AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಚಿತ್ರರಂಗ ತೊರೆಯುವ ನಿರ್ಧಾರ ತೆಗೆದುಕೊಂಡ ಕಾಜಲ್ ಅಗರ್​​ವಾಲ್? ಈ ತ್ಯಾಗಕ್ಕೆ ಕಾರಣ ಇದೆ..

ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 18, 2023 | 6:45 AM

Share
ನಟಿ ಕಾಜಲ್ ಅಗರ್​ವಾಲ್ ಅವರು ಚಿತ್ರರಂಗ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿ ಆಗಿದೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿರುವ ಅವರು ಈಗ ಮಗನಿಗೋಸ್ಕರ ಈ ತ್ಯಾಗ ಮಾಡುತ್ತಿದ್ದಾರೆ.

ನಟಿ ಕಾಜಲ್ ಅಗರ್​ವಾಲ್ ಅವರು ಚಿತ್ರರಂಗ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿ ಆಗಿದೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿರುವ ಅವರು ಈಗ ಮಗನಿಗೋಸ್ಕರ ಈ ತ್ಯಾಗ ಮಾಡುತ್ತಿದ್ದಾರೆ.

1 / 5
ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

2 / 5
ಕಾಜಲ್ ಅಗರ್​ವಾಲ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಇಂಡಿಯನ್ 2’ ಹಾಗೂ ನಂದಮೂರಿ ಬಾಲಕೃಷ್ಣ ಅವರ ‘ಭಗವಂತ್ ಕೇಸರಿ’ ಸಿನಿಮಾದಲ್ಲಿ ಕಾಜಲ್ ನಟಿಸುತ್ತಿದ್ದಾರೆ.

ಕಾಜಲ್ ಅಗರ್​ವಾಲ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಇಂಡಿಯನ್ 2’ ಹಾಗೂ ನಂದಮೂರಿ ಬಾಲಕೃಷ್ಣ ಅವರ ‘ಭಗವಂತ್ ಕೇಸರಿ’ ಸಿನಿಮಾದಲ್ಲಿ ಕಾಜಲ್ ನಟಿಸುತ್ತಿದ್ದಾರೆ.

3 / 5
ಈ ಎರಡೂ ಚಿತ್ರದ ಕೆಲಸಗಳು ಪೂರ್ಣಗೊಂಡ ಬಳಿಕ ಕಾಜಲ್ ಅಗರ್​ವಾಲ್ ಅವರು ನಟನೆಯಿಂದ ದೂರ ಆಗಲಿದ್ದಾರಂತೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಈ ಎರಡೂ ಚಿತ್ರದ ಕೆಲಸಗಳು ಪೂರ್ಣಗೊಂಡ ಬಳಿಕ ಕಾಜಲ್ ಅಗರ್​ವಾಲ್ ಅವರು ನಟನೆಯಿಂದ ದೂರ ಆಗಲಿದ್ದಾರಂತೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

4 / 5
ಕಾಜಲ್ ಅಗರ್​ವಾಲ್ ಅವರು ಮದುವೆ ಬಳಿಕ ಚಿತ್ರರಂಗ ತೊರೆಯುವ ನಿರ್ಧಾರದ ಕುರಿತು ಮಾತನಾಡಿದ್ದರು. ‘ಪತಿ ಚಿತ್ರರಂಗ ತೊರೆಯಲು ಸೂಚಿಸಿದರೆ ಹಾಗೆಯೇ ಮಾಡುವೆ’ ಎಂದಿದ್ದರು.

ಕಾಜಲ್ ಅಗರ್​ವಾಲ್ ಅವರು ಮದುವೆ ಬಳಿಕ ಚಿತ್ರರಂಗ ತೊರೆಯುವ ನಿರ್ಧಾರದ ಕುರಿತು ಮಾತನಾಡಿದ್ದರು. ‘ಪತಿ ಚಿತ್ರರಂಗ ತೊರೆಯಲು ಸೂಚಿಸಿದರೆ ಹಾಗೆಯೇ ಮಾಡುವೆ’ ಎಂದಿದ್ದರು.

5 / 5
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!