AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೆಹರಾಯಿಯಾ’ ನೋಡಿ ದೀಪಿಕಾ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ ನಟ; ಅಭಿಮಾನಿಗಳಿಂದ ತರಾಟೆ

ದೀಪಿಕಾ ಪಡುಕೋಣೆ ಬಗ್ಗೆ ಕಮಾಲ್​ ಕೀಳುಮಟ್ಟದಲ್ಲಿ ಟೀಕೆಗಳನ್ನು ಮಾಡಿದ್ದಾರೆ. ಈ ಬಗ್ಗೆ ನಟನ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ. ಅವರು ಈ ರೀತಿ ಹೇಳಿಕೆ ನೀಡಿದ್ದು ಸರಿ ಅಲ್ಲ ಎಂದು ಕೆಲವರು ಹೇಳಿದ್ದಾರೆ.

TV9 Web
| Edited By: |

Updated on:Feb 12, 2022 | 8:32 PM

Share
ದೀಪಿಕಾ ಪಡುಕೋಣೆ ನಟನೆಯ ‘ಗೆಹರಾಯಿಯಾ’ ಚಿತ್ರಕ್ಕೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾಗೆ ಸಾಕಷ್ಟು ಮಂದಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ದೀಪಿಕಾ ಪಡುಕೋಣೆ ನಟನೆ ಬಗ್ಗೆ ಎಲ್ಲರೂ ಕೊಂಡಾಡುತ್ತಿದ್ದಾರೆ. ಆದರೆ, ಕಮಾಲ್ ಆರ್​. ಖಾನ್ ಈ ಸಿನಿಮಾವನ್ನು ಟೀಕೆ ಮಾಡಿದ್ದಾರೆ.

ದೀಪಿಕಾ ಪಡುಕೋಣೆ ನಟನೆಯ ‘ಗೆಹರಾಯಿಯಾ’ ಚಿತ್ರಕ್ಕೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾಗೆ ಸಾಕಷ್ಟು ಮಂದಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ದೀಪಿಕಾ ಪಡುಕೋಣೆ ನಟನೆ ಬಗ್ಗೆ ಎಲ್ಲರೂ ಕೊಂಡಾಡುತ್ತಿದ್ದಾರೆ. ಆದರೆ, ಕಮಾಲ್ ಆರ್​. ಖಾನ್ ಈ ಸಿನಿಮಾವನ್ನು ಟೀಕೆ ಮಾಡಿದ್ದಾರೆ.

1 / 6
ಸ್ವಯಂ ಘೋಷಿತ ವಿಮರ್ಶಕ ಕಮಾಲ್ ಅವರು ಎಲ್ಲರಿಗಿಂತ ಭಿನ್ನ. ಬಾಲಿವುಡ್​ನ ಅನೇಕ ಸ್ಟಾರ್​ ಕಲಾವಿದರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ದೊಡ್ಡ ದೊಡ್ಡ ಸ್ಟಾರ್​ ಕಲಾವಿದರನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಾರೆ. ಈ ಹಿಂದೆ ಅನೇಕ ಬಾರಿ ಸಲ್ಮಾನ್​ ಖಾನ್​ ವಿರುದ್ಧ ಕಮಾಲ್​ ಆರ್​. ಖಾನ್​ ಗುಡುಗಿದ್ದುಂಟು.

ಸ್ವಯಂ ಘೋಷಿತ ವಿಮರ್ಶಕ ಕಮಾಲ್ ಅವರು ಎಲ್ಲರಿಗಿಂತ ಭಿನ್ನ. ಬಾಲಿವುಡ್​ನ ಅನೇಕ ಸ್ಟಾರ್​ ಕಲಾವಿದರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ದೊಡ್ಡ ದೊಡ್ಡ ಸ್ಟಾರ್​ ಕಲಾವಿದರನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಾರೆ. ಈ ಹಿಂದೆ ಅನೇಕ ಬಾರಿ ಸಲ್ಮಾನ್​ ಖಾನ್​ ವಿರುದ್ಧ ಕಮಾಲ್​ ಆರ್​. ಖಾನ್​ ಗುಡುಗಿದ್ದುಂಟು.

2 / 6
ಈ ಬಾರಿ ದೀಪಿಕಾ ಪಡುಕೋಣೆ ಬಗ್ಗೆ ಕಮಾಲ್​ ಕೀಳುಮಟ್ಟದಲ್ಲಿ ಟೀಕೆಗಳನ್ನು ಮಾಡಿದ್ದಾರೆ. ಈ ಬಗ್ಗೆ ನಟನ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ. ಅವರು ಈ ರೀತಿ ಹೇಳಿಕೆ ನೀಡಿದ್ದು ಸರಿ ಅಲ್ಲ ಎಂದು ಕೆಲವರು ಹೇಳಿದ್ದಾರೆ.

ಈ ಬಾರಿ ದೀಪಿಕಾ ಪಡುಕೋಣೆ ಬಗ್ಗೆ ಕಮಾಲ್​ ಕೀಳುಮಟ್ಟದಲ್ಲಿ ಟೀಕೆಗಳನ್ನು ಮಾಡಿದ್ದಾರೆ. ಈ ಬಗ್ಗೆ ನಟನ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ. ಅವರು ಈ ರೀತಿ ಹೇಳಿಕೆ ನೀಡಿದ್ದು ಸರಿ ಅಲ್ಲ ಎಂದು ಕೆಲವರು ಹೇಳಿದ್ದಾರೆ.

3 / 6
ಈ ಸಿನಿಮಾ ಸಾಫ್ಟ್​ ಪೋರ್ನ್​ ಎಂದು ಹೀಗಳೆದಿರುವ ಕಮಾಲ್​ ಆರ್​ ಖಾನ್​ ಅವರು, ದೀಪಿಕಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಈ ಬಗ್ಗೆ ಕೆಲವರು ಕಿಡಿಕಾರಿದ್ದಾರೆ. ‘ಸಿನಿಮಾದ ಕಥೆ ನಿಜಕ್ಕೂ ಅದ್ಭುತವಾಗಿದೆ. ನಿಮ್ಮ ತಲೆಯಲ್ಲಿರುವ ದ್ವೇಷವನ್ನು ಬದಿಗಿಟ್ಟು ನೋಡಿ’ ಎಂದು ಕೆಲವರು ಕಮೆಂಟ್​ನಲ್ಲಿ ಬುದ್ಧಿವಾದ ಹೇಳಿದ್ದಾರೆ.

ಈ ಸಿನಿಮಾ ಸಾಫ್ಟ್​ ಪೋರ್ನ್​ ಎಂದು ಹೀಗಳೆದಿರುವ ಕಮಾಲ್​ ಆರ್​ ಖಾನ್​ ಅವರು, ದೀಪಿಕಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಈ ಬಗ್ಗೆ ಕೆಲವರು ಕಿಡಿಕಾರಿದ್ದಾರೆ. ‘ಸಿನಿಮಾದ ಕಥೆ ನಿಜಕ್ಕೂ ಅದ್ಭುತವಾಗಿದೆ. ನಿಮ್ಮ ತಲೆಯಲ್ಲಿರುವ ದ್ವೇಷವನ್ನು ಬದಿಗಿಟ್ಟು ನೋಡಿ’ ಎಂದು ಕೆಲವರು ಕಮೆಂಟ್​ನಲ್ಲಿ ಬುದ್ಧಿವಾದ ಹೇಳಿದ್ದಾರೆ.

4 / 6
‘ಗೆಹರಾಯಿಯಾ ದೀಪಿಕಾ ಪಡುಕೋಣೆ ಅವರ ಬಯೋಪಿಕ್​. ಏಕೆಂದರೆ ಅವರು ಹಣವನ್ನು ಮಾತ್ರ ಇಷ್ಪಡುತ್ತಾರೆ’ ಎಂದು ಕಮಾಲ್​ ಆರ್​ ಖಾನ್ ಬರೆದುಕೊಂಡಿದ್ದಾರೆ. ಇದಕ್ಕೆ ಕೆಲವರು, ಕಮಾಲ್​ ವಿರುದ್ಧ ದೂರು ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

‘ಗೆಹರಾಯಿಯಾ ದೀಪಿಕಾ ಪಡುಕೋಣೆ ಅವರ ಬಯೋಪಿಕ್​. ಏಕೆಂದರೆ ಅವರು ಹಣವನ್ನು ಮಾತ್ರ ಇಷ್ಪಡುತ್ತಾರೆ’ ಎಂದು ಕಮಾಲ್​ ಆರ್​ ಖಾನ್ ಬರೆದುಕೊಂಡಿದ್ದಾರೆ. ಇದಕ್ಕೆ ಕೆಲವರು, ಕಮಾಲ್​ ವಿರುದ್ಧ ದೂರು ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

5 / 6
‘ಗೆಹರಾಯಿಯಾ’ ಚಿತ್ರದಲ್ಲಿ ಕೆಲವು ಟ್ವಿಸ್ಟ್​ಗಳಿವೆ. ಆ ಬಗ್ಗೆಯೂ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಕ್ಲೈಮ್ಯಾಕ್ಸ್​ನ ದೃಶ್ಯ ಸಾಕಷ್ಟು ಜನರಿಗೆ ಖುಷಿ ನೀಡಿದೆ. ದೀಪಿಕಾ ನಟನೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ.

‘ಗೆಹರಾಯಿಯಾ’ ಚಿತ್ರದಲ್ಲಿ ಕೆಲವು ಟ್ವಿಸ್ಟ್​ಗಳಿವೆ. ಆ ಬಗ್ಗೆಯೂ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಕ್ಲೈಮ್ಯಾಕ್ಸ್​ನ ದೃಶ್ಯ ಸಾಕಷ್ಟು ಜನರಿಗೆ ಖುಷಿ ನೀಡಿದೆ. ದೀಪಿಕಾ ನಟನೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ.

6 / 6

Published On - 7:19 pm, Sat, 12 February 22

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್