- TV9 Kannada Photo gallery Kangana Ranaut starring Dhaakad gets new release date film will release on May 27th
Dhaakad: ’ಏಜೆಂಟ್ ಅಗ್ನಿ’ಯಾಗಿ ಎಂಟ್ರಿ ಕೊಡಲಿದ್ದಾರೆ ಕಂಗನಾ; ‘ಧಾಕಡ್’ ಹೊಸ ರಿಲೀಸ್ ದಿನಾಂಕ ಘೋಷಣೆ
Kangana Ranaut: ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ರಿಲೀಸ್ ದಿನಾಂಕವನ್ನು ಘೋಷಿಸಿದೆ. ಮೇ 27ರಂದು ಚಿತ್ರ ರಿಲೀಸ್ ಆಗಲಿದೆ. ಹಿಂದಿ, ತಮಿಳು, ತೆಲುಗು, ಮಲಯಾಳಂನಲ್ಲಿ ಚಿತ್ರ ತೆರೆಕಾಣಲಿದೆ. ಆದರೆ ಕನ್ನಡದಲ್ಲಿ ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳದಿರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.
Updated on:Mar 01, 2022 | 8:34 AM
Share

ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ಮಾದರಿಯ ಚಿತ್ರ. ಇದರಲ್ಲಿ ಕಂಗನಾ ಮಹಿಳಾ ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್ಗಳು ನಿರೀಕ್ಷೆ ಹುಟ್ಟಿಸಿವೆ.
1 / 6

ಈ ಹಿಂದೆ ಏಪ್ರಿಲ್ನಲ್ಲಿ ಚಿತ್ರತಂಡ ರಿಲೀಸ್ ಘೋಷಿಸಿತ್ತು. ಇದೀಗ ಚಿತ್ರದ ಬಿಡುಗಡೆಯನ್ನು ತುಸು ಮುಂದೂಡಲಾಗಿದೆ.
2 / 6

2022ರ ಮೇ 27ರಂದು ಚಿತ್ರವು ತೆರೆಕಾಣಲಿದೆ.
3 / 6

ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಧಾಕಡ್’ ರಿಲೀಸ್ ಆಗಲಿದೆ.
4 / 6

ಧಾಕಡ್ನಲ್ಲಿ ‘ಏಜೆಂಟ್ ಅಗ್ನಿ’ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ರಾಂಪಾಲ್, ದಿವ್ಯಾ ದತ್ತಾ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.
5 / 6

ಕಂಗನಾ ನಡೆಸಿಕೊಡುತ್ತಿರುವ ಮೊದಲ ಒಟಿಟಿ ಶೋ ‘ಲಾಕ್ ಅಪ್’ ಸದ್ಯ ಪ್ರಸಾರವಾಗುತ್ತಿದೆ. ಇದರ ಕೆಲಸಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.
6 / 6
Published On - 7:32 am, Tue, 1 March 22
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರು ಅತಿಯಾದ ತೊಂದರೆಯಿಂದ ದೈವಕ್ಕೆ ಶರಣಾಗುವರು..
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಸತತ 5 ಸೋಲುಗಳ ನಂತರ ಗೆಲುವಿನ ಖಾತೆ ತೆರೆದ ರಾಹುಲ್ ದ್ರಾವಿಡ್ ತಂಡ
'ಭಾರತ್ ಇನ್ನೋವೇಟ್ಸ್' ಪುಸ್ತಕ ಬಿಡುಗಡೆಗೊಳಿಸಿದ ಸಚಿವ ಪ್ರಲ್ಹಾದ್ ಜೋಶಿ
ಅನ್ನ ತಿನ್ನುವಾಗಲಾದ್ರೂ ಒಳ್ಳೆಯ ಮಾತು ಬರಲಿ: ಕಿರಣ್ ಮೇಲೆ ಸ್ಪರ್ಧಿಗಳು ಗರಂ
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್ ನಡೆಗೆ ಹೈಕೋರ್ಟ್ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ



