AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

V Ravichandran Birthday: 61ನೇ ವಸಂತಕ್ಕೆ ಕಾಲಿಟ್ಟ ಕನಸುಗಾರ; ರವಿಚಂದ್ರನ್ ಹಾಗೂ ಕುಟುಂಬದ ಅಪರೂಪದ ಫೋಟೋಗಳು ಇಲ್ಲಿವೆ

V Ravichandran rare Family Photos: ರವಿಚಂದ್ರನ್ 61ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರು ಕುಟುಂಬದೊಂದಿಗಿರುವ ಅಪರೂಪದ ಫೋಟೋಗಳು ಇಲ್ಲಿವೆ,

TV9 Web
| Edited By: |

Updated on: May 30, 2022 | 7:30 AM

Share
‘ಸ್ಯಾಂಡಲ್​ವುಡ್’ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿ ಮಾಡಿದ ಖ್ಯಾತಿಯ ನಟ 61ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ.

‘ಸ್ಯಾಂಡಲ್​ವುಡ್’ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿ ಮಾಡಿದ ಖ್ಯಾತಿಯ ನಟ 61ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ.

1 / 6
ನಟರಾಗಿ, ನಿರ್ದೇಶಕರಾಗಿ, ಸಾಹಿತಿಯಾಗಿ, ಸಂಗೀತ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಕೆಲಸ ಮಾಡಿದವರು ರವಿಚಂದ್ರನ್.

ನಟರಾಗಿ, ನಿರ್ದೇಶಕರಾಗಿ, ಸಾಹಿತಿಯಾಗಿ, ಸಂಗೀತ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಕೆಲಸ ಮಾಡಿದವರು ರವಿಚಂದ್ರನ್.

2 / 6
1961ರ ಮೇ 30 ರಂದು ಪಟ್ಟಮ್ಮಾಳ್​ ವೀರಸ್ವಾಮಿ ಹಾಗೂ ವೀರಸ್ವಾಮಿ ದಂಪತಿಗಳ ಪುತ್ರನಾಗಿ ರವಿಚಂದ್ರನ್ ಜನಿಸಿದರು.
ಚಿತ್ರದಲ್ಲಿ ತಾಯಿಯೊಂದಿಗೆ ರವಿಚಂದ್ರನ್​.

1961ರ ಮೇ 30 ರಂದು ಪಟ್ಟಮ್ಮಾಳ್​ ವೀರಸ್ವಾಮಿ ಹಾಗೂ ವೀರಸ್ವಾಮಿ ದಂಪತಿಗಳ ಪುತ್ರನಾಗಿ ರವಿಚಂದ್ರನ್ ಜನಿಸಿದರು. ಚಿತ್ರದಲ್ಲಿ ತಾಯಿಯೊಂದಿಗೆ ರವಿಚಂದ್ರನ್​.

3 / 6
ತಾಯಿ ಪಟ್ಟಮ್ಮಾಳ್ ಅವರೊಂದಿಗೆ ರವಿಚಂದ್ರನ್​.

ತಾಯಿ ಪಟ್ಟಮ್ಮಾಳ್ ಅವರೊಂದಿಗೆ ರವಿಚಂದ್ರನ್​.

4 / 6
ರವಿಚಂದ್ರನ್​ 1986ರಲ್ಲಿ ಪ್ರೇಮಿಗಳ ದಿನವಾದ ಏಪ್ರಿಲ್ 14ರಂದು ಸುಮತಿಯವರನ್ನು ವಿವಾಹವಾದರು. ದಂಪತಿಗೆ ಗೀತಾಂಜಲಿ ಎಂಬ ಪುತ್ರಿಯಿದ್ದಾರೆ. ಪುತ್ರರಾದ ಮನೋರಂಜನ್ ಮತ್ತು ವಿಕ್ರಮ್ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

ರವಿಚಂದ್ರನ್​ 1986ರಲ್ಲಿ ಪ್ರೇಮಿಗಳ ದಿನವಾದ ಏಪ್ರಿಲ್ 14ರಂದು ಸುಮತಿಯವರನ್ನು ವಿವಾಹವಾದರು. ದಂಪತಿಗೆ ಗೀತಾಂಜಲಿ ಎಂಬ ಪುತ್ರಿಯಿದ್ದಾರೆ. ಪುತ್ರರಾದ ಮನೋರಂಜನ್ ಮತ್ತು ವಿಕ್ರಮ್ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

5 / 6
ಪತ್ನಿ ಹಾಗೂ ಮಕ್ಕಳೊಂದಿಗೆ ರವಿಚಂದ್ರನ್

ಪತ್ನಿ ಹಾಗೂ ಮಕ್ಕಳೊಂದಿಗೆ ರವಿಚಂದ್ರನ್

6 / 6
ಬಿಗ್ ಬಾಸ್ ಮನೆಗೆ ಹೋಗಿದ್ದು ಅಶ್ವಿನಿ, ಗಿಲ್ಲಿಗೆ ಠಕ್ಕರ್ ಕೊಡೋಕಾ?
ಬಿಗ್ ಬಾಸ್ ಮನೆಗೆ ಹೋಗಿದ್ದು ಅಶ್ವಿನಿ, ಗಿಲ್ಲಿಗೆ ಠಕ್ಕರ್ ಕೊಡೋಕಾ?
ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ
ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ
ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ
ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ