಂತೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಈ ಎರಡೂ ಚಿತ್ರದ ಕೆಲಸಗಳು ಪೂರ್ಣಗೊಂಡ ಬಳಿಕ ಕಾಜಲ್ ಅಗರ್​ವಾಲ್ ಅವರು ನಟನೆಯಿಂದ ದೂರ ಆಗಲಿದ್ದಾರಂತೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

4 / 5
ಕಾಜಲ್ ಅಗರ್​ವಾಲ್ ಅವರು ಮದುವೆ ಬಳಿಕ ಚಿತ್ರರಂಗ ತೊರೆಯುವ ನಿರ್ಧಾರದ ಕುರಿತು ಮಾತನಾಡಿದ್ದರು. ‘ಪತಿ ಚಿತ್ರರಂಗ ತೊರೆಯಲು ಸೂಚಿಸಿದರೆ ಹಾಗೆಯೇ ಮಾಡುವೆ’ ಎಂದಿದ್ದರು.

ಕಾಜಲ್ ಅಗರ್​ವಾಲ್ ಅವರು ಮದುವೆ ಬಳಿಕ ಚಿತ್ರರಂಗ ತೊರೆಯುವ ನಿರ್ಧಾರದ ಕುರಿತು ಮಾತನಾಡಿದ್ದರು. ‘ಪತಿ ಚಿತ್ರರಂಗ ತೊರೆಯಲು ಸೂಚಿಸಿದರೆ ಹಾಗೆಯೇ ಮಾಡುವೆ’ ಎಂದಿದ್ದರು.

5 / 5
Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ