AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhaakad: ’ಏಜೆಂಟ್ ಅಗ್ನಿ’ಯಾಗಿ ಎಂಟ್ರಿ ಕೊಡಲಿದ್ದಾರೆ ಕಂಗನಾ; ‘ಧಾಕಡ್’ ಹೊಸ ರಿಲೀಸ್ ದಿನಾಂಕ ಘೋಷಣೆ

Kangana Ranaut: ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ರಿಲೀಸ್ ದಿನಾಂಕವನ್ನು ಘೋಷಿಸಿದೆ. ಮೇ 27ರಂದು ಚಿತ್ರ ರಿಲೀಸ್ ಆಗಲಿದೆ. ಹಿಂದಿ, ತಮಿಳು, ತೆಲುಗು, ಮಲಯಾಳಂನಲ್ಲಿ ಚಿತ್ರ ತೆರೆಕಾಣಲಿದೆ. ಆದರೆ ಕನ್ನಡದಲ್ಲಿ ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳದಿರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

shivaprasad.hs
|

Updated on:Mar 01, 2022 | 8:34 AM

Share
ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ಮಾದರಿಯ ಚಿತ್ರ. ಇದರಲ್ಲಿ ಕಂಗನಾ ಮಹಿಳಾ ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್​​ಗಳು ನಿರೀಕ್ಷೆ ಹುಟ್ಟಿಸಿವೆ.

ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ಮಾದರಿಯ ಚಿತ್ರ. ಇದರಲ್ಲಿ ಕಂಗನಾ ಮಹಿಳಾ ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್​​ಗಳು ನಿರೀಕ್ಷೆ ಹುಟ್ಟಿಸಿವೆ.

1 / 6
ಈ ಹಿಂದೆ ಏಪ್ರಿಲ್​ನಲ್ಲಿ ಚಿತ್ರತಂಡ ರಿಲೀಸ್ ಘೋಷಿಸಿತ್ತು. ಇದೀಗ ಚಿತ್ರದ ಬಿಡುಗಡೆಯನ್ನು ತುಸು ಮುಂದೂಡಲಾಗಿದೆ.

ಈ ಹಿಂದೆ ಏಪ್ರಿಲ್​ನಲ್ಲಿ ಚಿತ್ರತಂಡ ರಿಲೀಸ್ ಘೋಷಿಸಿತ್ತು. ಇದೀಗ ಚಿತ್ರದ ಬಿಡುಗಡೆಯನ್ನು ತುಸು ಮುಂದೂಡಲಾಗಿದೆ.

2 / 6
2022ರ ಮೇ 27ರಂದು ಚಿತ್ರವು ತೆರೆಕಾಣಲಿದೆ.

2022ರ ಮೇ 27ರಂದು ಚಿತ್ರವು ತೆರೆಕಾಣಲಿದೆ.

3 / 6
ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಧಾಕಡ್’ ರಿಲೀಸ್ ಆಗಲಿದೆ.

ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಧಾಕಡ್’ ರಿಲೀಸ್ ಆಗಲಿದೆ.

4 / 6
ಧಾಕಡ್​​ನಲ್ಲಿ ‘ಏಜೆಂಟ್ ಅಗ್ನಿ’ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ರಾಂಪಾಲ್, ದಿವ್ಯಾ ದತ್ತಾ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

ಧಾಕಡ್​​ನಲ್ಲಿ ‘ಏಜೆಂಟ್ ಅಗ್ನಿ’ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ರಾಂಪಾಲ್, ದಿವ್ಯಾ ದತ್ತಾ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

5 / 6
ಕಂಗನಾ ನಡೆಸಿಕೊಡುತ್ತಿರುವ ಮೊದಲ ಒಟಿಟಿ ಶೋ ‘ಲಾಕ್ ಅಪ್’ ಸದ್ಯ ಪ್ರಸಾರವಾಗುತ್ತಿದೆ. ಇದರ ಕೆಲಸಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

ಕಂಗನಾ ನಡೆಸಿಕೊಡುತ್ತಿರುವ ಮೊದಲ ಒಟಿಟಿ ಶೋ ‘ಲಾಕ್ ಅಪ್’ ಸದ್ಯ ಪ್ರಸಾರವಾಗುತ್ತಿದೆ. ಇದರ ಕೆಲಸಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

6 / 6

Published On - 7:32 am, Tue, 1 March 22

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ