AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಚಿತ್ರರಂಗ ತೊರೆಯುವ ನಿರ್ಧಾರ ತೆಗೆದುಕೊಂಡ ಕಾಜಲ್ ಅಗರ್​​ವಾಲ್? ಈ ತ್ಯಾಗಕ್ಕೆ ಕಾರಣ ಇದೆ..

ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 18, 2023 | 6:45 AM

Share
ನಟಿ ಕಾಜಲ್ ಅಗರ್​ವಾಲ್ ಅವರು ಚಿತ್ರರಂಗ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿ ಆಗಿದೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿರುವ ಅವರು ಈಗ ಮಗನಿಗೋಸ್ಕರ ಈ ತ್ಯಾಗ ಮಾಡುತ್ತಿದ್ದಾರೆ.

ನಟಿ ಕಾಜಲ್ ಅಗರ್​ವಾಲ್ ಅವರು ಚಿತ್ರರಂಗ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿ ಆಗಿದೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿರುವ ಅವರು ಈಗ ಮಗನಿಗೋಸ್ಕರ ಈ ತ್ಯಾಗ ಮಾಡುತ್ತಿದ್ದಾರೆ.

1 / 5
ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

2 / 5
ಕಾಜಲ್ ಅಗರ್​ವಾಲ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಇಂಡಿಯನ್ 2’ ಹಾಗೂ ನಂದಮೂರಿ ಬಾಲಕೃಷ್ಣ ಅವರ ‘ಭಗವಂತ್ ಕೇಸರಿ’ ಸಿನಿಮಾದಲ್ಲಿ ಕಾಜಲ್ ನಟಿಸುತ್ತಿದ್ದಾರೆ.

ಕಾಜಲ್ ಅಗರ್​ವಾಲ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಇಂಡಿಯನ್ 2’ ಹಾಗೂ ನಂದಮೂರಿ ಬಾಲಕೃಷ್ಣ ಅವರ ‘ಭಗವಂತ್ ಕೇಸರಿ’ ಸಿನಿಮಾದಲ್ಲಿ ಕಾಜಲ್ ನಟಿಸುತ್ತಿದ್ದಾರೆ.

3 / 5
ಈ ಎರಡೂ ಚಿತ್ರದ ಕೆಲಸಗಳು ಪೂರ್ಣಗೊಂಡ ಬಳಿಕ ಕಾಜಲ್ ಅಗರ್​ವಾಲ್ ಅವರು ನಟನೆಯಿಂದ ದೂರ ಆಗಲಿದ್ದಾರಂತೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಈ ಎರಡೂ ಚಿತ್ರದ ಕೆಲಸಗಳು ಪೂರ್ಣಗೊಂಡ ಬಳಿಕ ಕಾಜಲ್ ಅಗರ್​ವಾಲ್ ಅವರು ನಟನೆಯಿಂದ ದೂರ ಆಗಲಿದ್ದಾರಂತೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

4 / 5
ಕಾಜಲ್ ಅಗರ್​ವಾಲ್ ಅವರು ಮದುವೆ ಬಳಿಕ ಚಿತ್ರರಂಗ ತೊರೆಯುವ ನಿರ್ಧಾರದ ಕುರಿತು ಮಾತನಾಡಿದ್ದರು. ‘ಪತಿ ಚಿತ್ರರಂಗ ತೊರೆಯಲು ಸೂಚಿಸಿದರೆ ಹಾಗೆಯೇ ಮಾಡುವೆ’ ಎಂದಿದ್ದರು.

ಕಾಜಲ್ ಅಗರ್​ವಾಲ್ ಅವರು ಮದುವೆ ಬಳಿಕ ಚಿತ್ರರಂಗ ತೊರೆಯುವ ನಿರ್ಧಾರದ ಕುರಿತು ಮಾತನಾಡಿದ್ದರು. ‘ಪತಿ ಚಿತ್ರರಂಗ ತೊರೆಯಲು ಸೂಚಿಸಿದರೆ ಹಾಗೆಯೇ ಮಾಡುವೆ’ ಎಂದಿದ್ದರು.

5 / 5
Follow Us
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು