AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhaakad: ’ಏಜೆಂಟ್ ಅಗ್ನಿ’ಯಾಗಿ ಎಂಟ್ರಿ ಕೊಡಲಿದ್ದಾರೆ ಕಂಗನಾ; ‘ಧಾಕಡ್’ ಹೊಸ ರಿಲೀಸ್ ದಿನಾಂಕ ಘೋಷಣೆ

Kangana Ranaut: ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ರಿಲೀಸ್ ದಿನಾಂಕವನ್ನು ಘೋಷಿಸಿದೆ. ಮೇ 27ರಂದು ಚಿತ್ರ ರಿಲೀಸ್ ಆಗಲಿದೆ. ಹಿಂದಿ, ತಮಿಳು, ತೆಲುಗು, ಮಲಯಾಳಂನಲ್ಲಿ ಚಿತ್ರ ತೆರೆಕಾಣಲಿದೆ. ಆದರೆ ಕನ್ನಡದಲ್ಲಿ ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳದಿರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

shivaprasad.hs
|

Updated on:Mar 01, 2022 | 8:34 AM

Share
ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ಮಾದರಿಯ ಚಿತ್ರ. ಇದರಲ್ಲಿ ಕಂಗನಾ ಮಹಿಳಾ ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್​​ಗಳು ನಿರೀಕ್ಷೆ ಹುಟ್ಟಿಸಿವೆ.

ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ಮಾದರಿಯ ಚಿತ್ರ. ಇದರಲ್ಲಿ ಕಂಗನಾ ಮಹಿಳಾ ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್​​ಗಳು ನಿರೀಕ್ಷೆ ಹುಟ್ಟಿಸಿವೆ.

1 / 6
ಈ ಹಿಂದೆ ಏಪ್ರಿಲ್​ನಲ್ಲಿ ಚಿತ್ರತಂಡ ರಿಲೀಸ್ ಘೋಷಿಸಿತ್ತು. ಇದೀಗ ಚಿತ್ರದ ಬಿಡುಗಡೆಯನ್ನು ತುಸು ಮುಂದೂಡಲಾಗಿದೆ.

ಈ ಹಿಂದೆ ಏಪ್ರಿಲ್​ನಲ್ಲಿ ಚಿತ್ರತಂಡ ರಿಲೀಸ್ ಘೋಷಿಸಿತ್ತು. ಇದೀಗ ಚಿತ್ರದ ಬಿಡುಗಡೆಯನ್ನು ತುಸು ಮುಂದೂಡಲಾಗಿದೆ.

2 / 6
2022ರ ಮೇ 27ರಂದು ಚಿತ್ರವು ತೆರೆಕಾಣಲಿದೆ.

2022ರ ಮೇ 27ರಂದು ಚಿತ್ರವು ತೆರೆಕಾಣಲಿದೆ.

3 / 6
ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಧಾಕಡ್’ ರಿಲೀಸ್ ಆಗಲಿದೆ.

ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಧಾಕಡ್’ ರಿಲೀಸ್ ಆಗಲಿದೆ.

4 / 6
ಧಾಕಡ್​​ನಲ್ಲಿ ‘ಏಜೆಂಟ್ ಅಗ್ನಿ’ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ರಾಂಪಾಲ್, ದಿವ್ಯಾ ದತ್ತಾ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

ಧಾಕಡ್​​ನಲ್ಲಿ ‘ಏಜೆಂಟ್ ಅಗ್ನಿ’ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ರಾಂಪಾಲ್, ದಿವ್ಯಾ ದತ್ತಾ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

5 / 6
ಕಂಗನಾ ನಡೆಸಿಕೊಡುತ್ತಿರುವ ಮೊದಲ ಒಟಿಟಿ ಶೋ ‘ಲಾಕ್ ಅಪ್’ ಸದ್ಯ ಪ್ರಸಾರವಾಗುತ್ತಿದೆ. ಇದರ ಕೆಲಸಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

ಕಂಗನಾ ನಡೆಸಿಕೊಡುತ್ತಿರುವ ಮೊದಲ ಒಟಿಟಿ ಶೋ ‘ಲಾಕ್ ಅಪ್’ ಸದ್ಯ ಪ್ರಸಾರವಾಗುತ್ತಿದೆ. ಇದರ ಕೆಲಸಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

6 / 6

Published On - 7:32 am, Tue, 1 March 22

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು