AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬಳ ಹಬ್ಬ: ಫೇಮಸ್ ಮೂಡು ಬೀಡು ಕಂಬಳ ನೋಡುವುದಕ್ಕೆ ಎರಡು ಕಣ್ಣುಗಳು ಸಾಲದು

ಉಡುಪಿಯ ಪ್ರಸಿದ್ಧ ಮೂಡುಬೀಡು ಕಂಬಳವು ಅದ್ದೂರಿಯಾಗಿ ನಡೆಯಿತು. ನೂರಾರು ಕೋಣಗಳು ಪಾಲ್ಗೊಂಡ ಈ ಕ್ರೀಡಾಕೂಟವು ಸಾವಿರಾರು ಪ್ರೇಕ್ಷಕರನ್ನು ಆಕರ್ಷಿಸಿತು. ಕರಾವಳಿ ಸಂಸ್ಕೃತಿಯ ಪ್ರತಿಬಿಂಬವಾಗಿರುವ ಕಂಬಳವು ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದೆ. ಈ ಬಾರಿಯ ಕಂಬಳ ಹಬ್ಬವು ಮತ್ತಷ್ಟು ಉತ್ಸಾಹ ಮತ್ತು ರೋಮಾಂಚನಕಾರಿಯಾಗಿತ್ತು.

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Feb 23, 2025 | 2:59 PM

Share
ಕರಾವಳಿಯ ಸೊಗಡನ್ನು ಬಿಂಬಿಸುವ ಕಂಬಳ ಸಾಂಪ್ರದಾಯಿಕ ಕ್ರೀಡೆ. ಕಂಬಳ ನೂರಾರು ವರ್ಷಗಳಿಂದಲೂ ತುಳುನಾಡ ಜನರ ಜೀವದ ಕೊಂಡಿಯಾಗಿದೆ. ಅದರಲ್ಲೂ ಕಟಪಾಡಿ ಬೀಡುವಿನ ಮೂಡು ಬೀಡು ಕಂಬಳ ಉಡುಪಿ ಜಿಲ್ಲೆಯಲ್ಲಿ ತುಂಬಾನೆ ಫೇಮಸ್. ಈ ಕಂಬಳ ಹಬ್ಬಕ್ಕೆ ಈ ಭಾರಿ ಮತ್ತಷ್ಟು ಮೆರುಗು ಬಂದಿತ್ತು. 

ಕರಾವಳಿಯ ಸೊಗಡನ್ನು ಬಿಂಬಿಸುವ ಕಂಬಳ ಸಾಂಪ್ರದಾಯಿಕ ಕ್ರೀಡೆ. ಕಂಬಳ ನೂರಾರು ವರ್ಷಗಳಿಂದಲೂ ತುಳುನಾಡ ಜನರ ಜೀವದ ಕೊಂಡಿಯಾಗಿದೆ. ಅದರಲ್ಲೂ ಕಟಪಾಡಿ ಬೀಡುವಿನ ಮೂಡು ಬೀಡು ಕಂಬಳ ಉಡುಪಿ ಜಿಲ್ಲೆಯಲ್ಲಿ ತುಂಬಾನೆ ಫೇಮಸ್. ಈ ಕಂಬಳ ಹಬ್ಬಕ್ಕೆ ಈ ಭಾರಿ ಮತ್ತಷ್ಟು ಮೆರುಗು ಬಂದಿತ್ತು. 

1 / 5
ಸುಮಾರು ವರ್ಷಗಳ ಇತಿಹಾಸ ಇರುವ ಕಂಬಳ, ಕರಾವಳಿಗರ ನೆಚ್ಚಿನ ಜಾನಪದ ಕ್ರೀಡೆ. ಅದರಲ್ಲೂ ತನ್ನ ಗ್ರಾಮೀಣ ಸೊಗಡಿನಿಂದಲ್ಲೇ ಈ ಕ್ರೀಡೆ ಕರಾವಳಿಯಲ್ಲಿ ಸಿಕ್ಕಪಟ್ಟೆ ಫೇಮಸ್. ಮಣ್ಣಿನ ಮಕ್ಕಳ ಪ್ರತಿಷ್ಠೆಯ ಆಚರಣೆಯಲ್ಲೊಂದು. ಕಂಬಳ ಅನ್ನೋದು ತುಳುನಾಡಿನ ಮಕ್ಕಳ ಭಾವನಾತ್ಮಕ ಆಚರಣೆಯು ಆಗಿದೆ. ಕಂಬಳ ಕ್ರೀಡೆಯಲ್ಲಿ ಜನಪ್ರಿಯತೆ ಪಡೆದಿರುವುದು ಮೂಡು ಬೀಡು ಕಂಬಳ.

ಸುಮಾರು ವರ್ಷಗಳ ಇತಿಹಾಸ ಇರುವ ಕಂಬಳ, ಕರಾವಳಿಗರ ನೆಚ್ಚಿನ ಜಾನಪದ ಕ್ರೀಡೆ. ಅದರಲ್ಲೂ ತನ್ನ ಗ್ರಾಮೀಣ ಸೊಗಡಿನಿಂದಲ್ಲೇ ಈ ಕ್ರೀಡೆ ಕರಾವಳಿಯಲ್ಲಿ ಸಿಕ್ಕಪಟ್ಟೆ ಫೇಮಸ್. ಮಣ್ಣಿನ ಮಕ್ಕಳ ಪ್ರತಿಷ್ಠೆಯ ಆಚರಣೆಯಲ್ಲೊಂದು. ಕಂಬಳ ಅನ್ನೋದು ತುಳುನಾಡಿನ ಮಕ್ಕಳ ಭಾವನಾತ್ಮಕ ಆಚರಣೆಯು ಆಗಿದೆ. ಕಂಬಳ ಕ್ರೀಡೆಯಲ್ಲಿ ಜನಪ್ರಿಯತೆ ಪಡೆದಿರುವುದು ಮೂಡು ಬೀಡು ಕಂಬಳ.

2 / 5
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಬೀಡು ಕರೆಯಲ್ಲಿ ನಡೆಯುವ ಮೂಡು ಬೀಡು ಕಂಬಳ ಐತಿಹಾಸಿಕ ಮಹತ್ವವನ್ನು ಪಡೆದಿದೆ. ಜಿಲ್ಲೆಯ ಅತೀ ದೊಡ್ಡ ಕಂಬಳವಾಗಿರುವ ಮೂಡು ಬೀಡು ಕಂಬಳ ಇಡೀ ಕರ್ನಾಟಕದ ಗಮನ ಸೆಳೆಯುತ್ತದೆ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಬೀಡು ಕರೆಯಲ್ಲಿ ನಡೆಯುವ ಮೂಡು ಬೀಡು ಕಂಬಳ ಐತಿಹಾಸಿಕ ಮಹತ್ವವನ್ನು ಪಡೆದಿದೆ. ಜಿಲ್ಲೆಯ ಅತೀ ದೊಡ್ಡ ಕಂಬಳವಾಗಿರುವ ಮೂಡು ಬೀಡು ಕಂಬಳ ಇಡೀ ಕರ್ನಾಟಕದ ಗಮನ ಸೆಳೆಯುತ್ತದೆ.

3 / 5
ಎರಡು ದಿನ ಕಂಬಳವನ್ನು ಸಮಿತಿಯ ಸೂಚನೆಯಂತೆ ಕಟಪಾಡಿ ಬೀಡು ಮೂಡು ಬೀಡು ಕಂಬಳವನ್ನು ಆಯೋಜಿಸಲಾಗಿತ್ತು. ಪ್ರತೀ ಬಾರಿಯಂತೆ ಈ ಬಾರಿಯು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಂದ 100 ಕ್ಕೂ ಹೆಚ್ಚು ಕಂಬಳ ಕೋಣ ಪಾಲ್ಗೊಂಡಿದ್ದವು. ಕಂಬಳವನ್ನು ನೋಡಲು ಸಾವಿರಾರು ಕಂಬಳ ಕ್ರೀಡೆಯ ಪ್ರೇಮಿಗಳು ಆಗಮಿಸಿದ್ದರು. ರಾತ್ರಿಯ ವೇಳೆ ಹತ್ತು ಸಾವಿರಕ್ಕೂ ಅಧಿಕ ಕಂಬಳ ಫ್ಯಾನ್ಸ್ ಆಗಮಿಸಿ ವೀಕ್ಷಿಸಿದ್ದಾರೆ.

ಎರಡು ದಿನ ಕಂಬಳವನ್ನು ಸಮಿತಿಯ ಸೂಚನೆಯಂತೆ ಕಟಪಾಡಿ ಬೀಡು ಮೂಡು ಬೀಡು ಕಂಬಳವನ್ನು ಆಯೋಜಿಸಲಾಗಿತ್ತು. ಪ್ರತೀ ಬಾರಿಯಂತೆ ಈ ಬಾರಿಯು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಂದ 100 ಕ್ಕೂ ಹೆಚ್ಚು ಕಂಬಳ ಕೋಣ ಪಾಲ್ಗೊಂಡಿದ್ದವು. ಕಂಬಳವನ್ನು ನೋಡಲು ಸಾವಿರಾರು ಕಂಬಳ ಕ್ರೀಡೆಯ ಪ್ರೇಮಿಗಳು ಆಗಮಿಸಿದ್ದರು. ರಾತ್ರಿಯ ವೇಳೆ ಹತ್ತು ಸಾವಿರಕ್ಕೂ ಅಧಿಕ ಕಂಬಳ ಫ್ಯಾನ್ಸ್ ಆಗಮಿಸಿ ವೀಕ್ಷಿಸಿದ್ದಾರೆ.

4 / 5
ಉಡುಪಿ ಜಿಲ್ಲೆಯಲ್ಲಿ ನಡೆಯುವ ಅತ್ಯಂತ ಅದ್ದೂರಿಯ ಮೂಡು ಬೀಡು ಕಂಬಳ ಕ್ರೀಡೆಯನ್ನು ವೀಕ್ಷಿಸಲು ಬಂದ ಕಂಬಳ ಪ್ರೇಮಿಗಳ ಸಕತ್ತ ಎಂಜಾಯ್ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ನಡೆಯುವ ಅತ್ಯಂತ ಅದ್ದೂರಿಯ ಮೂಡು ಬೀಡು ಕಂಬಳ ಕ್ರೀಡೆಯನ್ನು ವೀಕ್ಷಿಸಲು ಬಂದ ಕಂಬಳ ಪ್ರೇಮಿಗಳ ಸಕತ್ತ ಎಂಜಾಯ್ ಮಾಡಿದ್ದಾರೆ.

5 / 5
Follow Us
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು