AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhaakad: ’ಏಜೆಂಟ್ ಅಗ್ನಿ’ಯಾಗಿ ಎಂಟ್ರಿ ಕೊಡಲಿದ್ದಾರೆ ಕಂಗನಾ; ‘ಧಾಕಡ್’ ಹೊಸ ರಿಲೀಸ್ ದಿನಾಂಕ ಘೋಷಣೆ

Kangana Ranaut: ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ರಿಲೀಸ್ ದಿನಾಂಕವನ್ನು ಘೋಷಿಸಿದೆ. ಮೇ 27ರಂದು ಚಿತ್ರ ರಿಲೀಸ್ ಆಗಲಿದೆ. ಹಿಂದಿ, ತಮಿಳು, ತೆಲುಗು, ಮಲಯಾಳಂನಲ್ಲಿ ಚಿತ್ರ ತೆರೆಕಾಣಲಿದೆ. ಆದರೆ ಕನ್ನಡದಲ್ಲಿ ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳದಿರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

shivaprasad.hs
|

Updated on:Mar 01, 2022 | 8:34 AM

Share
ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ಮಾದರಿಯ ಚಿತ್ರ. ಇದರಲ್ಲಿ ಕಂಗನಾ ಮಹಿಳಾ ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್​​ಗಳು ನಿರೀಕ್ಷೆ ಹುಟ್ಟಿಸಿವೆ.

ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ಮಾದರಿಯ ಚಿತ್ರ. ಇದರಲ್ಲಿ ಕಂಗನಾ ಮಹಿಳಾ ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್​​ಗಳು ನಿರೀಕ್ಷೆ ಹುಟ್ಟಿಸಿವೆ.

1 / 6
ಈ ಹಿಂದೆ ಏಪ್ರಿಲ್​ನಲ್ಲಿ ಚಿತ್ರತಂಡ ರಿಲೀಸ್ ಘೋಷಿಸಿತ್ತು. ಇದೀಗ ಚಿತ್ರದ ಬಿಡುಗಡೆಯನ್ನು ತುಸು ಮುಂದೂಡಲಾಗಿದೆ.

ಈ ಹಿಂದೆ ಏಪ್ರಿಲ್​ನಲ್ಲಿ ಚಿತ್ರತಂಡ ರಿಲೀಸ್ ಘೋಷಿಸಿತ್ತು. ಇದೀಗ ಚಿತ್ರದ ಬಿಡುಗಡೆಯನ್ನು ತುಸು ಮುಂದೂಡಲಾಗಿದೆ.

2 / 6
2022ರ ಮೇ 27ರಂದು ಚಿತ್ರವು ತೆರೆಕಾಣಲಿದೆ.

2022ರ ಮೇ 27ರಂದು ಚಿತ್ರವು ತೆರೆಕಾಣಲಿದೆ.

3 / 6
ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಧಾಕಡ್’ ರಿಲೀಸ್ ಆಗಲಿದೆ.

ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಧಾಕಡ್’ ರಿಲೀಸ್ ಆಗಲಿದೆ.

4 / 6
ಧಾಕಡ್​​ನಲ್ಲಿ ‘ಏಜೆಂಟ್ ಅಗ್ನಿ’ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ರಾಂಪಾಲ್, ದಿವ್ಯಾ ದತ್ತಾ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

ಧಾಕಡ್​​ನಲ್ಲಿ ‘ಏಜೆಂಟ್ ಅಗ್ನಿ’ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ರಾಂಪಾಲ್, ದಿವ್ಯಾ ದತ್ತಾ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

5 / 6
ಕಂಗನಾ ನಡೆಸಿಕೊಡುತ್ತಿರುವ ಮೊದಲ ಒಟಿಟಿ ಶೋ ‘ಲಾಕ್ ಅಪ್’ ಸದ್ಯ ಪ್ರಸಾರವಾಗುತ್ತಿದೆ. ಇದರ ಕೆಲಸಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

ಕಂಗನಾ ನಡೆಸಿಕೊಡುತ್ತಿರುವ ಮೊದಲ ಒಟಿಟಿ ಶೋ ‘ಲಾಕ್ ಅಪ್’ ಸದ್ಯ ಪ್ರಸಾರವಾಗುತ್ತಿದೆ. ಇದರ ಕೆಲಸಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

6 / 6

Published On - 7:32 am, Tue, 1 March 22

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ