V Ravichandran Birthday: 61ನೇ ವಸಂತಕ್ಕೆ ಕಾಲಿಟ್ಟ ಕನಸುಗಾರ; ರವಿಚಂದ್ರನ್ ಹಾಗೂ ಕುಟುಂಬದ ಅಪರೂಪದ ಫೋಟೋಗಳು ಇಲ್ಲಿವೆ
V Ravichandran rare Family Photos: ರವಿಚಂದ್ರನ್ 61ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರು ಕುಟುಂಬದೊಂದಿಗಿರುವ ಅಪರೂಪದ ಫೋಟೋಗಳು ಇಲ್ಲಿವೆ,
Updated on: May 30, 2022 | 7:30 AM

‘ಸ್ಯಾಂಡಲ್ವುಡ್’ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿ ಮಾಡಿದ ಖ್ಯಾತಿಯ ನಟ 61ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ.

ನಟರಾಗಿ, ನಿರ್ದೇಶಕರಾಗಿ, ಸಾಹಿತಿಯಾಗಿ, ಸಂಗೀತ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಕೆಲಸ ಮಾಡಿದವರು ರವಿಚಂದ್ರನ್.

1961ರ ಮೇ 30 ರಂದು ಪಟ್ಟಮ್ಮಾಳ್ ವೀರಸ್ವಾಮಿ ಹಾಗೂ ವೀರಸ್ವಾಮಿ ದಂಪತಿಗಳ ಪುತ್ರನಾಗಿ ರವಿಚಂದ್ರನ್ ಜನಿಸಿದರು. ಚಿತ್ರದಲ್ಲಿ ತಾಯಿಯೊಂದಿಗೆ ರವಿಚಂದ್ರನ್.

ತಾಯಿ ಪಟ್ಟಮ್ಮಾಳ್ ಅವರೊಂದಿಗೆ ರವಿಚಂದ್ರನ್.

ರವಿಚಂದ್ರನ್ 1986ರಲ್ಲಿ ಪ್ರೇಮಿಗಳ ದಿನವಾದ ಏಪ್ರಿಲ್ 14ರಂದು ಸುಮತಿಯವರನ್ನು ವಿವಾಹವಾದರು. ದಂಪತಿಗೆ ಗೀತಾಂಜಲಿ ಎಂಬ ಪುತ್ರಿಯಿದ್ದಾರೆ. ಪುತ್ರರಾದ ಮನೋರಂಜನ್ ಮತ್ತು ವಿಕ್ರಮ್ ಸ್ಯಾಂಡಲ್ವುಡ್ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

ಪತ್ನಿ ಹಾಗೂ ಮಕ್ಕಳೊಂದಿಗೆ ರವಿಚಂದ್ರನ್
Related Photo Gallery

ಸಿಂಧೂ ನದಿಯ ಹುಟ್ಟು ಎಲ್ಲಿ? ಇದರ ಉದ್ದ ಎಷ್ಟು ಗೊತ್ತೇ?

IPL 2025: 3 ತಂಡಗಳಿಗೆ ಎರಡೆಜ್ಜೆ ದೂರ: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು, ಪಟ್ಟಿ ಇಲ್ಲಿದೆ..

IPL 2025: ಅಣ್ಣಾ ಬಿಟ್ ಬಿಡಣ್ಣ... RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

IPL 2025: CSK ತಂಡಕ್ಕೆ ಪ್ಲೇಆಫ್ಗೇರಲು ಇನ್ನೂ ಇದೆ ಚಾನ್ಸ್

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ

ವೆಡ್ಡಿಂಗ್ ವೈಬ್ಸ್ನಲ್ಲಿ ಆಶಿಕಾ ರಂಗನಾಥ್; ಕ್ಯೂಟ್ ಫೋಟೋ ವೈರಲ್

ಚಿನ್ನಸ್ವಾಮಿಯಲ್ಲಿ ಕೊನೆಗೂ ಅಬ್ಬರಿಸಿದ ವಿರಾಟ್ ಕೊಹ್ಲಿ

ಎಲ್ಲಾ ಕೆಲಸಕ್ಕೂ ಎಡಗೈ ಬಳಸುವ ಜನರಿಗೆ ಈ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ

Rohit Sharma: ಹಿಟ್ಮ್ಯಾನ್ ಧೂಮ್ ಧಮಾಕಾ: ಭರ್ಜರಿ ದಾಖಲೆ ನಿರ್ಮಾಣ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ

‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ

ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ್ಯಾಂಕ್ ಪಡೆದ ಮೇಘನಾ

ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್ಪೋ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ

ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ಬಸ್ ನಿಲ್ದಾಣ

ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
