AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhaakad: ’ಏಜೆಂಟ್ ಅಗ್ನಿ’ಯಾಗಿ ಎಂಟ್ರಿ ಕೊಡಲಿದ್ದಾರೆ ಕಂಗನಾ; ‘ಧಾಕಡ್’ ಹೊಸ ರಿಲೀಸ್ ದಿನಾಂಕ ಘೋಷಣೆ

Kangana Ranaut: ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ರಿಲೀಸ್ ದಿನಾಂಕವನ್ನು ಘೋಷಿಸಿದೆ. ಮೇ 27ರಂದು ಚಿತ್ರ ರಿಲೀಸ್ ಆಗಲಿದೆ. ಹಿಂದಿ, ತಮಿಳು, ತೆಲುಗು, ಮಲಯಾಳಂನಲ್ಲಿ ಚಿತ್ರ ತೆರೆಕಾಣಲಿದೆ. ಆದರೆ ಕನ್ನಡದಲ್ಲಿ ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳದಿರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

shivaprasad.hs
|

Updated on:Mar 01, 2022 | 8:34 AM

Share
ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ಮಾದರಿಯ ಚಿತ್ರ. ಇದರಲ್ಲಿ ಕಂಗನಾ ಮಹಿಳಾ ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್​​ಗಳು ನಿರೀಕ್ಷೆ ಹುಟ್ಟಿಸಿವೆ.

ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ಮಾದರಿಯ ಚಿತ್ರ. ಇದರಲ್ಲಿ ಕಂಗನಾ ಮಹಿಳಾ ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್​​ಗಳು ನಿರೀಕ್ಷೆ ಹುಟ್ಟಿಸಿವೆ.

1 / 6
ಈ ಹಿಂದೆ ಏಪ್ರಿಲ್​ನಲ್ಲಿ ಚಿತ್ರತಂಡ ರಿಲೀಸ್ ಘೋಷಿಸಿತ್ತು. ಇದೀಗ ಚಿತ್ರದ ಬಿಡುಗಡೆಯನ್ನು ತುಸು ಮುಂದೂಡಲಾಗಿದೆ.

ಈ ಹಿಂದೆ ಏಪ್ರಿಲ್​ನಲ್ಲಿ ಚಿತ್ರತಂಡ ರಿಲೀಸ್ ಘೋಷಿಸಿತ್ತು. ಇದೀಗ ಚಿತ್ರದ ಬಿಡುಗಡೆಯನ್ನು ತುಸು ಮುಂದೂಡಲಾಗಿದೆ.

2 / 6
2022ರ ಮೇ 27ರಂದು ಚಿತ್ರವು ತೆರೆಕಾಣಲಿದೆ.

2022ರ ಮೇ 27ರಂದು ಚಿತ್ರವು ತೆರೆಕಾಣಲಿದೆ.

3 / 6
ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಧಾಕಡ್’ ರಿಲೀಸ್ ಆಗಲಿದೆ.

ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಧಾಕಡ್’ ರಿಲೀಸ್ ಆಗಲಿದೆ.

4 / 6
ಧಾಕಡ್​​ನಲ್ಲಿ ‘ಏಜೆಂಟ್ ಅಗ್ನಿ’ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ರಾಂಪಾಲ್, ದಿವ್ಯಾ ದತ್ತಾ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

ಧಾಕಡ್​​ನಲ್ಲಿ ‘ಏಜೆಂಟ್ ಅಗ್ನಿ’ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ರಾಂಪಾಲ್, ದಿವ್ಯಾ ದತ್ತಾ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

5 / 6
ಕಂಗನಾ ನಡೆಸಿಕೊಡುತ್ತಿರುವ ಮೊದಲ ಒಟಿಟಿ ಶೋ ‘ಲಾಕ್ ಅಪ್’ ಸದ್ಯ ಪ್ರಸಾರವಾಗುತ್ತಿದೆ. ಇದರ ಕೆಲಸಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

ಕಂಗನಾ ನಡೆಸಿಕೊಡುತ್ತಿರುವ ಮೊದಲ ಒಟಿಟಿ ಶೋ ‘ಲಾಕ್ ಅಪ್’ ಸದ್ಯ ಪ್ರಸಾರವಾಗುತ್ತಿದೆ. ಇದರ ಕೆಲಸಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

6 / 6

Published On - 7:32 am, Tue, 1 March 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ