AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಇನ್ನು ‘ಲಾಕ್​ ಅಪ್’ನಲ್ಲಿರುವ 16 ಖೈದಿಗಳ ಉಸ್ತುವಾರಿ ಕಂಗನಾ ಹೆಗಲಿಗೆ; ಏನಿದು ಹೊಸ ಸಮಾಚಾರ?

ಬಾಲಿವುಡ್ ನಟಿ ಕಂಗನಾ ರಣಾವತ್ ‘ಲಾಕ್ ಅಪ್’ ಶೋ ಮೂಲಕ ನಿರೂಪಕಿಯಾಗುತ್ತಿದ್ದಾರೆ. ಆಲ್ಟ್ ಬಾಲಾಜಿ ಹಾಗೂ ಎಂಎಕ್ಸ್ ಪ್ಲೇಯರ್​ನಲ್ಲಿ ಪ್ರಸಾರವಾಗಲಿರುವ ಇದನ್ನು ಏಕ್ತಾ ಕಪೂರ್ ನಿರ್ಮಿಸುತ್ತಿದ್ದಾರೆ. 16 ಸ್ಪರ್ಧಿಗಳು ಜೈಲಿನಲ್ಲಿ ಬಂಧಿಯಾಗಿರುತ್ತಾರೆ. ಅವರು ವಿವಿಧ ಟಾಸ್ಕ್​ಗಳಲ್ಲಿ ಭಾಗಿಯಾಗುತ್ತಾರೆ. ಇದನ್ನು ನಡೆಸಿಕೊಡುವುದು ಹಾಗೂ ನಿರ್ಣಯ ಮಾಡುವ ಕೆಲಸವನ್ನು ಕಂಗನಾ ಮಾಡಲಿದ್ದಾರೆ.

TV9 Web
| Edited By: |

Updated on: Feb 04, 2022 | 1:03 PM

Share
ಬಾಲಿವುಡ್ ನಟಿ ಕಂಗನಾ ರಣಾವತ್ ಈಗ ನಿರೂಪಕಿಯಾಗಿದ್ದಾರೆ. ಹೌದು. ಅವರು ‘ಲಾಕ್ ಅಪ್’ ಎಂಬ ರಿಯಾಲಿಟಿ ಶೋ ಕಾರ್ಯಕ್ರಮದ ನಿರೂಪಣೆ ಹಾಗೂ ನಿರ್ಣಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಬಾಲಿವುಡ್ ನಟಿ ಕಂಗನಾ ರಣಾವತ್ ಈಗ ನಿರೂಪಕಿಯಾಗಿದ್ದಾರೆ. ಹೌದು. ಅವರು ‘ಲಾಕ್ ಅಪ್’ ಎಂಬ ರಿಯಾಲಿಟಿ ಶೋ ಕಾರ್ಯಕ್ರಮದ ನಿರೂಪಣೆ ಹಾಗೂ ನಿರ್ಣಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

1 / 7
ಖ್ಯಾತ ನಿರ್ಮಾಪಕಿ ಏಕ್ತಾ ಕಪೂರ್ ‘ಲಾಕ್ ಅಪ್’ ಅನ್ನು ನಿರ್ಮಿಸುತ್ತಿದ್ದಾರೆ. ಎಂಎಕ್ಸ್ ಪ್ಲೇಯರ್ ಹಾಗೂ ಆಲ್ಟ್ ಬಾಲಾಜಿ ಓಟಿಟಿಗಳಲ್ಲಿ ಈ ಶೋ ಫೆಬ್ರವರಿ ಅಂತ್ಯದಿಂದ ಪ್ರಸಾರವಾಗಲಿದೆ.

ಖ್ಯಾತ ನಿರ್ಮಾಪಕಿ ಏಕ್ತಾ ಕಪೂರ್ ‘ಲಾಕ್ ಅಪ್’ ಅನ್ನು ನಿರ್ಮಿಸುತ್ತಿದ್ದಾರೆ. ಎಂಎಕ್ಸ್ ಪ್ಲೇಯರ್ ಹಾಗೂ ಆಲ್ಟ್ ಬಾಲಾಜಿ ಓಟಿಟಿಗಳಲ್ಲಿ ಈ ಶೋ ಫೆಬ್ರವರಿ ಅಂತ್ಯದಿಂದ ಪ್ರಸಾರವಾಗಲಿದೆ.

2 / 7
ಗುರುವಾರದಂದು ಮುಂಬೈನಲ್ಲಿ ‘ಲಾಕ್ ಅಪ್’ ಶೋವನ್ನು ಅದ್ದೂರಿಯಾಗಿ ಲಾಂಚ್ ಮಾಡಲಾಯಿತು. ಈ ಶೋ ವಿವಾದಗಳಿಂದ ಕೂಡಿರಲಿದೆ ಎಂದು ಮೊದಲೇ ಘೋಷಿಸಿದ್ದಾರೆ ಏಕ್ತಾ ಕಪೂರ್.

ಗುರುವಾರದಂದು ಮುಂಬೈನಲ್ಲಿ ‘ಲಾಕ್ ಅಪ್’ ಶೋವನ್ನು ಅದ್ದೂರಿಯಾಗಿ ಲಾಂಚ್ ಮಾಡಲಾಯಿತು. ಈ ಶೋ ವಿವಾದಗಳಿಂದ ಕೂಡಿರಲಿದೆ ಎಂದು ಮೊದಲೇ ಘೋಷಿಸಿದ್ದಾರೆ ಏಕ್ತಾ ಕಪೂರ್.

3 / 7
‘ಲಾಕ್ ಅಪ್’ನಲ್ಲಿ 16 ಸೆಲೆಬ್ರಿಟಿಗಳು ಸ್ಪರ್ಧಿಗಳಾಗಿ ಭಾಗವಹಿಸಲಿದ್ದಾರೆ. ಎಲ್ಲರೂ ಜೈಲಿನಲ್ಲಿ ಬಂಧಿಯಾಗಿರುತ್ತಾರೆ. ಅವರಿಗೆ ಟಾಸ್ಕ್ ನೀಡಲಾಗುತ್ತದೆ. ಇದರ ಆಧಾರದಲ್ಲಿ ಸ್ಪರ್ಧೆ ನಡೆಯಲಿದೆ.

‘ಲಾಕ್ ಅಪ್’ನಲ್ಲಿ 16 ಸೆಲೆಬ್ರಿಟಿಗಳು ಸ್ಪರ್ಧಿಗಳಾಗಿ ಭಾಗವಹಿಸಲಿದ್ದಾರೆ. ಎಲ್ಲರೂ ಜೈಲಿನಲ್ಲಿ ಬಂಧಿಯಾಗಿರುತ್ತಾರೆ. ಅವರಿಗೆ ಟಾಸ್ಕ್ ನೀಡಲಾಗುತ್ತದೆ. ಇದರ ಆಧಾರದಲ್ಲಿ ಸ್ಪರ್ಧೆ ನಡೆಯಲಿದೆ.

4 / 7
ಕಂಗನಾ ಇದರಲ್ಲಿ ಪೊಲೀಸ್ ಅಧಿಕಾರಿ ರೂಪದಲ್ಲೂ ಇರಲಿದ್ದಾರೆ. ಅರ್ಥಾತ್ ಅವರು ಸ್ಪರ್ಧಿಗಳು ತಪ್ಪು ಮಾಡಿದಾಗ ಎಫ್​ಐಆರ್ ನೀಡಲಿದ್ದಾರೆ.

ಕಂಗನಾ ಇದರಲ್ಲಿ ಪೊಲೀಸ್ ಅಧಿಕಾರಿ ರೂಪದಲ್ಲೂ ಇರಲಿದ್ದಾರೆ. ಅರ್ಥಾತ್ ಅವರು ಸ್ಪರ್ಧಿಗಳು ತಪ್ಪು ಮಾಡಿದಾಗ ಎಫ್​ಐಆರ್ ನೀಡಲಿದ್ದಾರೆ.

5 / 7
‘ಲಾಕ್ ಅಪ್’ ಶೋನಲ್ಲಿ ಸ್ಪರ್ಧಿಗಳಿಗೆ ಮುಖ್ಯವಾಗಿ ಇರಬೇಕಾದ್ದೇ ಪ್ರಾಮಾಣಿಕತೆ. ಸೋಲು ಗೆಲುವಿಗಿಂತ ಪ್ರಾಮಾಣಿಕತೆ ಮುಖ್ಯ. ಅದೇ ಆಧಾರದಲ್ಲಿ ವಿಜೇತರು ನಿರ್ಧಾರವಾಗಲಿದ್ದಾರೆ ಎಂದಿದ್ದಾರೆ ಕಂಗನಾ.

‘ಲಾಕ್ ಅಪ್’ ಶೋನಲ್ಲಿ ಸ್ಪರ್ಧಿಗಳಿಗೆ ಮುಖ್ಯವಾಗಿ ಇರಬೇಕಾದ್ದೇ ಪ್ರಾಮಾಣಿಕತೆ. ಸೋಲು ಗೆಲುವಿಗಿಂತ ಪ್ರಾಮಾಣಿಕತೆ ಮುಖ್ಯ. ಅದೇ ಆಧಾರದಲ್ಲಿ ವಿಜೇತರು ನಿರ್ಧಾರವಾಗಲಿದ್ದಾರೆ ಎಂದಿದ್ದಾರೆ ಕಂಗನಾ.

6 / 7
ಇದುವರೆಗೆ ಕಂಗನಾ ಮೇಲೆ ಎಫ್​ಐಆರ್ ದಾಖಲಾಗುತ್ತಿತ್ತು. ಇನ್ನು ಅವರೇ ನೀಡಲಿದ್ದಾರೆ ಎಂದು ತಮಾಷೆ ಮಾಡಿದ್ದಾರೆ ಏಖ್ತಾ ಕಪೂರ್. ‘ಲಾಕ್ ಅಪ್’ ಶೋ ಕುರಿತು ಹಾಗೂ ಸ್ಪರ್ಧಿಗಳ ಕುರಿತು ಮತ್ತಷ್ಟು ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಇದುವರೆಗೆ ಕಂಗನಾ ಮೇಲೆ ಎಫ್​ಐಆರ್ ದಾಖಲಾಗುತ್ತಿತ್ತು. ಇನ್ನು ಅವರೇ ನೀಡಲಿದ್ದಾರೆ ಎಂದು ತಮಾಷೆ ಮಾಡಿದ್ದಾರೆ ಏಖ್ತಾ ಕಪೂರ್. ‘ಲಾಕ್ ಅಪ್’ ಶೋ ಕುರಿತು ಹಾಗೂ ಸ್ಪರ್ಧಿಗಳ ಕುರಿತು ಮತ್ತಷ್ಟು ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

7 / 7
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!