‘ಕಲ್ಕಿ 2898 ಎಡಿ’ ಇವೆಂಟ್​ನಲ್ಲಿ ಮಿಂಚಿದ ತಾರೆಯರು: ಇಲ್ಲಿವೆ ಚಿತ್ರಗಳು

ಕಲ್ಕಿ 2898 ಎಡಿ ಸಿನಿಮಾ ಬಲು ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ನಿನ್ನೆಯಷ್ಟೆ ನಡೆದಿದ್ದು, ಭಾರತದ ಟಾಪ್ ತಾರೆಯರು ಒಂದೇ ವೇದಿಕೆಯಲ್ಲಿ ಸೇರಿ ಸಿನಿಮಾದ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು. ಇವೆಂಟ್​ನ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

|

Updated on: Jun 20, 2024 | 11:55 AM

ಪ್ರಭಾಸ್ ಸೇರಿದಂತೆ ಹಲವು ಸ್ಟಾರ್ ನಟರು ನಟಿಸಿರುವ ‘ಕಲ್ಕಿ 2898 ಎಡಿ’ ಸಿನಿಮಾದ ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ನಿನ್ನೆ ನಡೆದಿದೆ.

ಪ್ರಭಾಸ್ ಸೇರಿದಂತೆ ಹಲವು ಸ್ಟಾರ್ ನಟರು ನಟಿಸಿರುವ ‘ಕಲ್ಕಿ 2898 ಎಡಿ’ ಸಿನಿಮಾದ ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ನಿನ್ನೆ ನಡೆದಿದೆ.

1 / 6
ಈ ಅದ್ಧೂರಿ ಇವೆಂಟ್​ನಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಮಿತಾಬ್ ಬಚ್ಚನ್ ಇನ್ನೂ ಹಲವು ಭಾಗಿಯಾಗಿದ್ದರು.

ಈ ಅದ್ಧೂರಿ ಇವೆಂಟ್​ನಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಮಿತಾಬ್ ಬಚ್ಚನ್ ಇನ್ನೂ ಹಲವು ಭಾಗಿಯಾಗಿದ್ದರು.

2 / 6
ಇವೆಂಟ್​ನಲ್ಲಿ ಪ್ರಭಾಸ್ ಹಾಗೂ ದೀಪಿಕಾರ ಆತ್ಮೀಯ ಗೆಳೆತನ ಎಲ್ಲರ ಗಮನ ಸೆಳೆಯಿತು. ಪರಸ್ಪರ ತಮಾಷೆ ಮಾಡುತ್ತಾ ಪರಸ್ಪರರ ಕಾಲೆಳೆದುಕೊಂಡರು.

ಇವೆಂಟ್​ನಲ್ಲಿ ಪ್ರಭಾಸ್ ಹಾಗೂ ದೀಪಿಕಾರ ಆತ್ಮೀಯ ಗೆಳೆತನ ಎಲ್ಲರ ಗಮನ ಸೆಳೆಯಿತು. ಪರಸ್ಪರ ತಮಾಷೆ ಮಾಡುತ್ತಾ ಪರಸ್ಪರರ ಕಾಲೆಳೆದುಕೊಂಡರು.

3 / 6
ಲೆಜೆಂಡರಿ ನಟ ಅಮಿತಾಬ್ ಬಚ್ಚನ್ ಸಹ ಪ್ರಭಾಸ್, ದೀಪಿಕಾ ಹಾಗೂ ಇನ್ನಿತರರ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು.

ಲೆಜೆಂಡರಿ ನಟ ಅಮಿತಾಬ್ ಬಚ್ಚನ್ ಸಹ ಪ್ರಭಾಸ್, ದೀಪಿಕಾ ಹಾಗೂ ಇನ್ನಿತರರ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು.

4 / 6
‘ಕಲ್ಕಿ 2898 ಎಡಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಜೋರಾಗಿ ಮಾಡುತ್ತಿದೆ.

‘ಕಲ್ಕಿ 2898 ಎಡಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಜೋರಾಗಿ ಮಾಡುತ್ತಿದೆ.

5 / 6
‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27 ರಂದು ವಿಶ್ವದಾದ್ಯಂತ ಏಕಕಾಲಕ್ಕೆ ತೆರೆಗೆ ಬರಲಿದ್ದು, ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದೆ.

‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27 ರಂದು ವಿಶ್ವದಾದ್ಯಂತ ಏಕಕಾಲಕ್ಕೆ ತೆರೆಗೆ ಬರಲಿದ್ದು, ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದೆ.

6 / 6
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್