AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧಾಕಡ್​’ ರಿಲೀಸ್​ಗೂ ಮುನ್ನ ತಿರುಮಲಕ್ಕೆ ಬಂದು ವೆಂಕಟೇಶ್ವರನ ದರ್ಶನ ಪಡೆದ ಕಂಗನಾ ರಣಾವತ್​

ಕಂಗನಾ ರಣಾವತ್​ ನಟನೆಯ ‘ಧಾಕಡ್​’ ಸಿನಿಮಾ ಮೇ 20ರಂದು ರಿಲೀಸ್​ ಆಗುತ್ತಿದೆ. ಅದಕ್ಕೂ ಮುನ್ನ ಅವರು ತಿರುಪತಿ ತಿಮ್ಮಪ್ಪನಿಗೆ ಪೂಜೆ ಸಲ್ಲಿಸಿದ್ದಾರೆ.

TV9 Web
| Edited By: |

Updated on: May 16, 2022 | 1:23 PM

Share
ನಟಿ ಕಂಗನಾ ರಣಾವತ್​ ಅವರು ದೈವ ಭಕ್ತೆ. ಈಗ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಅವರು ತಿರುಮಲಕ್ಕೆ ಬಂದಿರುವ ಫೋಟೋಗಳು ವೈರಲ್​ ಆಗಿವೆ. ಬಾಲಿವುಡ್​ ನಟಿಯ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿತ್ತು.

Kangana Ranaut visits Tirumala Venkateswara temple ahead of Dhaakad movie release

1 / 6
ತಿರುಪತಿ ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿದ ಕಂಗನಾ ಅವರು ಆಶೀರ್ವಾದ ಪಡೆದುಕೊಂಡಿದ್ದಾರೆ. ಸಹೋದರಿ ರಂಗೋಲಿ ಚಂಡೇಲ್​ ಸೇರಿದಂತೆ ಕುಟುಂಬದ ಇತರೆ ಸದಸ್ಯರು ಹಾಗೂ ಆಪ್ತರ ಜೊತೆ ಬಂದು ಅವರು ದೇವರಿಗೆ ನಮಿಸಿದ್ದಾರೆ. ಅವರ ಫೋಟೋಗಳು ಮತ್ತು ವಿಡಿಯೋಗಳು ವೈರಲ್​ ಆಗಿವೆ.

Kangana Ranaut visits Tirumala Venkateswara temple ahead of Dhaakad movie release

2 / 6
ಕಂಗನಾ ರಣಾವತ್​ ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ಧಾಕಡ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮೇ 20ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಸಿನಿಮಾದ ಬಿಡುಗಡೆಯ ಹೊಸ್ತಿಲಿನಲ್ಲಿ ಅವರು ದೇವರ ದರ್ಶನ ಪಡೆದುಕೊಂಡಿದ್ದಾರೆ.

ಕಂಗನಾ ರಣಾವತ್​ ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ಧಾಕಡ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮೇ 20ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಸಿನಿಮಾದ ಬಿಡುಗಡೆಯ ಹೊಸ್ತಿಲಿನಲ್ಲಿ ಅವರು ದೇವರ ದರ್ಶನ ಪಡೆದುಕೊಂಡಿದ್ದಾರೆ.

3 / 6
‘ಧಾಕಡ್​’ ಸಿನಿಮಾ ಮೇಲೆ ಕಂಗನಾ ರಣಾವತ್​ ಅವರು ಹೆಚ್ಚು ಭರವಸೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಭರ್ಜರಿ ಆ್ಯಕ್ಷನ್​ ದೃಶ್ಯಗಳಲ್ಲಿ ನಟಿಸಿದ್ದಾರೆ. ಈಗಾಗಲೇ ಟ್ರೇಲರ್​ ಗಮನ ಸೆಳೆದಿದೆ. ಈ ಸಿನಿಮಾ ಗೆಲ್ಲಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ.

‘ಧಾಕಡ್​’ ಸಿನಿಮಾ ಮೇಲೆ ಕಂಗನಾ ರಣಾವತ್​ ಅವರು ಹೆಚ್ಚು ಭರವಸೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಭರ್ಜರಿ ಆ್ಯಕ್ಷನ್​ ದೃಶ್ಯಗಳಲ್ಲಿ ನಟಿಸಿದ್ದಾರೆ. ಈಗಾಗಲೇ ಟ್ರೇಲರ್​ ಗಮನ ಸೆಳೆದಿದೆ. ಈ ಸಿನಿಮಾ ಗೆಲ್ಲಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ.

4 / 6
ದಕ್ಷಿಣ ಭಾರತದ ಸಿನಿಮಾಗಳ ಎದುರು ಹಿಂದಿ ಚಿತ್ರರಂಗ ಮಂಕಾಗಿದೆ. ಬಾಲಿವುಡ್​ನ ಯಾವುದೇ ಸಿನಿಮಾಗಳು ಉತ್ತಮ ಕಲೆಕ್ಷನ್​ ಮಾಡುತ್ತಿಲ್ಲ. ಇಂಥ ಸಂದರ್ಭದಲ್ಲಿ ‘ಧಾಕಡ್​’ ಸಿನಿಮಾ ಬಗ್ಗೆ ಕಂಗನಾ ರಣಾವತ್​ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ದಕ್ಷಿಣ ಭಾರತದ ಸಿನಿಮಾಗಳ ಎದುರು ಹಿಂದಿ ಚಿತ್ರರಂಗ ಮಂಕಾಗಿದೆ. ಬಾಲಿವುಡ್​ನ ಯಾವುದೇ ಸಿನಿಮಾಗಳು ಉತ್ತಮ ಕಲೆಕ್ಷನ್​ ಮಾಡುತ್ತಿಲ್ಲ. ಇಂಥ ಸಂದರ್ಭದಲ್ಲಿ ‘ಧಾಕಡ್​’ ಸಿನಿಮಾ ಬಗ್ಗೆ ಕಂಗನಾ ರಣಾವತ್​ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

5 / 6
‘ಧಾಕಡ್​’ ಚಿತ್ರದ ಟ್ರೇಲರ್​ ಅನ್ನು ನಟ ಸಲ್ಮಾನ್​ ಖಾನ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಇತ್ತೀಚೆಗೆ ಶೇರ್​ ಮಾಡಿಕೊಂಡರು. ಅದರಿಂದ ಕಂಗನಾ ರಣಾವತ್​ ಅವರಿಗೆ ದೊಡ್ಡ ಬಲ ಬಂದಂತಾಗಿದೆ. ಅದಕ್ಕೆ ಸಲ್ಲುಗೆ ಕಂಗನಾ ಧನ್ಯವಾದ ತಿಳಿಸಿದ್ದಾರೆ.

‘ಧಾಕಡ್​’ ಚಿತ್ರದ ಟ್ರೇಲರ್​ ಅನ್ನು ನಟ ಸಲ್ಮಾನ್​ ಖಾನ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಇತ್ತೀಚೆಗೆ ಶೇರ್​ ಮಾಡಿಕೊಂಡರು. ಅದರಿಂದ ಕಂಗನಾ ರಣಾವತ್​ ಅವರಿಗೆ ದೊಡ್ಡ ಬಲ ಬಂದಂತಾಗಿದೆ. ಅದಕ್ಕೆ ಸಲ್ಲುಗೆ ಕಂಗನಾ ಧನ್ಯವಾದ ತಿಳಿಸಿದ್ದಾರೆ.

6 / 6
Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್