AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ಕಸ ಗುಡಿಸಿದ ಕಂಗನಾ ರನೌತ್ ಮೇಲೆ ಟೀಕಾಪ್ರಹಾರ: ಯಾಕೆ?

Kangana Ranaut: ನಟಿ ಕಂಗನಾ ರನೌತ್ ಇತ್ತೀಚೆಗಷ್ಟೆ ಪೊರಕೆ ಹಿಡಿದು ದೇವಾಲಯ ಸ್ವಚ್ಛ ಮಾಡಿದ್ದಾರೆ. ಆದರೆ ಇದರಿಂದಾಗಿ ತೀವ್ರ ಟೀಕೆ ಹಾಗೂ ಟ್ರೋಲ್​ಗೆ ಗುರಿಯಾಗಿದ್ದಾರೆ. ಕಾರಣವೇನು?

ಮಂಜುನಾಥ ಸಿ.
|

Updated on: Jan 21, 2024 | 9:56 PM

Share
ಕಂಗನಾ ರನೌತ್ ತಮ್ಮನ್ನು ತಾವು ಹಲವು ಬಾರಿ ಸನಾತನಿಯೆಂದು ಹೇಳಿಕೊಂಡಿದ್ದಾರೆ. ಅಪ್ಪಟ ಹಿಂದೂ ಎಂದು ಕರೆದುಕೊಳ್ಳುತ್ತಾರೆ.

ಕಂಗನಾ ರನೌತ್ ತಮ್ಮನ್ನು ತಾವು ಹಲವು ಬಾರಿ ಸನಾತನಿಯೆಂದು ಹೇಳಿಕೊಂಡಿದ್ದಾರೆ. ಅಪ್ಪಟ ಹಿಂದೂ ಎಂದು ಕರೆದುಕೊಳ್ಳುತ್ತಾರೆ.

1 / 7
ಬಿಜೆಪಿಯ ಅಪ್ಪಟ ಬೆಂಬಲಿಗರೂ ಆಗಿರುವ ಕಂಗನಾ ರನೌತ್, ಹಿಂದೂ ಧರ್ಮದ ಬಗ್ಗೆ ಅವಕಾಶ ಸಿಕ್ಕಾಗೆಲ್ಲ ಜ್ಞಾನ ನೀಡುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

ಬಿಜೆಪಿಯ ಅಪ್ಪಟ ಬೆಂಬಲಿಗರೂ ಆಗಿರುವ ಕಂಗನಾ ರನೌತ್, ಹಿಂದೂ ಧರ್ಮದ ಬಗ್ಗೆ ಅವಕಾಶ ಸಿಕ್ಕಾಗೆಲ್ಲ ಜ್ಞಾನ ನೀಡುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

2 / 7
ಇತ್ತೀಚೆಗಷ್ಟೆ ನಟಿ ಕಂಗನಾ ರನೌತ್ ಅಯೋಧ್ಯೆಯ ಹನುಮಾನ್ ದೇವಾಲಯದ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

ಇತ್ತೀಚೆಗಷ್ಟೆ ನಟಿ ಕಂಗನಾ ರನೌತ್ ಅಯೋಧ್ಯೆಯ ಹನುಮಾನ್ ದೇವಾಲಯದ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

3 / 7
ಕಂಗನಾ ರನೌತ್, ದುಬಾರಿ ರೇಷಿಮೆ ಸೀರೆ ತೊಟ್ಟು, ಕಣ್ಣಿಗೆ ದುಬಾರಿ ಕನ್ನಡಕ, ಮೈಮೇಲಿ ಲಕ್ಷಾಂತರ ಮೌಲ್ಯದ ಆಭರಣ ಧರಿಸಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

ಕಂಗನಾ ರನೌತ್, ದುಬಾರಿ ರೇಷಿಮೆ ಸೀರೆ ತೊಟ್ಟು, ಕಣ್ಣಿಗೆ ದುಬಾರಿ ಕನ್ನಡಕ, ಮೈಮೇಲಿ ಲಕ್ಷಾಂತರ ಮೌಲ್ಯದ ಆಭರಣ ಧರಿಸಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

4 / 7
ನಟಿ ಕಂಗನಾ ರನೌತ್ ಸ್ವತಃ ಪೊರಕೆ ಹಿಡಿದು ದೇವಾಲಯ ಸ್ವಚ್ಛತೆ ಮಾಡಿದರು. ಅದರ ವಿಡಿಯೋ ವೈರಲ್ ಆಗಿದ್ದು ಕಂಗನಾ ನಡೆಗೆ ಟೀಕೆ ವ್ಯಕ್ತವಾಗಿದೆ.

ನಟಿ ಕಂಗನಾ ರನೌತ್ ಸ್ವತಃ ಪೊರಕೆ ಹಿಡಿದು ದೇವಾಲಯ ಸ್ವಚ್ಛತೆ ಮಾಡಿದರು. ಅದರ ವಿಡಿಯೋ ವೈರಲ್ ಆಗಿದ್ದು ಕಂಗನಾ ನಡೆಗೆ ಟೀಕೆ ವ್ಯಕ್ತವಾಗಿದೆ.

5 / 7
ಕಂಗನಾ, ತಮ್ಮ ಶ್ರೀಮಂತಿಕೆ ತೋರಲು ಸ್ವಚ್ಛತಾ ಕಾರ್ಯ ಮಾಡಿದ್ದಾರೆಯೇ ಹೊರತು, ಭಕ್ತೆಯಾಗಿ ಮಾಡಿಲ್ಲ ಎಂದು ಅನೇಕರು ಟೀಕಿಸಿದ್ದಾರೆ.

ಕಂಗನಾ, ತಮ್ಮ ಶ್ರೀಮಂತಿಕೆ ತೋರಲು ಸ್ವಚ್ಛತಾ ಕಾರ್ಯ ಮಾಡಿದ್ದಾರೆಯೇ ಹೊರತು, ಭಕ್ತೆಯಾಗಿ ಮಾಡಿಲ್ಲ ಎಂದು ಅನೇಕರು ಟೀಕಿಸಿದ್ದಾರೆ.

6 / 7
ಕಂಗನಾ ರನೌತ್​ಗೆ ಟೀಕೆ, ಟ್ರೋಲ್ ಹೊಸದೇನೂ ಅಲ್ಲ. ಈ ಹಿಂದೆ ತಮ್ಮ ಹೇಳಿಕೆಗಳಿಗೆ ಹಲವು ಬಾರಿ ಕಂಗನಾ ಟೀಕೆಗೆ ಒಳಗಾಗಿದ್ದಾರೆ.

ಕಂಗನಾ ರನೌತ್​ಗೆ ಟೀಕೆ, ಟ್ರೋಲ್ ಹೊಸದೇನೂ ಅಲ್ಲ. ಈ ಹಿಂದೆ ತಮ್ಮ ಹೇಳಿಕೆಗಳಿಗೆ ಹಲವು ಬಾರಿ ಕಂಗನಾ ಟೀಕೆಗೆ ಒಳಗಾಗಿದ್ದಾರೆ.

7 / 7
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!