AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhaakad: ’ಏಜೆಂಟ್ ಅಗ್ನಿ’ಯಾಗಿ ಎಂಟ್ರಿ ಕೊಡಲಿದ್ದಾರೆ ಕಂಗನಾ; ‘ಧಾಕಡ್’ ಹೊಸ ರಿಲೀಸ್ ದಿನಾಂಕ ಘೋಷಣೆ

Kangana Ranaut: ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ರಿಲೀಸ್ ದಿನಾಂಕವನ್ನು ಘೋಷಿಸಿದೆ. ಮೇ 27ರಂದು ಚಿತ್ರ ರಿಲೀಸ್ ಆಗಲಿದೆ. ಹಿಂದಿ, ತಮಿಳು, ತೆಲುಗು, ಮಲಯಾಳಂನಲ್ಲಿ ಚಿತ್ರ ತೆರೆಕಾಣಲಿದೆ. ಆದರೆ ಕನ್ನಡದಲ್ಲಿ ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳದಿರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

shivaprasad.hs
|

Updated on:Mar 01, 2022 | 8:34 AM

Share
ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ಮಾದರಿಯ ಚಿತ್ರ. ಇದರಲ್ಲಿ ಕಂಗನಾ ಮಹಿಳಾ ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್​​ಗಳು ನಿರೀಕ್ಷೆ ಹುಟ್ಟಿಸಿವೆ.

ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ಮಾದರಿಯ ಚಿತ್ರ. ಇದರಲ್ಲಿ ಕಂಗನಾ ಮಹಿಳಾ ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್​​ಗಳು ನಿರೀಕ್ಷೆ ಹುಟ್ಟಿಸಿವೆ.

1 / 6
ಈ ಹಿಂದೆ ಏಪ್ರಿಲ್​ನಲ್ಲಿ ಚಿತ್ರತಂಡ ರಿಲೀಸ್ ಘೋಷಿಸಿತ್ತು. ಇದೀಗ ಚಿತ್ರದ ಬಿಡುಗಡೆಯನ್ನು ತುಸು ಮುಂದೂಡಲಾಗಿದೆ.

ಈ ಹಿಂದೆ ಏಪ್ರಿಲ್​ನಲ್ಲಿ ಚಿತ್ರತಂಡ ರಿಲೀಸ್ ಘೋಷಿಸಿತ್ತು. ಇದೀಗ ಚಿತ್ರದ ಬಿಡುಗಡೆಯನ್ನು ತುಸು ಮುಂದೂಡಲಾಗಿದೆ.

2 / 6
2022ರ ಮೇ 27ರಂದು ಚಿತ್ರವು ತೆರೆಕಾಣಲಿದೆ.

2022ರ ಮೇ 27ರಂದು ಚಿತ್ರವು ತೆರೆಕಾಣಲಿದೆ.

3 / 6
ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಧಾಕಡ್’ ರಿಲೀಸ್ ಆಗಲಿದೆ.

ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಧಾಕಡ್’ ರಿಲೀಸ್ ಆಗಲಿದೆ.

4 / 6
ಧಾಕಡ್​​ನಲ್ಲಿ ‘ಏಜೆಂಟ್ ಅಗ್ನಿ’ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ರಾಂಪಾಲ್, ದಿವ್ಯಾ ದತ್ತಾ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

ಧಾಕಡ್​​ನಲ್ಲಿ ‘ಏಜೆಂಟ್ ಅಗ್ನಿ’ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ರಾಂಪಾಲ್, ದಿವ್ಯಾ ದತ್ತಾ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

5 / 6
ಕಂಗನಾ ನಡೆಸಿಕೊಡುತ್ತಿರುವ ಮೊದಲ ಒಟಿಟಿ ಶೋ ‘ಲಾಕ್ ಅಪ್’ ಸದ್ಯ ಪ್ರಸಾರವಾಗುತ್ತಿದೆ. ಇದರ ಕೆಲಸಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

ಕಂಗನಾ ನಡೆಸಿಕೊಡುತ್ತಿರುವ ಮೊದಲ ಒಟಿಟಿ ಶೋ ‘ಲಾಕ್ ಅಪ್’ ಸದ್ಯ ಪ್ರಸಾರವಾಗುತ್ತಿದೆ. ಇದರ ಕೆಲಸಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

6 / 6

Published On - 7:32 am, Tue, 1 March 22

Follow Us
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ