AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actor Rajesh: 150ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ರಾಜೇಶ್; ಅಪರೂಪದ ಫೋಟೋಗಳು ಇಲ್ಲಿವೆ

Kalatapasvi Rajesh: ಚಂದನವನದ ಹಿರಿಯ ನಟ ರಾಜೇಶ್ ಇಂದು (ಫೆ.19) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. 150 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ರಾಜೇಶ್ ಅವರ ಇತ್ತೀಚಿನ ಫೋಟೋ ಆಲ್ಬಂ ಇಲ್ಲಿದೆ.

TV9 Web
| Updated By: shivaprasad.hs|

Updated on:Feb 19, 2022 | 11:02 AM

Share
ಕನ್ನಡ ಚಿತ್ರರಂಗದ ಹಿರಿಯ ನಟ, ಕಲಾತಪಸ್ವಿ ಎಂದೇ ಗುರುತಿಸಿಕೊಂಡಿದ್ದ ರಾಜೇಶ್ ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

ಕನ್ನಡ ಚಿತ್ರರಂಗದ ಹಿರಿಯ ನಟ, ಕಲಾತಪಸ್ವಿ ಎಂದೇ ಗುರುತಿಸಿಕೊಂಡಿದ್ದ ರಾಜೇಶ್ ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

1 / 6
ರಾಜೇಶ್ ಅವರ ಮೂಲ ಹೆಸರು ಮುನಿ ಚೌಡಪ್ಪ. ರಂಗಭೂಮಿಯಲ್ಲಿ ಸಕ್ರಿಯರಾಗಿದ್ದಾಗ ವಿದ್ಯಾ ಸಾಗರ್ ಎಂಬ ಹೆಸರಿನಿಂದ ಗುರುತಿಸಿಕೊಂಡರು. ಚಿತ್ರರಂಗದಲ್ಲಿ ರಾಜೇಶ್ ಎಂಬ ಹೆಸರಿನಿಂದ ಖ್ಯಾತಿ ಗಳಿಸಿದರು.

ರಾಜೇಶ್ ಅವರ ಮೂಲ ಹೆಸರು ಮುನಿ ಚೌಡಪ್ಪ. ರಂಗಭೂಮಿಯಲ್ಲಿ ಸಕ್ರಿಯರಾಗಿದ್ದಾಗ ವಿದ್ಯಾ ಸಾಗರ್ ಎಂಬ ಹೆಸರಿನಿಂದ ಗುರುತಿಸಿಕೊಂಡರು. ಚಿತ್ರರಂಗದಲ್ಲಿ ರಾಜೇಶ್ ಎಂಬ ಹೆಸರಿನಿಂದ ಖ್ಯಾತಿ ಗಳಿಸಿದರು.

2 / 6
1960ರಲ್ಲಿ ‘ವೀರ ಸಂಕಲ್ಪ’ ಚಿತ್ರದ ಮೂಲಕ ರಾಜೇಶ್ ಚಂದನವನಕ್ಕೆ ಕಾಲಿಟ್ಟಿದ್ದರು. ವೃತ್ತಿ ಜೀವನದಲ್ಲಿ ಸುಮಾರು 150ಕ್ಕೂ ಅಧಿಕ ಚಿತ್ರಗಳಲ್ಲಿ ರಾಜೇಶ್ ನಟಿಸಿದ್ದಾರೆ.

1960ರಲ್ಲಿ ‘ವೀರ ಸಂಕಲ್ಪ’ ಚಿತ್ರದ ಮೂಲಕ ರಾಜೇಶ್ ಚಂದನವನಕ್ಕೆ ಕಾಲಿಟ್ಟಿದ್ದರು. ವೃತ್ತಿ ಜೀವನದಲ್ಲಿ ಸುಮಾರು 150ಕ್ಕೂ ಅಧಿಕ ಚಿತ್ರಗಳಲ್ಲಿ ರಾಜೇಶ್ ನಟಿಸಿದ್ದಾರೆ.

3 / 6
ರಾಜೇಶ್ ಇತ್ತೀಚೆಗೆ ನಟಿಸಿದ್ದು ಶ್ರೀನಿ ಅಭಿನಯಿಸಿ, ನಿರ್ದೇಶಿಸಿರುವ ‘ಓಲ್ಡ್ ಮಾಂಕ್’ ಚಿತ್ರದಲ್ಲಿ. ಈ ಚಿತ್ರ ಫೆಬ್ರವರಿ 25ರಂದು ತೆರೆಗೆ ಬರಲಿದೆ.

ರಾಜೇಶ್ ಇತ್ತೀಚೆಗೆ ನಟಿಸಿದ್ದು ಶ್ರೀನಿ ಅಭಿನಯಿಸಿ, ನಿರ್ದೇಶಿಸಿರುವ ‘ಓಲ್ಡ್ ಮಾಂಕ್’ ಚಿತ್ರದಲ್ಲಿ. ಈ ಚಿತ್ರ ಫೆಬ್ರವರಿ 25ರಂದು ತೆರೆಗೆ ಬರಲಿದೆ.

4 / 6
ಚಿತ್ರರಂಗಕ್ಕೆ ರಾಜೇಶ್ ಕೊಡುಗೆಯನ್ನು ಗಮನಿಸಿ ಧಾರವಾಡ ವಿಶ್ವವಿದ್ಯಾನಿಲಯ 2012ರಲ್ಲಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.

ಚಿತ್ರರಂಗಕ್ಕೆ ರಾಜೇಶ್ ಕೊಡುಗೆಯನ್ನು ಗಮನಿಸಿ ಧಾರವಾಡ ವಿಶ್ವವಿದ್ಯಾನಿಲಯ 2012ರಲ್ಲಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.

5 / 6
ರಾಜೇಶ್ ನಿಧನಕ್ಕೆ ಚಿತ್ರರಂಗ, ಅಭಿಮಾನಿಗಳು, ಗಣ್ಯರು ಕಂಬನಿ ಮಿಡಿದಿದ್ದಾರೆ.

ರಾಜೇಶ್ ನಿಧನಕ್ಕೆ ಚಿತ್ರರಂಗ, ಅಭಿಮಾನಿಗಳು, ಗಣ್ಯರು ಕಂಬನಿ ಮಿಡಿದಿದ್ದಾರೆ.

6 / 6

Published On - 8:30 am, Sat, 19 February 22

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್