AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೆಹರಾಯಿಯಾ’ ನೋಡಿ ದೀಪಿಕಾ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ ನಟ; ಅಭಿಮಾನಿಗಳಿಂದ ತರಾಟೆ

ದೀಪಿಕಾ ಪಡುಕೋಣೆ ಬಗ್ಗೆ ಕಮಾಲ್​ ಕೀಳುಮಟ್ಟದಲ್ಲಿ ಟೀಕೆಗಳನ್ನು ಮಾಡಿದ್ದಾರೆ. ಈ ಬಗ್ಗೆ ನಟನ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ. ಅವರು ಈ ರೀತಿ ಹೇಳಿಕೆ ನೀಡಿದ್ದು ಸರಿ ಅಲ್ಲ ಎಂದು ಕೆಲವರು ಹೇಳಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Feb 12, 2022 | 8:32 PM

Share
ದೀಪಿಕಾ ಪಡುಕೋಣೆ ನಟನೆಯ ‘ಗೆಹರಾಯಿಯಾ’ ಚಿತ್ರಕ್ಕೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾಗೆ ಸಾಕಷ್ಟು ಮಂದಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ದೀಪಿಕಾ ಪಡುಕೋಣೆ ನಟನೆ ಬಗ್ಗೆ ಎಲ್ಲರೂ ಕೊಂಡಾಡುತ್ತಿದ್ದಾರೆ. ಆದರೆ, ಕಮಾಲ್ ಆರ್​. ಖಾನ್ ಈ ಸಿನಿಮಾವನ್ನು ಟೀಕೆ ಮಾಡಿದ್ದಾರೆ.

ದೀಪಿಕಾ ಪಡುಕೋಣೆ ನಟನೆಯ ‘ಗೆಹರಾಯಿಯಾ’ ಚಿತ್ರಕ್ಕೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾಗೆ ಸಾಕಷ್ಟು ಮಂದಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ದೀಪಿಕಾ ಪಡುಕೋಣೆ ನಟನೆ ಬಗ್ಗೆ ಎಲ್ಲರೂ ಕೊಂಡಾಡುತ್ತಿದ್ದಾರೆ. ಆದರೆ, ಕಮಾಲ್ ಆರ್​. ಖಾನ್ ಈ ಸಿನಿಮಾವನ್ನು ಟೀಕೆ ಮಾಡಿದ್ದಾರೆ.

1 / 6
ಸ್ವಯಂ ಘೋಷಿತ ವಿಮರ್ಶಕ ಕಮಾಲ್ ಅವರು ಎಲ್ಲರಿಗಿಂತ ಭಿನ್ನ. ಬಾಲಿವುಡ್​ನ ಅನೇಕ ಸ್ಟಾರ್​ ಕಲಾವಿದರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ದೊಡ್ಡ ದೊಡ್ಡ ಸ್ಟಾರ್​ ಕಲಾವಿದರನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಾರೆ. ಈ ಹಿಂದೆ ಅನೇಕ ಬಾರಿ ಸಲ್ಮಾನ್​ ಖಾನ್​ ವಿರುದ್ಧ ಕಮಾಲ್​ ಆರ್​. ಖಾನ್​ ಗುಡುಗಿದ್ದುಂಟು.

ಸ್ವಯಂ ಘೋಷಿತ ವಿಮರ್ಶಕ ಕಮಾಲ್ ಅವರು ಎಲ್ಲರಿಗಿಂತ ಭಿನ್ನ. ಬಾಲಿವುಡ್​ನ ಅನೇಕ ಸ್ಟಾರ್​ ಕಲಾವಿದರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ದೊಡ್ಡ ದೊಡ್ಡ ಸ್ಟಾರ್​ ಕಲಾವಿದರನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಾರೆ. ಈ ಹಿಂದೆ ಅನೇಕ ಬಾರಿ ಸಲ್ಮಾನ್​ ಖಾನ್​ ವಿರುದ್ಧ ಕಮಾಲ್​ ಆರ್​. ಖಾನ್​ ಗುಡುಗಿದ್ದುಂಟು.

2 / 6
ಈ ಬಾರಿ ದೀಪಿಕಾ ಪಡುಕೋಣೆ ಬಗ್ಗೆ ಕಮಾಲ್​ ಕೀಳುಮಟ್ಟದಲ್ಲಿ ಟೀಕೆಗಳನ್ನು ಮಾಡಿದ್ದಾರೆ. ಈ ಬಗ್ಗೆ ನಟನ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ. ಅವರು ಈ ರೀತಿ ಹೇಳಿಕೆ ನೀಡಿದ್ದು ಸರಿ ಅಲ್ಲ ಎಂದು ಕೆಲವರು ಹೇಳಿದ್ದಾರೆ.

ಈ ಬಾರಿ ದೀಪಿಕಾ ಪಡುಕೋಣೆ ಬಗ್ಗೆ ಕಮಾಲ್​ ಕೀಳುಮಟ್ಟದಲ್ಲಿ ಟೀಕೆಗಳನ್ನು ಮಾಡಿದ್ದಾರೆ. ಈ ಬಗ್ಗೆ ನಟನ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ. ಅವರು ಈ ರೀತಿ ಹೇಳಿಕೆ ನೀಡಿದ್ದು ಸರಿ ಅಲ್ಲ ಎಂದು ಕೆಲವರು ಹೇಳಿದ್ದಾರೆ.

3 / 6
ಈ ಸಿನಿಮಾ ಸಾಫ್ಟ್​ ಪೋರ್ನ್​ ಎಂದು ಹೀಗಳೆದಿರುವ ಕಮಾಲ್​ ಆರ್​ ಖಾನ್​ ಅವರು, ದೀಪಿಕಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಈ ಬಗ್ಗೆ ಕೆಲವರು ಕಿಡಿಕಾರಿದ್ದಾರೆ. ‘ಸಿನಿಮಾದ ಕಥೆ ನಿಜಕ್ಕೂ ಅದ್ಭುತವಾಗಿದೆ. ನಿಮ್ಮ ತಲೆಯಲ್ಲಿರುವ ದ್ವೇಷವನ್ನು ಬದಿಗಿಟ್ಟು ನೋಡಿ’ ಎಂದು ಕೆಲವರು ಕಮೆಂಟ್​ನಲ್ಲಿ ಬುದ್ಧಿವಾದ ಹೇಳಿದ್ದಾರೆ.

ಈ ಸಿನಿಮಾ ಸಾಫ್ಟ್​ ಪೋರ್ನ್​ ಎಂದು ಹೀಗಳೆದಿರುವ ಕಮಾಲ್​ ಆರ್​ ಖಾನ್​ ಅವರು, ದೀಪಿಕಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಈ ಬಗ್ಗೆ ಕೆಲವರು ಕಿಡಿಕಾರಿದ್ದಾರೆ. ‘ಸಿನಿಮಾದ ಕಥೆ ನಿಜಕ್ಕೂ ಅದ್ಭುತವಾಗಿದೆ. ನಿಮ್ಮ ತಲೆಯಲ್ಲಿರುವ ದ್ವೇಷವನ್ನು ಬದಿಗಿಟ್ಟು ನೋಡಿ’ ಎಂದು ಕೆಲವರು ಕಮೆಂಟ್​ನಲ್ಲಿ ಬುದ್ಧಿವಾದ ಹೇಳಿದ್ದಾರೆ.

4 / 6
‘ಗೆಹರಾಯಿಯಾ ದೀಪಿಕಾ ಪಡುಕೋಣೆ ಅವರ ಬಯೋಪಿಕ್​. ಏಕೆಂದರೆ ಅವರು ಹಣವನ್ನು ಮಾತ್ರ ಇಷ್ಪಡುತ್ತಾರೆ’ ಎಂದು ಕಮಾಲ್​ ಆರ್​ ಖಾನ್ ಬರೆದುಕೊಂಡಿದ್ದಾರೆ. ಇದಕ್ಕೆ ಕೆಲವರು, ಕಮಾಲ್​ ವಿರುದ್ಧ ದೂರು ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

‘ಗೆಹರಾಯಿಯಾ ದೀಪಿಕಾ ಪಡುಕೋಣೆ ಅವರ ಬಯೋಪಿಕ್​. ಏಕೆಂದರೆ ಅವರು ಹಣವನ್ನು ಮಾತ್ರ ಇಷ್ಪಡುತ್ತಾರೆ’ ಎಂದು ಕಮಾಲ್​ ಆರ್​ ಖಾನ್ ಬರೆದುಕೊಂಡಿದ್ದಾರೆ. ಇದಕ್ಕೆ ಕೆಲವರು, ಕಮಾಲ್​ ವಿರುದ್ಧ ದೂರು ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

5 / 6
‘ಗೆಹರಾಯಿಯಾ’ ಚಿತ್ರದಲ್ಲಿ ಕೆಲವು ಟ್ವಿಸ್ಟ್​ಗಳಿವೆ. ಆ ಬಗ್ಗೆಯೂ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಕ್ಲೈಮ್ಯಾಕ್ಸ್​ನ ದೃಶ್ಯ ಸಾಕಷ್ಟು ಜನರಿಗೆ ಖುಷಿ ನೀಡಿದೆ. ದೀಪಿಕಾ ನಟನೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ.

‘ಗೆಹರಾಯಿಯಾ’ ಚಿತ್ರದಲ್ಲಿ ಕೆಲವು ಟ್ವಿಸ್ಟ್​ಗಳಿವೆ. ಆ ಬಗ್ಗೆಯೂ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಕ್ಲೈಮ್ಯಾಕ್ಸ್​ನ ದೃಶ್ಯ ಸಾಕಷ್ಟು ಜನರಿಗೆ ಖುಷಿ ನೀಡಿದೆ. ದೀಪಿಕಾ ನಟನೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ.

6 / 6

Published On - 7:19 pm, Sat, 12 February 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!