AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೆಹರಾಯಿಯಾ’ ನೋಡಿ ದೀಪಿಕಾ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ ನಟ; ಅಭಿಮಾನಿಗಳಿಂದ ತರಾಟೆ

ದೀಪಿಕಾ ಪಡುಕೋಣೆ ಬಗ್ಗೆ ಕಮಾಲ್​ ಕೀಳುಮಟ್ಟದಲ್ಲಿ ಟೀಕೆಗಳನ್ನು ಮಾಡಿದ್ದಾರೆ. ಈ ಬಗ್ಗೆ ನಟನ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ. ಅವರು ಈ ರೀತಿ ಹೇಳಿಕೆ ನೀಡಿದ್ದು ಸರಿ ಅಲ್ಲ ಎಂದು ಕೆಲವರು ಹೇಳಿದ್ದಾರೆ.

TV9 Web
| Edited By: |

Updated on:Feb 12, 2022 | 8:32 PM

Share
ದೀಪಿಕಾ ಪಡುಕೋಣೆ ನಟನೆಯ ‘ಗೆಹರಾಯಿಯಾ’ ಚಿತ್ರಕ್ಕೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾಗೆ ಸಾಕಷ್ಟು ಮಂದಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ದೀಪಿಕಾ ಪಡುಕೋಣೆ ನಟನೆ ಬಗ್ಗೆ ಎಲ್ಲರೂ ಕೊಂಡಾಡುತ್ತಿದ್ದಾರೆ. ಆದರೆ, ಕಮಾಲ್ ಆರ್​. ಖಾನ್ ಈ ಸಿನಿಮಾವನ್ನು ಟೀಕೆ ಮಾಡಿದ್ದಾರೆ.

ದೀಪಿಕಾ ಪಡುಕೋಣೆ ನಟನೆಯ ‘ಗೆಹರಾಯಿಯಾ’ ಚಿತ್ರಕ್ಕೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾಗೆ ಸಾಕಷ್ಟು ಮಂದಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ದೀಪಿಕಾ ಪಡುಕೋಣೆ ನಟನೆ ಬಗ್ಗೆ ಎಲ್ಲರೂ ಕೊಂಡಾಡುತ್ತಿದ್ದಾರೆ. ಆದರೆ, ಕಮಾಲ್ ಆರ್​. ಖಾನ್ ಈ ಸಿನಿಮಾವನ್ನು ಟೀಕೆ ಮಾಡಿದ್ದಾರೆ.

1 / 6
ಸ್ವಯಂ ಘೋಷಿತ ವಿಮರ್ಶಕ ಕಮಾಲ್ ಅವರು ಎಲ್ಲರಿಗಿಂತ ಭಿನ್ನ. ಬಾಲಿವುಡ್​ನ ಅನೇಕ ಸ್ಟಾರ್​ ಕಲಾವಿದರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ದೊಡ್ಡ ದೊಡ್ಡ ಸ್ಟಾರ್​ ಕಲಾವಿದರನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಾರೆ. ಈ ಹಿಂದೆ ಅನೇಕ ಬಾರಿ ಸಲ್ಮಾನ್​ ಖಾನ್​ ವಿರುದ್ಧ ಕಮಾಲ್​ ಆರ್​. ಖಾನ್​ ಗುಡುಗಿದ್ದುಂಟು.

ಸ್ವಯಂ ಘೋಷಿತ ವಿಮರ್ಶಕ ಕಮಾಲ್ ಅವರು ಎಲ್ಲರಿಗಿಂತ ಭಿನ್ನ. ಬಾಲಿವುಡ್​ನ ಅನೇಕ ಸ್ಟಾರ್​ ಕಲಾವಿದರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ದೊಡ್ಡ ದೊಡ್ಡ ಸ್ಟಾರ್​ ಕಲಾವಿದರನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಾರೆ. ಈ ಹಿಂದೆ ಅನೇಕ ಬಾರಿ ಸಲ್ಮಾನ್​ ಖಾನ್​ ವಿರುದ್ಧ ಕಮಾಲ್​ ಆರ್​. ಖಾನ್​ ಗುಡುಗಿದ್ದುಂಟು.

2 / 6
ಈ ಬಾರಿ ದೀಪಿಕಾ ಪಡುಕೋಣೆ ಬಗ್ಗೆ ಕಮಾಲ್​ ಕೀಳುಮಟ್ಟದಲ್ಲಿ ಟೀಕೆಗಳನ್ನು ಮಾಡಿದ್ದಾರೆ. ಈ ಬಗ್ಗೆ ನಟನ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ. ಅವರು ಈ ರೀತಿ ಹೇಳಿಕೆ ನೀಡಿದ್ದು ಸರಿ ಅಲ್ಲ ಎಂದು ಕೆಲವರು ಹೇಳಿದ್ದಾರೆ.

ಈ ಬಾರಿ ದೀಪಿಕಾ ಪಡುಕೋಣೆ ಬಗ್ಗೆ ಕಮಾಲ್​ ಕೀಳುಮಟ್ಟದಲ್ಲಿ ಟೀಕೆಗಳನ್ನು ಮಾಡಿದ್ದಾರೆ. ಈ ಬಗ್ಗೆ ನಟನ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ. ಅವರು ಈ ರೀತಿ ಹೇಳಿಕೆ ನೀಡಿದ್ದು ಸರಿ ಅಲ್ಲ ಎಂದು ಕೆಲವರು ಹೇಳಿದ್ದಾರೆ.

3 / 6
ಈ ಸಿನಿಮಾ ಸಾಫ್ಟ್​ ಪೋರ್ನ್​ ಎಂದು ಹೀಗಳೆದಿರುವ ಕಮಾಲ್​ ಆರ್​ ಖಾನ್​ ಅವರು, ದೀಪಿಕಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಈ ಬಗ್ಗೆ ಕೆಲವರು ಕಿಡಿಕಾರಿದ್ದಾರೆ. ‘ಸಿನಿಮಾದ ಕಥೆ ನಿಜಕ್ಕೂ ಅದ್ಭುತವಾಗಿದೆ. ನಿಮ್ಮ ತಲೆಯಲ್ಲಿರುವ ದ್ವೇಷವನ್ನು ಬದಿಗಿಟ್ಟು ನೋಡಿ’ ಎಂದು ಕೆಲವರು ಕಮೆಂಟ್​ನಲ್ಲಿ ಬುದ್ಧಿವಾದ ಹೇಳಿದ್ದಾರೆ.

ಈ ಸಿನಿಮಾ ಸಾಫ್ಟ್​ ಪೋರ್ನ್​ ಎಂದು ಹೀಗಳೆದಿರುವ ಕಮಾಲ್​ ಆರ್​ ಖಾನ್​ ಅವರು, ದೀಪಿಕಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಈ ಬಗ್ಗೆ ಕೆಲವರು ಕಿಡಿಕಾರಿದ್ದಾರೆ. ‘ಸಿನಿಮಾದ ಕಥೆ ನಿಜಕ್ಕೂ ಅದ್ಭುತವಾಗಿದೆ. ನಿಮ್ಮ ತಲೆಯಲ್ಲಿರುವ ದ್ವೇಷವನ್ನು ಬದಿಗಿಟ್ಟು ನೋಡಿ’ ಎಂದು ಕೆಲವರು ಕಮೆಂಟ್​ನಲ್ಲಿ ಬುದ್ಧಿವಾದ ಹೇಳಿದ್ದಾರೆ.

4 / 6
‘ಗೆಹರಾಯಿಯಾ ದೀಪಿಕಾ ಪಡುಕೋಣೆ ಅವರ ಬಯೋಪಿಕ್​. ಏಕೆಂದರೆ ಅವರು ಹಣವನ್ನು ಮಾತ್ರ ಇಷ್ಪಡುತ್ತಾರೆ’ ಎಂದು ಕಮಾಲ್​ ಆರ್​ ಖಾನ್ ಬರೆದುಕೊಂಡಿದ್ದಾರೆ. ಇದಕ್ಕೆ ಕೆಲವರು, ಕಮಾಲ್​ ವಿರುದ್ಧ ದೂರು ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

‘ಗೆಹರಾಯಿಯಾ ದೀಪಿಕಾ ಪಡುಕೋಣೆ ಅವರ ಬಯೋಪಿಕ್​. ಏಕೆಂದರೆ ಅವರು ಹಣವನ್ನು ಮಾತ್ರ ಇಷ್ಪಡುತ್ತಾರೆ’ ಎಂದು ಕಮಾಲ್​ ಆರ್​ ಖಾನ್ ಬರೆದುಕೊಂಡಿದ್ದಾರೆ. ಇದಕ್ಕೆ ಕೆಲವರು, ಕಮಾಲ್​ ವಿರುದ್ಧ ದೂರು ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

5 / 6
‘ಗೆಹರಾಯಿಯಾ’ ಚಿತ್ರದಲ್ಲಿ ಕೆಲವು ಟ್ವಿಸ್ಟ್​ಗಳಿವೆ. ಆ ಬಗ್ಗೆಯೂ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಕ್ಲೈಮ್ಯಾಕ್ಸ್​ನ ದೃಶ್ಯ ಸಾಕಷ್ಟು ಜನರಿಗೆ ಖುಷಿ ನೀಡಿದೆ. ದೀಪಿಕಾ ನಟನೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ.

‘ಗೆಹರಾಯಿಯಾ’ ಚಿತ್ರದಲ್ಲಿ ಕೆಲವು ಟ್ವಿಸ್ಟ್​ಗಳಿವೆ. ಆ ಬಗ್ಗೆಯೂ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಕ್ಲೈಮ್ಯಾಕ್ಸ್​ನ ದೃಶ್ಯ ಸಾಕಷ್ಟು ಜನರಿಗೆ ಖುಷಿ ನೀಡಿದೆ. ದೀಪಿಕಾ ನಟನೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ.

6 / 6

Published On - 7:19 pm, Sat, 12 February 22

Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!