Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಕಿ 2898 ಎಡಿ’ ಇವೆಂಟ್​ನಲ್ಲಿ ಮಿಂಚಿದ ತಾರೆಯರು: ಇಲ್ಲಿವೆ ಚಿತ್ರಗಳು

ಕಲ್ಕಿ 2898 ಎಡಿ ಸಿನಿಮಾ ಬಲು ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ನಿನ್ನೆಯಷ್ಟೆ ನಡೆದಿದ್ದು, ಭಾರತದ ಟಾಪ್ ತಾರೆಯರು ಒಂದೇ ವೇದಿಕೆಯಲ್ಲಿ ಸೇರಿ ಸಿನಿಮಾದ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು. ಇವೆಂಟ್​ನ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Jun 20, 2024 | 11:55 AM

ಪ್ರಭಾಸ್ ಸೇರಿದಂತೆ ಹಲವು ಸ್ಟಾರ್ ನಟರು ನಟಿಸಿರುವ ‘ಕಲ್ಕಿ 2898 ಎಡಿ’ ಸಿನಿಮಾದ ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ನಿನ್ನೆ ನಡೆದಿದೆ.

ಪ್ರಭಾಸ್ ಸೇರಿದಂತೆ ಹಲವು ಸ್ಟಾರ್ ನಟರು ನಟಿಸಿರುವ ‘ಕಲ್ಕಿ 2898 ಎಡಿ’ ಸಿನಿಮಾದ ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ನಿನ್ನೆ ನಡೆದಿದೆ.

1 / 6
ಈ ಅದ್ಧೂರಿ ಇವೆಂಟ್​ನಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಮಿತಾಬ್ ಬಚ್ಚನ್ ಇನ್ನೂ ಹಲವು ಭಾಗಿಯಾಗಿದ್ದರು.

ಈ ಅದ್ಧೂರಿ ಇವೆಂಟ್​ನಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಮಿತಾಬ್ ಬಚ್ಚನ್ ಇನ್ನೂ ಹಲವು ಭಾಗಿಯಾಗಿದ್ದರು.

2 / 6
ಇವೆಂಟ್​ನಲ್ಲಿ ಪ್ರಭಾಸ್ ಹಾಗೂ ದೀಪಿಕಾರ ಆತ್ಮೀಯ ಗೆಳೆತನ ಎಲ್ಲರ ಗಮನ ಸೆಳೆಯಿತು. ಪರಸ್ಪರ ತಮಾಷೆ ಮಾಡುತ್ತಾ ಪರಸ್ಪರರ ಕಾಲೆಳೆದುಕೊಂಡರು.

ಇವೆಂಟ್​ನಲ್ಲಿ ಪ್ರಭಾಸ್ ಹಾಗೂ ದೀಪಿಕಾರ ಆತ್ಮೀಯ ಗೆಳೆತನ ಎಲ್ಲರ ಗಮನ ಸೆಳೆಯಿತು. ಪರಸ್ಪರ ತಮಾಷೆ ಮಾಡುತ್ತಾ ಪರಸ್ಪರರ ಕಾಲೆಳೆದುಕೊಂಡರು.

3 / 6
ಲೆಜೆಂಡರಿ ನಟ ಅಮಿತಾಬ್ ಬಚ್ಚನ್ ಸಹ ಪ್ರಭಾಸ್, ದೀಪಿಕಾ ಹಾಗೂ ಇನ್ನಿತರರ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು.

ಲೆಜೆಂಡರಿ ನಟ ಅಮಿತಾಬ್ ಬಚ್ಚನ್ ಸಹ ಪ್ರಭಾಸ್, ದೀಪಿಕಾ ಹಾಗೂ ಇನ್ನಿತರರ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು.

4 / 6
‘ಕಲ್ಕಿ 2898 ಎಡಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಜೋರಾಗಿ ಮಾಡುತ್ತಿದೆ.

‘ಕಲ್ಕಿ 2898 ಎಡಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಜೋರಾಗಿ ಮಾಡುತ್ತಿದೆ.

5 / 6
‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27 ರಂದು ವಿಶ್ವದಾದ್ಯಂತ ಏಕಕಾಲಕ್ಕೆ ತೆರೆಗೆ ಬರಲಿದ್ದು, ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದೆ.

‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27 ರಂದು ವಿಶ್ವದಾದ್ಯಂತ ಏಕಕಾಲಕ್ಕೆ ತೆರೆಗೆ ಬರಲಿದ್ದು, ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದೆ.

6 / 6
Follow us
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ