AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಮಲ್ ಶ್ರೀದೇವಿ’ ಸಿನಿಮಾಗೆ ಚಿತ್ರೀಕರಣ ಮುಕ್ತಾಯ; ಶೀರ್ಷಿಕೆಯಿಂದಲೇ ಗಮನ ಸೆಳೆದ ಚಿತ್ರ

ಸಚಿನ್ ಚೆಲುವರಾಯ ಸ್ವಾಮಿ, ರಮೇಶ್ ಇಂದಿರಾ, ಕಿಶೋರ್, ಸಂಗೀತಾ ಭಟ್ ಮುಂತಾದವರು ‘ಕಮಲ್ ಶ್ರೀದೇವಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರೀಕರಣ ಮುಗಿಸಿಕೊಂಡಿರುವ ಈ ಚಿತ್ರತಂಡ ಈಗ ಪ್ರಚಾರ ಕಾರ್ಯದ ಕಡೆಗೆ ಗಮನ ಹರಿಸಿದೆ. ಸುನೀಲ್ ಅವರು ‘ಕಮಲ್ ಶ್ರೀದೇವಿ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ಮದನ್​ ಕುಮಾರ್​
|

Updated on: Jul 07, 2025 | 4:52 PM

Share
‘ಕಮಲ್ ಶ್ರೀದೇವಿ’ ಸಿನಿಮಾಗೆ 63 ದಿನಗಳ ಚಿತ್ರೀಕರಣ ಕಾಲ ಚಿತ್ರೀಕರಣ ಮಾಡಲಾಗಿದೆ. ಮೈಸೂರಿನಲ್ಲಿ ಶೂಟಿಂಗ್ ಮುಕ್ತಾಯ ಆಗಿದೆ. ಬಳಿಕ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಚಿತ್ರತಂಡದಿಂದ ಚಾಲನೆ ನೀಡಲಾಗಿದೆ.

‘ಕಮಲ್ ಶ್ರೀದೇವಿ’ ಸಿನಿಮಾಗೆ 63 ದಿನಗಳ ಚಿತ್ರೀಕರಣ ಕಾಲ ಚಿತ್ರೀಕರಣ ಮಾಡಲಾಗಿದೆ. ಮೈಸೂರಿನಲ್ಲಿ ಶೂಟಿಂಗ್ ಮುಕ್ತಾಯ ಆಗಿದೆ. ಬಳಿಕ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಚಿತ್ರತಂಡದಿಂದ ಚಾಲನೆ ನೀಡಲಾಗಿದೆ.

1 / 5
ಈ ಸಿನಿಮಾದ ನಾಯಕ ನಟ ಸಚಿನ್ ಚೆಲುವರಾಯ ಸ್ವಾಮಿ, ಅವರ ಪತ್ನಿ ಶ್ರೀಮತಿ ಆಕಾಂಕ್ಷಾ ಪಟಮಕ್ಕಿ, ಸಹ-ನಿರ್ಮಾಪಕ ರಾಜವರ್ಧನ್, ನಿರ್ದೇಶಕರಾದ ಸುನೀಲ್ ಮತ್ತು ಚಿತ್ರತಂಡದವರು ಈ ವೇಳೆ ಭಾಗಿಯಾಗಿದ್ದರು. ‘ಕಮಲ್ ಶ್ರೀದೇವಿ’ ಬಿಡುಗಡೆಗೆ ತಯಾರಿ ನಡೆಯುತ್ತಿದೆ.

ಈ ಸಿನಿಮಾದ ನಾಯಕ ನಟ ಸಚಿನ್ ಚೆಲುವರಾಯ ಸ್ವಾಮಿ, ಅವರ ಪತ್ನಿ ಶ್ರೀಮತಿ ಆಕಾಂಕ್ಷಾ ಪಟಮಕ್ಕಿ, ಸಹ-ನಿರ್ಮಾಪಕ ರಾಜವರ್ಧನ್, ನಿರ್ದೇಶಕರಾದ ಸುನೀಲ್ ಮತ್ತು ಚಿತ್ರತಂಡದವರು ಈ ವೇಳೆ ಭಾಗಿಯಾಗಿದ್ದರು. ‘ಕಮಲ್ ಶ್ರೀದೇವಿ’ ಬಿಡುಗಡೆಗೆ ತಯಾರಿ ನಡೆಯುತ್ತಿದೆ.

2 / 5
ಎನ್. ಚೆಲುವರಾಯ ಸ್ವಾಮಿ ಅವರು ‘ಕಮಲ್ ಶ್ರೀದೇವಿ’ ಸಿನಿಮಾವನ್ನು ಅರ್ಪಿಸಲಿದ್ದಾರೆ. ‘ಸ್ವರ್ಣಾಂಬಿಕ ಪಿಕ್ಚರ್ಸ್ ಬ್ಯಾನರ್’ ಮೂಲಕ ಬಿ.ಕೆ. ಧನಲಕ್ಷ್ಮೀ ಅವರು ನಿರ್ಮಾಣ ಮಾಡುತ್ತಿದ್ದಾರೆ. Barnswallow ಕಂಪನಿಯ ರಾಜವರ್ಧನ್ ಅವರು ಸಹ-ನಿರ್ಮಾಪಕರಾಗಿದ್ದಾರೆ.

ಎನ್. ಚೆಲುವರಾಯ ಸ್ವಾಮಿ ಅವರು ‘ಕಮಲ್ ಶ್ರೀದೇವಿ’ ಸಿನಿಮಾವನ್ನು ಅರ್ಪಿಸಲಿದ್ದಾರೆ. ‘ಸ್ವರ್ಣಾಂಬಿಕ ಪಿಕ್ಚರ್ಸ್ ಬ್ಯಾನರ್’ ಮೂಲಕ ಬಿ.ಕೆ. ಧನಲಕ್ಷ್ಮೀ ಅವರು ನಿರ್ಮಾಣ ಮಾಡುತ್ತಿದ್ದಾರೆ. Barnswallow ಕಂಪನಿಯ ರಾಜವರ್ಧನ್ ಅವರು ಸಹ-ನಿರ್ಮಾಪಕರಾಗಿದ್ದಾರೆ.

3 / 5
ಸಚಿನ್ ಚೆಲುವರಾಯ ಸ್ವಾಮಿ ಜೊತೆಗೆ ಈ ಚಿತ್ರದಲ್ಲಿ ಕಿಶೋರ್, ಸಂಗೀತಾ ಭಟ್, ರಮೇಶ್ ಇಂದಿರಾ ಸೇರಿದಂತೆ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಸಂಪೂರ್ಣ ಕ್ರಿಯೇಟಿವ್ ಜವಾಬ್ದಾರಿಯನ್ನು ರಾಜವರ್ಧನ್ ಹೊತ್ತಿಕೊಂಡಿದ್ದಾರೆ. ಈ ಚಿತ್ರದ ಶೀರ್ಷಿಕೆ ಗಮನ ಸೆಳೆದಿದೆ.

ಸಚಿನ್ ಚೆಲುವರಾಯ ಸ್ವಾಮಿ ಜೊತೆಗೆ ಈ ಚಿತ್ರದಲ್ಲಿ ಕಿಶೋರ್, ಸಂಗೀತಾ ಭಟ್, ರಮೇಶ್ ಇಂದಿರಾ ಸೇರಿದಂತೆ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಸಂಪೂರ್ಣ ಕ್ರಿಯೇಟಿವ್ ಜವಾಬ್ದಾರಿಯನ್ನು ರಾಜವರ್ಧನ್ ಹೊತ್ತಿಕೊಂಡಿದ್ದಾರೆ. ಈ ಚಿತ್ರದ ಶೀರ್ಷಿಕೆ ಗಮನ ಸೆಳೆದಿದೆ.

4 / 5
ಟೈಟಲ್ ಕಾರಣಕ್ಕೆ ‘ಕಮಲ್ ಶ್ರೀದೇವಿ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಮೊದಲು ಕ್ರಿಯೇಟೀವ್ ಕಾನ್ಸೆಪ್ಟ್ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ‘ಎಲ್ಲವೂ ಅಂದುಕೊಂಡಂತೆ ನಡೆದಿದೆ. ಆಗಸ್ಟ್, ಸೆಪ್ಟೆಂಬರ್ ವೇಳೆಗೆ ರಿಲೀಸ್ ಮಾಡುತ್ತೇವೆ’ ಎಂದಿದ್ದಾರೆ ಚಿತ್ರತಂಡದವರು.

ಟೈಟಲ್ ಕಾರಣಕ್ಕೆ ‘ಕಮಲ್ ಶ್ರೀದೇವಿ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಮೊದಲು ಕ್ರಿಯೇಟೀವ್ ಕಾನ್ಸೆಪ್ಟ್ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ‘ಎಲ್ಲವೂ ಅಂದುಕೊಂಡಂತೆ ನಡೆದಿದೆ. ಆಗಸ್ಟ್, ಸೆಪ್ಟೆಂಬರ್ ವೇಳೆಗೆ ರಿಲೀಸ್ ಮಾಡುತ್ತೇವೆ’ ಎಂದಿದ್ದಾರೆ ಚಿತ್ರತಂಡದವರು.

5 / 5
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ