AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhaakad: ’ಏಜೆಂಟ್ ಅಗ್ನಿ’ಯಾಗಿ ಎಂಟ್ರಿ ಕೊಡಲಿದ್ದಾರೆ ಕಂಗನಾ; ‘ಧಾಕಡ್’ ಹೊಸ ರಿಲೀಸ್ ದಿನಾಂಕ ಘೋಷಣೆ

Kangana Ranaut: ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ರಿಲೀಸ್ ದಿನಾಂಕವನ್ನು ಘೋಷಿಸಿದೆ. ಮೇ 27ರಂದು ಚಿತ್ರ ರಿಲೀಸ್ ಆಗಲಿದೆ. ಹಿಂದಿ, ತಮಿಳು, ತೆಲುಗು, ಮಲಯಾಳಂನಲ್ಲಿ ಚಿತ್ರ ತೆರೆಕಾಣಲಿದೆ. ಆದರೆ ಕನ್ನಡದಲ್ಲಿ ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳದಿರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

shivaprasad.hs
|

Updated on:Mar 01, 2022 | 8:34 AM

Share
ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ಮಾದರಿಯ ಚಿತ್ರ. ಇದರಲ್ಲಿ ಕಂಗನಾ ಮಹಿಳಾ ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್​​ಗಳು ನಿರೀಕ್ಷೆ ಹುಟ್ಟಿಸಿವೆ.

ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ಮಾದರಿಯ ಚಿತ್ರ. ಇದರಲ್ಲಿ ಕಂಗನಾ ಮಹಿಳಾ ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್​​ಗಳು ನಿರೀಕ್ಷೆ ಹುಟ್ಟಿಸಿವೆ.

1 / 6
ಈ ಹಿಂದೆ ಏಪ್ರಿಲ್​ನಲ್ಲಿ ಚಿತ್ರತಂಡ ರಿಲೀಸ್ ಘೋಷಿಸಿತ್ತು. ಇದೀಗ ಚಿತ್ರದ ಬಿಡುಗಡೆಯನ್ನು ತುಸು ಮುಂದೂಡಲಾಗಿದೆ.

ಈ ಹಿಂದೆ ಏಪ್ರಿಲ್​ನಲ್ಲಿ ಚಿತ್ರತಂಡ ರಿಲೀಸ್ ಘೋಷಿಸಿತ್ತು. ಇದೀಗ ಚಿತ್ರದ ಬಿಡುಗಡೆಯನ್ನು ತುಸು ಮುಂದೂಡಲಾಗಿದೆ.

2 / 6
2022ರ ಮೇ 27ರಂದು ಚಿತ್ರವು ತೆರೆಕಾಣಲಿದೆ.

2022ರ ಮೇ 27ರಂದು ಚಿತ್ರವು ತೆರೆಕಾಣಲಿದೆ.

3 / 6
ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಧಾಕಡ್’ ರಿಲೀಸ್ ಆಗಲಿದೆ.

ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಧಾಕಡ್’ ರಿಲೀಸ್ ಆಗಲಿದೆ.

4 / 6
ಧಾಕಡ್​​ನಲ್ಲಿ ‘ಏಜೆಂಟ್ ಅಗ್ನಿ’ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ರಾಂಪಾಲ್, ದಿವ್ಯಾ ದತ್ತಾ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

ಧಾಕಡ್​​ನಲ್ಲಿ ‘ಏಜೆಂಟ್ ಅಗ್ನಿ’ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ರಾಂಪಾಲ್, ದಿವ್ಯಾ ದತ್ತಾ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

5 / 6
ಕಂಗನಾ ನಡೆಸಿಕೊಡುತ್ತಿರುವ ಮೊದಲ ಒಟಿಟಿ ಶೋ ‘ಲಾಕ್ ಅಪ್’ ಸದ್ಯ ಪ್ರಸಾರವಾಗುತ್ತಿದೆ. ಇದರ ಕೆಲಸಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

ಕಂಗನಾ ನಡೆಸಿಕೊಡುತ್ತಿರುವ ಮೊದಲ ಒಟಿಟಿ ಶೋ ‘ಲಾಕ್ ಅಪ್’ ಸದ್ಯ ಪ್ರಸಾರವಾಗುತ್ತಿದೆ. ಇದರ ಕೆಲಸಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

6 / 6

Published On - 7:32 am, Tue, 1 March 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?