AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ಕಸ ಗುಡಿಸಿದ ಕಂಗನಾ ರನೌತ್ ಮೇಲೆ ಟೀಕಾಪ್ರಹಾರ: ಯಾಕೆ?

Kangana Ranaut: ನಟಿ ಕಂಗನಾ ರನೌತ್ ಇತ್ತೀಚೆಗಷ್ಟೆ ಪೊರಕೆ ಹಿಡಿದು ದೇವಾಲಯ ಸ್ವಚ್ಛ ಮಾಡಿದ್ದಾರೆ. ಆದರೆ ಇದರಿಂದಾಗಿ ತೀವ್ರ ಟೀಕೆ ಹಾಗೂ ಟ್ರೋಲ್​ಗೆ ಗುರಿಯಾಗಿದ್ದಾರೆ. ಕಾರಣವೇನು?

ಮಂಜುನಾಥ ಸಿ.
|

Updated on: Jan 21, 2024 | 9:56 PM

Share
ಕಂಗನಾ ರನೌತ್ ತಮ್ಮನ್ನು ತಾವು ಹಲವು ಬಾರಿ ಸನಾತನಿಯೆಂದು ಹೇಳಿಕೊಂಡಿದ್ದಾರೆ. ಅಪ್ಪಟ ಹಿಂದೂ ಎಂದು ಕರೆದುಕೊಳ್ಳುತ್ತಾರೆ.

ಕಂಗನಾ ರನೌತ್ ತಮ್ಮನ್ನು ತಾವು ಹಲವು ಬಾರಿ ಸನಾತನಿಯೆಂದು ಹೇಳಿಕೊಂಡಿದ್ದಾರೆ. ಅಪ್ಪಟ ಹಿಂದೂ ಎಂದು ಕರೆದುಕೊಳ್ಳುತ್ತಾರೆ.

1 / 7
ಬಿಜೆಪಿಯ ಅಪ್ಪಟ ಬೆಂಬಲಿಗರೂ ಆಗಿರುವ ಕಂಗನಾ ರನೌತ್, ಹಿಂದೂ ಧರ್ಮದ ಬಗ್ಗೆ ಅವಕಾಶ ಸಿಕ್ಕಾಗೆಲ್ಲ ಜ್ಞಾನ ನೀಡುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

ಬಿಜೆಪಿಯ ಅಪ್ಪಟ ಬೆಂಬಲಿಗರೂ ಆಗಿರುವ ಕಂಗನಾ ರನೌತ್, ಹಿಂದೂ ಧರ್ಮದ ಬಗ್ಗೆ ಅವಕಾಶ ಸಿಕ್ಕಾಗೆಲ್ಲ ಜ್ಞಾನ ನೀಡುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

2 / 7
ಇತ್ತೀಚೆಗಷ್ಟೆ ನಟಿ ಕಂಗನಾ ರನೌತ್ ಅಯೋಧ್ಯೆಯ ಹನುಮಾನ್ ದೇವಾಲಯದ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

ಇತ್ತೀಚೆಗಷ್ಟೆ ನಟಿ ಕಂಗನಾ ರನೌತ್ ಅಯೋಧ್ಯೆಯ ಹನುಮಾನ್ ದೇವಾಲಯದ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

3 / 7
ಕಂಗನಾ ರನೌತ್, ದುಬಾರಿ ರೇಷಿಮೆ ಸೀರೆ ತೊಟ್ಟು, ಕಣ್ಣಿಗೆ ದುಬಾರಿ ಕನ್ನಡಕ, ಮೈಮೇಲಿ ಲಕ್ಷಾಂತರ ಮೌಲ್ಯದ ಆಭರಣ ಧರಿಸಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

ಕಂಗನಾ ರನೌತ್, ದುಬಾರಿ ರೇಷಿಮೆ ಸೀರೆ ತೊಟ್ಟು, ಕಣ್ಣಿಗೆ ದುಬಾರಿ ಕನ್ನಡಕ, ಮೈಮೇಲಿ ಲಕ್ಷಾಂತರ ಮೌಲ್ಯದ ಆಭರಣ ಧರಿಸಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

4 / 7
ನಟಿ ಕಂಗನಾ ರನೌತ್ ಸ್ವತಃ ಪೊರಕೆ ಹಿಡಿದು ದೇವಾಲಯ ಸ್ವಚ್ಛತೆ ಮಾಡಿದರು. ಅದರ ವಿಡಿಯೋ ವೈರಲ್ ಆಗಿದ್ದು ಕಂಗನಾ ನಡೆಗೆ ಟೀಕೆ ವ್ಯಕ್ತವಾಗಿದೆ.

ನಟಿ ಕಂಗನಾ ರನೌತ್ ಸ್ವತಃ ಪೊರಕೆ ಹಿಡಿದು ದೇವಾಲಯ ಸ್ವಚ್ಛತೆ ಮಾಡಿದರು. ಅದರ ವಿಡಿಯೋ ವೈರಲ್ ಆಗಿದ್ದು ಕಂಗನಾ ನಡೆಗೆ ಟೀಕೆ ವ್ಯಕ್ತವಾಗಿದೆ.

5 / 7
ಕಂಗನಾ, ತಮ್ಮ ಶ್ರೀಮಂತಿಕೆ ತೋರಲು ಸ್ವಚ್ಛತಾ ಕಾರ್ಯ ಮಾಡಿದ್ದಾರೆಯೇ ಹೊರತು, ಭಕ್ತೆಯಾಗಿ ಮಾಡಿಲ್ಲ ಎಂದು ಅನೇಕರು ಟೀಕಿಸಿದ್ದಾರೆ.

ಕಂಗನಾ, ತಮ್ಮ ಶ್ರೀಮಂತಿಕೆ ತೋರಲು ಸ್ವಚ್ಛತಾ ಕಾರ್ಯ ಮಾಡಿದ್ದಾರೆಯೇ ಹೊರತು, ಭಕ್ತೆಯಾಗಿ ಮಾಡಿಲ್ಲ ಎಂದು ಅನೇಕರು ಟೀಕಿಸಿದ್ದಾರೆ.

6 / 7
ಕಂಗನಾ ರನೌತ್​ಗೆ ಟೀಕೆ, ಟ್ರೋಲ್ ಹೊಸದೇನೂ ಅಲ್ಲ. ಈ ಹಿಂದೆ ತಮ್ಮ ಹೇಳಿಕೆಗಳಿಗೆ ಹಲವು ಬಾರಿ ಕಂಗನಾ ಟೀಕೆಗೆ ಒಳಗಾಗಿದ್ದಾರೆ.

ಕಂಗನಾ ರನೌತ್​ಗೆ ಟೀಕೆ, ಟ್ರೋಲ್ ಹೊಸದೇನೂ ಅಲ್ಲ. ಈ ಹಿಂದೆ ತಮ್ಮ ಹೇಳಿಕೆಗಳಿಗೆ ಹಲವು ಬಾರಿ ಕಂಗನಾ ಟೀಕೆಗೆ ಒಳಗಾಗಿದ್ದಾರೆ.

7 / 7
Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ