AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಮಲ್ ಶ್ರೀದೇವಿ’ ಸಿನಿಮಾಗೆ ಚಿತ್ರೀಕರಣ ಮುಕ್ತಾಯ; ಶೀರ್ಷಿಕೆಯಿಂದಲೇ ಗಮನ ಸೆಳೆದ ಚಿತ್ರ

ಸಚಿನ್ ಚೆಲುವರಾಯ ಸ್ವಾಮಿ, ರಮೇಶ್ ಇಂದಿರಾ, ಕಿಶೋರ್, ಸಂಗೀತಾ ಭಟ್ ಮುಂತಾದವರು ‘ಕಮಲ್ ಶ್ರೀದೇವಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರೀಕರಣ ಮುಗಿಸಿಕೊಂಡಿರುವ ಈ ಚಿತ್ರತಂಡ ಈಗ ಪ್ರಚಾರ ಕಾರ್ಯದ ಕಡೆಗೆ ಗಮನ ಹರಿಸಿದೆ. ಸುನೀಲ್ ಅವರು ‘ಕಮಲ್ ಶ್ರೀದೇವಿ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ಮದನ್​ ಕುಮಾರ್​
|

Updated on: Jul 07, 2025 | 4:52 PM

Share
‘ಕಮಲ್ ಶ್ರೀದೇವಿ’ ಸಿನಿಮಾಗೆ 63 ದಿನಗಳ ಚಿತ್ರೀಕರಣ ಕಾಲ ಚಿತ್ರೀಕರಣ ಮಾಡಲಾಗಿದೆ. ಮೈಸೂರಿನಲ್ಲಿ ಶೂಟಿಂಗ್ ಮುಕ್ತಾಯ ಆಗಿದೆ. ಬಳಿಕ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಚಿತ್ರತಂಡದಿಂದ ಚಾಲನೆ ನೀಡಲಾಗಿದೆ.

‘ಕಮಲ್ ಶ್ರೀದೇವಿ’ ಸಿನಿಮಾಗೆ 63 ದಿನಗಳ ಚಿತ್ರೀಕರಣ ಕಾಲ ಚಿತ್ರೀಕರಣ ಮಾಡಲಾಗಿದೆ. ಮೈಸೂರಿನಲ್ಲಿ ಶೂಟಿಂಗ್ ಮುಕ್ತಾಯ ಆಗಿದೆ. ಬಳಿಕ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಚಿತ್ರತಂಡದಿಂದ ಚಾಲನೆ ನೀಡಲಾಗಿದೆ.

1 / 5
ಈ ಸಿನಿಮಾದ ನಾಯಕ ನಟ ಸಚಿನ್ ಚೆಲುವರಾಯ ಸ್ವಾಮಿ, ಅವರ ಪತ್ನಿ ಶ್ರೀಮತಿ ಆಕಾಂಕ್ಷಾ ಪಟಮಕ್ಕಿ, ಸಹ-ನಿರ್ಮಾಪಕ ರಾಜವರ್ಧನ್, ನಿರ್ದೇಶಕರಾದ ಸುನೀಲ್ ಮತ್ತು ಚಿತ್ರತಂಡದವರು ಈ ವೇಳೆ ಭಾಗಿಯಾಗಿದ್ದರು. ‘ಕಮಲ್ ಶ್ರೀದೇವಿ’ ಬಿಡುಗಡೆಗೆ ತಯಾರಿ ನಡೆಯುತ್ತಿದೆ.

ಈ ಸಿನಿಮಾದ ನಾಯಕ ನಟ ಸಚಿನ್ ಚೆಲುವರಾಯ ಸ್ವಾಮಿ, ಅವರ ಪತ್ನಿ ಶ್ರೀಮತಿ ಆಕಾಂಕ್ಷಾ ಪಟಮಕ್ಕಿ, ಸಹ-ನಿರ್ಮಾಪಕ ರಾಜವರ್ಧನ್, ನಿರ್ದೇಶಕರಾದ ಸುನೀಲ್ ಮತ್ತು ಚಿತ್ರತಂಡದವರು ಈ ವೇಳೆ ಭಾಗಿಯಾಗಿದ್ದರು. ‘ಕಮಲ್ ಶ್ರೀದೇವಿ’ ಬಿಡುಗಡೆಗೆ ತಯಾರಿ ನಡೆಯುತ್ತಿದೆ.

2 / 5
ಎನ್. ಚೆಲುವರಾಯ ಸ್ವಾಮಿ ಅವರು ‘ಕಮಲ್ ಶ್ರೀದೇವಿ’ ಸಿನಿಮಾವನ್ನು ಅರ್ಪಿಸಲಿದ್ದಾರೆ. ‘ಸ್ವರ್ಣಾಂಬಿಕ ಪಿಕ್ಚರ್ಸ್ ಬ್ಯಾನರ್’ ಮೂಲಕ ಬಿ.ಕೆ. ಧನಲಕ್ಷ್ಮೀ ಅವರು ನಿರ್ಮಾಣ ಮಾಡುತ್ತಿದ್ದಾರೆ. Barnswallow ಕಂಪನಿಯ ರಾಜವರ್ಧನ್ ಅವರು ಸಹ-ನಿರ್ಮಾಪಕರಾಗಿದ್ದಾರೆ.

ಎನ್. ಚೆಲುವರಾಯ ಸ್ವಾಮಿ ಅವರು ‘ಕಮಲ್ ಶ್ರೀದೇವಿ’ ಸಿನಿಮಾವನ್ನು ಅರ್ಪಿಸಲಿದ್ದಾರೆ. ‘ಸ್ವರ್ಣಾಂಬಿಕ ಪಿಕ್ಚರ್ಸ್ ಬ್ಯಾನರ್’ ಮೂಲಕ ಬಿ.ಕೆ. ಧನಲಕ್ಷ್ಮೀ ಅವರು ನಿರ್ಮಾಣ ಮಾಡುತ್ತಿದ್ದಾರೆ. Barnswallow ಕಂಪನಿಯ ರಾಜವರ್ಧನ್ ಅವರು ಸಹ-ನಿರ್ಮಾಪಕರಾಗಿದ್ದಾರೆ.

3 / 5
ಸಚಿನ್ ಚೆಲುವರಾಯ ಸ್ವಾಮಿ ಜೊತೆಗೆ ಈ ಚಿತ್ರದಲ್ಲಿ ಕಿಶೋರ್, ಸಂಗೀತಾ ಭಟ್, ರಮೇಶ್ ಇಂದಿರಾ ಸೇರಿದಂತೆ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಸಂಪೂರ್ಣ ಕ್ರಿಯೇಟಿವ್ ಜವಾಬ್ದಾರಿಯನ್ನು ರಾಜವರ್ಧನ್ ಹೊತ್ತಿಕೊಂಡಿದ್ದಾರೆ. ಈ ಚಿತ್ರದ ಶೀರ್ಷಿಕೆ ಗಮನ ಸೆಳೆದಿದೆ.

ಸಚಿನ್ ಚೆಲುವರಾಯ ಸ್ವಾಮಿ ಜೊತೆಗೆ ಈ ಚಿತ್ರದಲ್ಲಿ ಕಿಶೋರ್, ಸಂಗೀತಾ ಭಟ್, ರಮೇಶ್ ಇಂದಿರಾ ಸೇರಿದಂತೆ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಸಂಪೂರ್ಣ ಕ್ರಿಯೇಟಿವ್ ಜವಾಬ್ದಾರಿಯನ್ನು ರಾಜವರ್ಧನ್ ಹೊತ್ತಿಕೊಂಡಿದ್ದಾರೆ. ಈ ಚಿತ್ರದ ಶೀರ್ಷಿಕೆ ಗಮನ ಸೆಳೆದಿದೆ.

4 / 5
ಟೈಟಲ್ ಕಾರಣಕ್ಕೆ ‘ಕಮಲ್ ಶ್ರೀದೇವಿ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಮೊದಲು ಕ್ರಿಯೇಟೀವ್ ಕಾನ್ಸೆಪ್ಟ್ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ‘ಎಲ್ಲವೂ ಅಂದುಕೊಂಡಂತೆ ನಡೆದಿದೆ. ಆಗಸ್ಟ್, ಸೆಪ್ಟೆಂಬರ್ ವೇಳೆಗೆ ರಿಲೀಸ್ ಮಾಡುತ್ತೇವೆ’ ಎಂದಿದ್ದಾರೆ ಚಿತ್ರತಂಡದವರು.

ಟೈಟಲ್ ಕಾರಣಕ್ಕೆ ‘ಕಮಲ್ ಶ್ರೀದೇವಿ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಮೊದಲು ಕ್ರಿಯೇಟೀವ್ ಕಾನ್ಸೆಪ್ಟ್ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ‘ಎಲ್ಲವೂ ಅಂದುಕೊಂಡಂತೆ ನಡೆದಿದೆ. ಆಗಸ್ಟ್, ಸೆಪ್ಟೆಂಬರ್ ವೇಳೆಗೆ ರಿಲೀಸ್ ಮಾಡುತ್ತೇವೆ’ ಎಂದಿದ್ದಾರೆ ಚಿತ್ರತಂಡದವರು.

5 / 5
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?