AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ಕಸ ಗುಡಿಸಿದ ಕಂಗನಾ ರನೌತ್ ಮೇಲೆ ಟೀಕಾಪ್ರಹಾರ: ಯಾಕೆ?

Kangana Ranaut: ನಟಿ ಕಂಗನಾ ರನೌತ್ ಇತ್ತೀಚೆಗಷ್ಟೆ ಪೊರಕೆ ಹಿಡಿದು ದೇವಾಲಯ ಸ್ವಚ್ಛ ಮಾಡಿದ್ದಾರೆ. ಆದರೆ ಇದರಿಂದಾಗಿ ತೀವ್ರ ಟೀಕೆ ಹಾಗೂ ಟ್ರೋಲ್​ಗೆ ಗುರಿಯಾಗಿದ್ದಾರೆ. ಕಾರಣವೇನು?

ಮಂಜುನಾಥ ಸಿ.
|

Updated on: Jan 21, 2024 | 9:56 PM

Share
ಕಂಗನಾ ರನೌತ್ ತಮ್ಮನ್ನು ತಾವು ಹಲವು ಬಾರಿ ಸನಾತನಿಯೆಂದು ಹೇಳಿಕೊಂಡಿದ್ದಾರೆ. ಅಪ್ಪಟ ಹಿಂದೂ ಎಂದು ಕರೆದುಕೊಳ್ಳುತ್ತಾರೆ.

ಕಂಗನಾ ರನೌತ್ ತಮ್ಮನ್ನು ತಾವು ಹಲವು ಬಾರಿ ಸನಾತನಿಯೆಂದು ಹೇಳಿಕೊಂಡಿದ್ದಾರೆ. ಅಪ್ಪಟ ಹಿಂದೂ ಎಂದು ಕರೆದುಕೊಳ್ಳುತ್ತಾರೆ.

1 / 7
ಬಿಜೆಪಿಯ ಅಪ್ಪಟ ಬೆಂಬಲಿಗರೂ ಆಗಿರುವ ಕಂಗನಾ ರನೌತ್, ಹಿಂದೂ ಧರ್ಮದ ಬಗ್ಗೆ ಅವಕಾಶ ಸಿಕ್ಕಾಗೆಲ್ಲ ಜ್ಞಾನ ನೀಡುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

ಬಿಜೆಪಿಯ ಅಪ್ಪಟ ಬೆಂಬಲಿಗರೂ ಆಗಿರುವ ಕಂಗನಾ ರನೌತ್, ಹಿಂದೂ ಧರ್ಮದ ಬಗ್ಗೆ ಅವಕಾಶ ಸಿಕ್ಕಾಗೆಲ್ಲ ಜ್ಞಾನ ನೀಡುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

2 / 7
ಇತ್ತೀಚೆಗಷ್ಟೆ ನಟಿ ಕಂಗನಾ ರನೌತ್ ಅಯೋಧ್ಯೆಯ ಹನುಮಾನ್ ದೇವಾಲಯದ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

ಇತ್ತೀಚೆಗಷ್ಟೆ ನಟಿ ಕಂಗನಾ ರನೌತ್ ಅಯೋಧ್ಯೆಯ ಹನುಮಾನ್ ದೇವಾಲಯದ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

3 / 7
ಕಂಗನಾ ರನೌತ್, ದುಬಾರಿ ರೇಷಿಮೆ ಸೀರೆ ತೊಟ್ಟು, ಕಣ್ಣಿಗೆ ದುಬಾರಿ ಕನ್ನಡಕ, ಮೈಮೇಲಿ ಲಕ್ಷಾಂತರ ಮೌಲ್ಯದ ಆಭರಣ ಧರಿಸಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

ಕಂಗನಾ ರನೌತ್, ದುಬಾರಿ ರೇಷಿಮೆ ಸೀರೆ ತೊಟ್ಟು, ಕಣ್ಣಿಗೆ ದುಬಾರಿ ಕನ್ನಡಕ, ಮೈಮೇಲಿ ಲಕ್ಷಾಂತರ ಮೌಲ್ಯದ ಆಭರಣ ಧರಿಸಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

4 / 7
ನಟಿ ಕಂಗನಾ ರನೌತ್ ಸ್ವತಃ ಪೊರಕೆ ಹಿಡಿದು ದೇವಾಲಯ ಸ್ವಚ್ಛತೆ ಮಾಡಿದರು. ಅದರ ವಿಡಿಯೋ ವೈರಲ್ ಆಗಿದ್ದು ಕಂಗನಾ ನಡೆಗೆ ಟೀಕೆ ವ್ಯಕ್ತವಾಗಿದೆ.

ನಟಿ ಕಂಗನಾ ರನೌತ್ ಸ್ವತಃ ಪೊರಕೆ ಹಿಡಿದು ದೇವಾಲಯ ಸ್ವಚ್ಛತೆ ಮಾಡಿದರು. ಅದರ ವಿಡಿಯೋ ವೈರಲ್ ಆಗಿದ್ದು ಕಂಗನಾ ನಡೆಗೆ ಟೀಕೆ ವ್ಯಕ್ತವಾಗಿದೆ.

5 / 7
ಕಂಗನಾ, ತಮ್ಮ ಶ್ರೀಮಂತಿಕೆ ತೋರಲು ಸ್ವಚ್ಛತಾ ಕಾರ್ಯ ಮಾಡಿದ್ದಾರೆಯೇ ಹೊರತು, ಭಕ್ತೆಯಾಗಿ ಮಾಡಿಲ್ಲ ಎಂದು ಅನೇಕರು ಟೀಕಿಸಿದ್ದಾರೆ.

ಕಂಗನಾ, ತಮ್ಮ ಶ್ರೀಮಂತಿಕೆ ತೋರಲು ಸ್ವಚ್ಛತಾ ಕಾರ್ಯ ಮಾಡಿದ್ದಾರೆಯೇ ಹೊರತು, ಭಕ್ತೆಯಾಗಿ ಮಾಡಿಲ್ಲ ಎಂದು ಅನೇಕರು ಟೀಕಿಸಿದ್ದಾರೆ.

6 / 7
ಕಂಗನಾ ರನೌತ್​ಗೆ ಟೀಕೆ, ಟ್ರೋಲ್ ಹೊಸದೇನೂ ಅಲ್ಲ. ಈ ಹಿಂದೆ ತಮ್ಮ ಹೇಳಿಕೆಗಳಿಗೆ ಹಲವು ಬಾರಿ ಕಂಗನಾ ಟೀಕೆಗೆ ಒಳಗಾಗಿದ್ದಾರೆ.

ಕಂಗನಾ ರನೌತ್​ಗೆ ಟೀಕೆ, ಟ್ರೋಲ್ ಹೊಸದೇನೂ ಅಲ್ಲ. ಈ ಹಿಂದೆ ತಮ್ಮ ಹೇಳಿಕೆಗಳಿಗೆ ಹಲವು ಬಾರಿ ಕಂಗನಾ ಟೀಕೆಗೆ ಒಳಗಾಗಿದ್ದಾರೆ.

7 / 7
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ