AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ಕಸ ಗುಡಿಸಿದ ಕಂಗನಾ ರನೌತ್ ಮೇಲೆ ಟೀಕಾಪ್ರಹಾರ: ಯಾಕೆ?

Kangana Ranaut: ನಟಿ ಕಂಗನಾ ರನೌತ್ ಇತ್ತೀಚೆಗಷ್ಟೆ ಪೊರಕೆ ಹಿಡಿದು ದೇವಾಲಯ ಸ್ವಚ್ಛ ಮಾಡಿದ್ದಾರೆ. ಆದರೆ ಇದರಿಂದಾಗಿ ತೀವ್ರ ಟೀಕೆ ಹಾಗೂ ಟ್ರೋಲ್​ಗೆ ಗುರಿಯಾಗಿದ್ದಾರೆ. ಕಾರಣವೇನು?

ಮಂಜುನಾಥ ಸಿ.
|

Updated on: Jan 21, 2024 | 9:56 PM

Share
ಕಂಗನಾ ರನೌತ್ ತಮ್ಮನ್ನು ತಾವು ಹಲವು ಬಾರಿ ಸನಾತನಿಯೆಂದು ಹೇಳಿಕೊಂಡಿದ್ದಾರೆ. ಅಪ್ಪಟ ಹಿಂದೂ ಎಂದು ಕರೆದುಕೊಳ್ಳುತ್ತಾರೆ.

ಕಂಗನಾ ರನೌತ್ ತಮ್ಮನ್ನು ತಾವು ಹಲವು ಬಾರಿ ಸನಾತನಿಯೆಂದು ಹೇಳಿಕೊಂಡಿದ್ದಾರೆ. ಅಪ್ಪಟ ಹಿಂದೂ ಎಂದು ಕರೆದುಕೊಳ್ಳುತ್ತಾರೆ.

1 / 7
ಬಿಜೆಪಿಯ ಅಪ್ಪಟ ಬೆಂಬಲಿಗರೂ ಆಗಿರುವ ಕಂಗನಾ ರನೌತ್, ಹಿಂದೂ ಧರ್ಮದ ಬಗ್ಗೆ ಅವಕಾಶ ಸಿಕ್ಕಾಗೆಲ್ಲ ಜ್ಞಾನ ನೀಡುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

ಬಿಜೆಪಿಯ ಅಪ್ಪಟ ಬೆಂಬಲಿಗರೂ ಆಗಿರುವ ಕಂಗನಾ ರನೌತ್, ಹಿಂದೂ ಧರ್ಮದ ಬಗ್ಗೆ ಅವಕಾಶ ಸಿಕ್ಕಾಗೆಲ್ಲ ಜ್ಞಾನ ನೀಡುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

2 / 7
ಇತ್ತೀಚೆಗಷ್ಟೆ ನಟಿ ಕಂಗನಾ ರನೌತ್ ಅಯೋಧ್ಯೆಯ ಹನುಮಾನ್ ದೇವಾಲಯದ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

ಇತ್ತೀಚೆಗಷ್ಟೆ ನಟಿ ಕಂಗನಾ ರನೌತ್ ಅಯೋಧ್ಯೆಯ ಹನುಮಾನ್ ದೇವಾಲಯದ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

3 / 7
ಕಂಗನಾ ರನೌತ್, ದುಬಾರಿ ರೇಷಿಮೆ ಸೀರೆ ತೊಟ್ಟು, ಕಣ್ಣಿಗೆ ದುಬಾರಿ ಕನ್ನಡಕ, ಮೈಮೇಲಿ ಲಕ್ಷಾಂತರ ಮೌಲ್ಯದ ಆಭರಣ ಧರಿಸಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

ಕಂಗನಾ ರನೌತ್, ದುಬಾರಿ ರೇಷಿಮೆ ಸೀರೆ ತೊಟ್ಟು, ಕಣ್ಣಿಗೆ ದುಬಾರಿ ಕನ್ನಡಕ, ಮೈಮೇಲಿ ಲಕ್ಷಾಂತರ ಮೌಲ್ಯದ ಆಭರಣ ಧರಿಸಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

4 / 7
ನಟಿ ಕಂಗನಾ ರನೌತ್ ಸ್ವತಃ ಪೊರಕೆ ಹಿಡಿದು ದೇವಾಲಯ ಸ್ವಚ್ಛತೆ ಮಾಡಿದರು. ಅದರ ವಿಡಿಯೋ ವೈರಲ್ ಆಗಿದ್ದು ಕಂಗನಾ ನಡೆಗೆ ಟೀಕೆ ವ್ಯಕ್ತವಾಗಿದೆ.

ನಟಿ ಕಂಗನಾ ರನೌತ್ ಸ್ವತಃ ಪೊರಕೆ ಹಿಡಿದು ದೇವಾಲಯ ಸ್ವಚ್ಛತೆ ಮಾಡಿದರು. ಅದರ ವಿಡಿಯೋ ವೈರಲ್ ಆಗಿದ್ದು ಕಂಗನಾ ನಡೆಗೆ ಟೀಕೆ ವ್ಯಕ್ತವಾಗಿದೆ.

5 / 7
ಕಂಗನಾ, ತಮ್ಮ ಶ್ರೀಮಂತಿಕೆ ತೋರಲು ಸ್ವಚ್ಛತಾ ಕಾರ್ಯ ಮಾಡಿದ್ದಾರೆಯೇ ಹೊರತು, ಭಕ್ತೆಯಾಗಿ ಮಾಡಿಲ್ಲ ಎಂದು ಅನೇಕರು ಟೀಕಿಸಿದ್ದಾರೆ.

ಕಂಗನಾ, ತಮ್ಮ ಶ್ರೀಮಂತಿಕೆ ತೋರಲು ಸ್ವಚ್ಛತಾ ಕಾರ್ಯ ಮಾಡಿದ್ದಾರೆಯೇ ಹೊರತು, ಭಕ್ತೆಯಾಗಿ ಮಾಡಿಲ್ಲ ಎಂದು ಅನೇಕರು ಟೀಕಿಸಿದ್ದಾರೆ.

6 / 7
ಕಂಗನಾ ರನೌತ್​ಗೆ ಟೀಕೆ, ಟ್ರೋಲ್ ಹೊಸದೇನೂ ಅಲ್ಲ. ಈ ಹಿಂದೆ ತಮ್ಮ ಹೇಳಿಕೆಗಳಿಗೆ ಹಲವು ಬಾರಿ ಕಂಗನಾ ಟೀಕೆಗೆ ಒಳಗಾಗಿದ್ದಾರೆ.

ಕಂಗನಾ ರನೌತ್​ಗೆ ಟೀಕೆ, ಟ್ರೋಲ್ ಹೊಸದೇನೂ ಅಲ್ಲ. ಈ ಹಿಂದೆ ತಮ್ಮ ಹೇಳಿಕೆಗಳಿಗೆ ಹಲವು ಬಾರಿ ಕಂಗನಾ ಟೀಕೆಗೆ ಒಳಗಾಗಿದ್ದಾರೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು