AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actor Rajesh: 150ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ರಾಜೇಶ್; ಅಪರೂಪದ ಫೋಟೋಗಳು ಇಲ್ಲಿವೆ

Kalatapasvi Rajesh: ಚಂದನವನದ ಹಿರಿಯ ನಟ ರಾಜೇಶ್ ಇಂದು (ಫೆ.19) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. 150 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ರಾಜೇಶ್ ಅವರ ಇತ್ತೀಚಿನ ಫೋಟೋ ಆಲ್ಬಂ ಇಲ್ಲಿದೆ.

TV9 Web
| Edited By: |

Updated on:Feb 19, 2022 | 11:02 AM

Share
ಕನ್ನಡ ಚಿತ್ರರಂಗದ ಹಿರಿಯ ನಟ, ಕಲಾತಪಸ್ವಿ ಎಂದೇ ಗುರುತಿಸಿಕೊಂಡಿದ್ದ ರಾಜೇಶ್ ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

ಕನ್ನಡ ಚಿತ್ರರಂಗದ ಹಿರಿಯ ನಟ, ಕಲಾತಪಸ್ವಿ ಎಂದೇ ಗುರುತಿಸಿಕೊಂಡಿದ್ದ ರಾಜೇಶ್ ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

1 / 6
ರಾಜೇಶ್ ಅವರ ಮೂಲ ಹೆಸರು ಮುನಿ ಚೌಡಪ್ಪ. ರಂಗಭೂಮಿಯಲ್ಲಿ ಸಕ್ರಿಯರಾಗಿದ್ದಾಗ ವಿದ್ಯಾ ಸಾಗರ್ ಎಂಬ ಹೆಸರಿನಿಂದ ಗುರುತಿಸಿಕೊಂಡರು. ಚಿತ್ರರಂಗದಲ್ಲಿ ರಾಜೇಶ್ ಎಂಬ ಹೆಸರಿನಿಂದ ಖ್ಯಾತಿ ಗಳಿಸಿದರು.

ರಾಜೇಶ್ ಅವರ ಮೂಲ ಹೆಸರು ಮುನಿ ಚೌಡಪ್ಪ. ರಂಗಭೂಮಿಯಲ್ಲಿ ಸಕ್ರಿಯರಾಗಿದ್ದಾಗ ವಿದ್ಯಾ ಸಾಗರ್ ಎಂಬ ಹೆಸರಿನಿಂದ ಗುರುತಿಸಿಕೊಂಡರು. ಚಿತ್ರರಂಗದಲ್ಲಿ ರಾಜೇಶ್ ಎಂಬ ಹೆಸರಿನಿಂದ ಖ್ಯಾತಿ ಗಳಿಸಿದರು.

2 / 6
1960ರಲ್ಲಿ ‘ವೀರ ಸಂಕಲ್ಪ’ ಚಿತ್ರದ ಮೂಲಕ ರಾಜೇಶ್ ಚಂದನವನಕ್ಕೆ ಕಾಲಿಟ್ಟಿದ್ದರು. ವೃತ್ತಿ ಜೀವನದಲ್ಲಿ ಸುಮಾರು 150ಕ್ಕೂ ಅಧಿಕ ಚಿತ್ರಗಳಲ್ಲಿ ರಾಜೇಶ್ ನಟಿಸಿದ್ದಾರೆ.

1960ರಲ್ಲಿ ‘ವೀರ ಸಂಕಲ್ಪ’ ಚಿತ್ರದ ಮೂಲಕ ರಾಜೇಶ್ ಚಂದನವನಕ್ಕೆ ಕಾಲಿಟ್ಟಿದ್ದರು. ವೃತ್ತಿ ಜೀವನದಲ್ಲಿ ಸುಮಾರು 150ಕ್ಕೂ ಅಧಿಕ ಚಿತ್ರಗಳಲ್ಲಿ ರಾಜೇಶ್ ನಟಿಸಿದ್ದಾರೆ.

3 / 6
ರಾಜೇಶ್ ಇತ್ತೀಚೆಗೆ ನಟಿಸಿದ್ದು ಶ್ರೀನಿ ಅಭಿನಯಿಸಿ, ನಿರ್ದೇಶಿಸಿರುವ ‘ಓಲ್ಡ್ ಮಾಂಕ್’ ಚಿತ್ರದಲ್ಲಿ. ಈ ಚಿತ್ರ ಫೆಬ್ರವರಿ 25ರಂದು ತೆರೆಗೆ ಬರಲಿದೆ.

ರಾಜೇಶ್ ಇತ್ತೀಚೆಗೆ ನಟಿಸಿದ್ದು ಶ್ರೀನಿ ಅಭಿನಯಿಸಿ, ನಿರ್ದೇಶಿಸಿರುವ ‘ಓಲ್ಡ್ ಮಾಂಕ್’ ಚಿತ್ರದಲ್ಲಿ. ಈ ಚಿತ್ರ ಫೆಬ್ರವರಿ 25ರಂದು ತೆರೆಗೆ ಬರಲಿದೆ.

4 / 6
ಚಿತ್ರರಂಗಕ್ಕೆ ರಾಜೇಶ್ ಕೊಡುಗೆಯನ್ನು ಗಮನಿಸಿ ಧಾರವಾಡ ವಿಶ್ವವಿದ್ಯಾನಿಲಯ 2012ರಲ್ಲಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.

ಚಿತ್ರರಂಗಕ್ಕೆ ರಾಜೇಶ್ ಕೊಡುಗೆಯನ್ನು ಗಮನಿಸಿ ಧಾರವಾಡ ವಿಶ್ವವಿದ್ಯಾನಿಲಯ 2012ರಲ್ಲಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.

5 / 6
ರಾಜೇಶ್ ನಿಧನಕ್ಕೆ ಚಿತ್ರರಂಗ, ಅಭಿಮಾನಿಗಳು, ಗಣ್ಯರು ಕಂಬನಿ ಮಿಡಿದಿದ್ದಾರೆ.

ರಾಜೇಶ್ ನಿಧನಕ್ಕೆ ಚಿತ್ರರಂಗ, ಅಭಿಮಾನಿಗಳು, ಗಣ್ಯರು ಕಂಬನಿ ಮಿಡಿದಿದ್ದಾರೆ.

6 / 6

Published On - 8:30 am, Sat, 19 February 22

Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ