AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧಾಕಡ್​’ ರಿಲೀಸ್​ಗೂ ಮುನ್ನ ತಿರುಮಲಕ್ಕೆ ಬಂದು ವೆಂಕಟೇಶ್ವರನ ದರ್ಶನ ಪಡೆದ ಕಂಗನಾ ರಣಾವತ್​

ಕಂಗನಾ ರಣಾವತ್​ ನಟನೆಯ ‘ಧಾಕಡ್​’ ಸಿನಿಮಾ ಮೇ 20ರಂದು ರಿಲೀಸ್​ ಆಗುತ್ತಿದೆ. ಅದಕ್ಕೂ ಮುನ್ನ ಅವರು ತಿರುಪತಿ ತಿಮ್ಮಪ್ಪನಿಗೆ ಪೂಜೆ ಸಲ್ಲಿಸಿದ್ದಾರೆ.

TV9 Web
| Edited By: |

Updated on: May 16, 2022 | 1:23 PM

Share
ನಟಿ ಕಂಗನಾ ರಣಾವತ್​ ಅವರು ದೈವ ಭಕ್ತೆ. ಈಗ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಅವರು ತಿರುಮಲಕ್ಕೆ ಬಂದಿರುವ ಫೋಟೋಗಳು ವೈರಲ್​ ಆಗಿವೆ. ಬಾಲಿವುಡ್​ ನಟಿಯ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿತ್ತು.

Kangana Ranaut visits Tirumala Venkateswara temple ahead of Dhaakad movie release

1 / 6
ತಿರುಪತಿ ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿದ ಕಂಗನಾ ಅವರು ಆಶೀರ್ವಾದ ಪಡೆದುಕೊಂಡಿದ್ದಾರೆ. ಸಹೋದರಿ ರಂಗೋಲಿ ಚಂಡೇಲ್​ ಸೇರಿದಂತೆ ಕುಟುಂಬದ ಇತರೆ ಸದಸ್ಯರು ಹಾಗೂ ಆಪ್ತರ ಜೊತೆ ಬಂದು ಅವರು ದೇವರಿಗೆ ನಮಿಸಿದ್ದಾರೆ. ಅವರ ಫೋಟೋಗಳು ಮತ್ತು ವಿಡಿಯೋಗಳು ವೈರಲ್​ ಆಗಿವೆ.

Kangana Ranaut visits Tirumala Venkateswara temple ahead of Dhaakad movie release

2 / 6
ಕಂಗನಾ ರಣಾವತ್​ ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ಧಾಕಡ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮೇ 20ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಸಿನಿಮಾದ ಬಿಡುಗಡೆಯ ಹೊಸ್ತಿಲಿನಲ್ಲಿ ಅವರು ದೇವರ ದರ್ಶನ ಪಡೆದುಕೊಂಡಿದ್ದಾರೆ.

ಕಂಗನಾ ರಣಾವತ್​ ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ಧಾಕಡ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮೇ 20ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಸಿನಿಮಾದ ಬಿಡುಗಡೆಯ ಹೊಸ್ತಿಲಿನಲ್ಲಿ ಅವರು ದೇವರ ದರ್ಶನ ಪಡೆದುಕೊಂಡಿದ್ದಾರೆ.

3 / 6
‘ಧಾಕಡ್​’ ಸಿನಿಮಾ ಮೇಲೆ ಕಂಗನಾ ರಣಾವತ್​ ಅವರು ಹೆಚ್ಚು ಭರವಸೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಭರ್ಜರಿ ಆ್ಯಕ್ಷನ್​ ದೃಶ್ಯಗಳಲ್ಲಿ ನಟಿಸಿದ್ದಾರೆ. ಈಗಾಗಲೇ ಟ್ರೇಲರ್​ ಗಮನ ಸೆಳೆದಿದೆ. ಈ ಸಿನಿಮಾ ಗೆಲ್ಲಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ.

‘ಧಾಕಡ್​’ ಸಿನಿಮಾ ಮೇಲೆ ಕಂಗನಾ ರಣಾವತ್​ ಅವರು ಹೆಚ್ಚು ಭರವಸೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಭರ್ಜರಿ ಆ್ಯಕ್ಷನ್​ ದೃಶ್ಯಗಳಲ್ಲಿ ನಟಿಸಿದ್ದಾರೆ. ಈಗಾಗಲೇ ಟ್ರೇಲರ್​ ಗಮನ ಸೆಳೆದಿದೆ. ಈ ಸಿನಿಮಾ ಗೆಲ್ಲಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ.

4 / 6
ದಕ್ಷಿಣ ಭಾರತದ ಸಿನಿಮಾಗಳ ಎದುರು ಹಿಂದಿ ಚಿತ್ರರಂಗ ಮಂಕಾಗಿದೆ. ಬಾಲಿವುಡ್​ನ ಯಾವುದೇ ಸಿನಿಮಾಗಳು ಉತ್ತಮ ಕಲೆಕ್ಷನ್​ ಮಾಡುತ್ತಿಲ್ಲ. ಇಂಥ ಸಂದರ್ಭದಲ್ಲಿ ‘ಧಾಕಡ್​’ ಸಿನಿಮಾ ಬಗ್ಗೆ ಕಂಗನಾ ರಣಾವತ್​ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ದಕ್ಷಿಣ ಭಾರತದ ಸಿನಿಮಾಗಳ ಎದುರು ಹಿಂದಿ ಚಿತ್ರರಂಗ ಮಂಕಾಗಿದೆ. ಬಾಲಿವುಡ್​ನ ಯಾವುದೇ ಸಿನಿಮಾಗಳು ಉತ್ತಮ ಕಲೆಕ್ಷನ್​ ಮಾಡುತ್ತಿಲ್ಲ. ಇಂಥ ಸಂದರ್ಭದಲ್ಲಿ ‘ಧಾಕಡ್​’ ಸಿನಿಮಾ ಬಗ್ಗೆ ಕಂಗನಾ ರಣಾವತ್​ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

5 / 6
‘ಧಾಕಡ್​’ ಚಿತ್ರದ ಟ್ರೇಲರ್​ ಅನ್ನು ನಟ ಸಲ್ಮಾನ್​ ಖಾನ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಇತ್ತೀಚೆಗೆ ಶೇರ್​ ಮಾಡಿಕೊಂಡರು. ಅದರಿಂದ ಕಂಗನಾ ರಣಾವತ್​ ಅವರಿಗೆ ದೊಡ್ಡ ಬಲ ಬಂದಂತಾಗಿದೆ. ಅದಕ್ಕೆ ಸಲ್ಲುಗೆ ಕಂಗನಾ ಧನ್ಯವಾದ ತಿಳಿಸಿದ್ದಾರೆ.

‘ಧಾಕಡ್​’ ಚಿತ್ರದ ಟ್ರೇಲರ್​ ಅನ್ನು ನಟ ಸಲ್ಮಾನ್​ ಖಾನ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಇತ್ತೀಚೆಗೆ ಶೇರ್​ ಮಾಡಿಕೊಂಡರು. ಅದರಿಂದ ಕಂಗನಾ ರಣಾವತ್​ ಅವರಿಗೆ ದೊಡ್ಡ ಬಲ ಬಂದಂತಾಗಿದೆ. ಅದಕ್ಕೆ ಸಲ್ಲುಗೆ ಕಂಗನಾ ಧನ್ಯವಾದ ತಿಳಿಸಿದ್ದಾರೆ.

6 / 6
Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!