AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಕಿ 2898 ಎಡಿ’ ಇವೆಂಟ್​ನಲ್ಲಿ ಮಿಂಚಿದ ತಾರೆಯರು: ಇಲ್ಲಿವೆ ಚಿತ್ರಗಳು

ಕಲ್ಕಿ 2898 ಎಡಿ ಸಿನಿಮಾ ಬಲು ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ನಿನ್ನೆಯಷ್ಟೆ ನಡೆದಿದ್ದು, ಭಾರತದ ಟಾಪ್ ತಾರೆಯರು ಒಂದೇ ವೇದಿಕೆಯಲ್ಲಿ ಸೇರಿ ಸಿನಿಮಾದ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು. ಇವೆಂಟ್​ನ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Jun 20, 2024 | 11:55 AM

Share
ಪ್ರಭಾಸ್ ಸೇರಿದಂತೆ ಹಲವು ಸ್ಟಾರ್ ನಟರು ನಟಿಸಿರುವ ‘ಕಲ್ಕಿ 2898 ಎಡಿ’ ಸಿನಿಮಾದ ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ನಿನ್ನೆ ನಡೆದಿದೆ.

ಪ್ರಭಾಸ್ ಸೇರಿದಂತೆ ಹಲವು ಸ್ಟಾರ್ ನಟರು ನಟಿಸಿರುವ ‘ಕಲ್ಕಿ 2898 ಎಡಿ’ ಸಿನಿಮಾದ ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ನಿನ್ನೆ ನಡೆದಿದೆ.

1 / 6
ಈ ಅದ್ಧೂರಿ ಇವೆಂಟ್​ನಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಮಿತಾಬ್ ಬಚ್ಚನ್ ಇನ್ನೂ ಹಲವು ಭಾಗಿಯಾಗಿದ್ದರು.

ಈ ಅದ್ಧೂರಿ ಇವೆಂಟ್​ನಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಮಿತಾಬ್ ಬಚ್ಚನ್ ಇನ್ನೂ ಹಲವು ಭಾಗಿಯಾಗಿದ್ದರು.

2 / 6
ಇವೆಂಟ್​ನಲ್ಲಿ ಪ್ರಭಾಸ್ ಹಾಗೂ ದೀಪಿಕಾರ ಆತ್ಮೀಯ ಗೆಳೆತನ ಎಲ್ಲರ ಗಮನ ಸೆಳೆಯಿತು. ಪರಸ್ಪರ ತಮಾಷೆ ಮಾಡುತ್ತಾ ಪರಸ್ಪರರ ಕಾಲೆಳೆದುಕೊಂಡರು.

ಇವೆಂಟ್​ನಲ್ಲಿ ಪ್ರಭಾಸ್ ಹಾಗೂ ದೀಪಿಕಾರ ಆತ್ಮೀಯ ಗೆಳೆತನ ಎಲ್ಲರ ಗಮನ ಸೆಳೆಯಿತು. ಪರಸ್ಪರ ತಮಾಷೆ ಮಾಡುತ್ತಾ ಪರಸ್ಪರರ ಕಾಲೆಳೆದುಕೊಂಡರು.

3 / 6
ಲೆಜೆಂಡರಿ ನಟ ಅಮಿತಾಬ್ ಬಚ್ಚನ್ ಸಹ ಪ್ರಭಾಸ್, ದೀಪಿಕಾ ಹಾಗೂ ಇನ್ನಿತರರ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು.

ಲೆಜೆಂಡರಿ ನಟ ಅಮಿತಾಬ್ ಬಚ್ಚನ್ ಸಹ ಪ್ರಭಾಸ್, ದೀಪಿಕಾ ಹಾಗೂ ಇನ್ನಿತರರ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು.

4 / 6
‘ಕಲ್ಕಿ 2898 ಎಡಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಜೋರಾಗಿ ಮಾಡುತ್ತಿದೆ.

‘ಕಲ್ಕಿ 2898 ಎಡಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಜೋರಾಗಿ ಮಾಡುತ್ತಿದೆ.

5 / 6
‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27 ರಂದು ವಿಶ್ವದಾದ್ಯಂತ ಏಕಕಾಲಕ್ಕೆ ತೆರೆಗೆ ಬರಲಿದ್ದು, ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದೆ.

‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27 ರಂದು ವಿಶ್ವದಾದ್ಯಂತ ಏಕಕಾಲಕ್ಕೆ ತೆರೆಗೆ ಬರಲಿದ್ದು, ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದೆ.

6 / 6
Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ