AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಚಿತ್ರರಂಗ ತೊರೆಯುವ ನಿರ್ಧಾರ ತೆಗೆದುಕೊಂಡ ಕಾಜಲ್ ಅಗರ್​​ವಾಲ್? ಈ ತ್ಯಾಗಕ್ಕೆ ಕಾರಣ ಇದೆ..

ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 18, 2023 | 6:45 AM

Share
ನಟಿ ಕಾಜಲ್ ಅಗರ್​ವಾಲ್ ಅವರು ಚಿತ್ರರಂಗ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿ ಆಗಿದೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿರುವ ಅವರು ಈಗ ಮಗನಿಗೋಸ್ಕರ ಈ ತ್ಯಾಗ ಮಾಡುತ್ತಿದ್ದಾರೆ.

ನಟಿ ಕಾಜಲ್ ಅಗರ್​ವಾಲ್ ಅವರು ಚಿತ್ರರಂಗ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿ ಆಗಿದೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿರುವ ಅವರು ಈಗ ಮಗನಿಗೋಸ್ಕರ ಈ ತ್ಯಾಗ ಮಾಡುತ್ತಿದ್ದಾರೆ.

1 / 5
ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

ಕಾಜಲ್ ಅವರು 2020ರ ಅಕ್ಟೋಬರ್​ನಲ್ಲಿ ಗೌತಮ್ ಅವರನ್ನು ಮದುವೆ ಆದರು. ಈ ದಂಪತಿಗೆ ನೀಲ್ ಹೆಸರಿನ ಮಗ ಇದ್ದಾನೆ. ಈಗ ಮಗನ ಆರೈಕೆಯಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

2 / 5
ಕಾಜಲ್ ಅಗರ್​ವಾಲ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಇಂಡಿಯನ್ 2’ ಹಾಗೂ ನಂದಮೂರಿ ಬಾಲಕೃಷ್ಣ ಅವರ ‘ಭಗವಂತ್ ಕೇಸರಿ’ ಸಿನಿಮಾದಲ್ಲಿ ಕಾಜಲ್ ನಟಿಸುತ್ತಿದ್ದಾರೆ.

ಕಾಜಲ್ ಅಗರ್​ವಾಲ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಇಂಡಿಯನ್ 2’ ಹಾಗೂ ನಂದಮೂರಿ ಬಾಲಕೃಷ್ಣ ಅವರ ‘ಭಗವಂತ್ ಕೇಸರಿ’ ಸಿನಿಮಾದಲ್ಲಿ ಕಾಜಲ್ ನಟಿಸುತ್ತಿದ್ದಾರೆ.

3 / 5
ಈ ಎರಡೂ ಚಿತ್ರದ ಕೆಲಸಗಳು ಪೂರ್ಣಗೊಂಡ ಬಳಿಕ ಕಾಜಲ್ ಅಗರ್​ವಾಲ್ ಅವರು ನಟನೆಯಿಂದ ದೂರ ಆಗಲಿದ್ದಾರಂತೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಈ ಎರಡೂ ಚಿತ್ರದ ಕೆಲಸಗಳು ಪೂರ್ಣಗೊಂಡ ಬಳಿಕ ಕಾಜಲ್ ಅಗರ್​ವಾಲ್ ಅವರು ನಟನೆಯಿಂದ ದೂರ ಆಗಲಿದ್ದಾರಂತೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

4 / 5
ಕಾಜಲ್ ಅಗರ್​ವಾಲ್ ಅವರು ಮದುವೆ ಬಳಿಕ ಚಿತ್ರರಂಗ ತೊರೆಯುವ ನಿರ್ಧಾರದ ಕುರಿತು ಮಾತನಾಡಿದ್ದರು. ‘ಪತಿ ಚಿತ್ರರಂಗ ತೊರೆಯಲು ಸೂಚಿಸಿದರೆ ಹಾಗೆಯೇ ಮಾಡುವೆ’ ಎಂದಿದ್ದರು.

ಕಾಜಲ್ ಅಗರ್​ವಾಲ್ ಅವರು ಮದುವೆ ಬಳಿಕ ಚಿತ್ರರಂಗ ತೊರೆಯುವ ನಿರ್ಧಾರದ ಕುರಿತು ಮಾತನಾಡಿದ್ದರು. ‘ಪತಿ ಚಿತ್ರರಂಗ ತೊರೆಯಲು ಸೂಚಿಸಿದರೆ ಹಾಗೆಯೇ ಮಾಡುವೆ’ ಎಂದಿದ್ದರು.

5 / 5
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ