AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

V Ravichandran Birthday: 61ನೇ ವಸಂತಕ್ಕೆ ಕಾಲಿಟ್ಟ ಕನಸುಗಾರ; ರವಿಚಂದ್ರನ್ ಹಾಗೂ ಕುಟುಂಬದ ಅಪರೂಪದ ಫೋಟೋಗಳು ಇಲ್ಲಿವೆ

V Ravichandran rare Family Photos: ರವಿಚಂದ್ರನ್ 61ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರು ಕುಟುಂಬದೊಂದಿಗಿರುವ ಅಪರೂಪದ ಫೋಟೋಗಳು ಇಲ್ಲಿವೆ,

TV9 Web
| Edited By: |

Updated on: May 30, 2022 | 7:30 AM

Share
‘ಸ್ಯಾಂಡಲ್​ವುಡ್’ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿ ಮಾಡಿದ ಖ್ಯಾತಿಯ ನಟ 61ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ.

‘ಸ್ಯಾಂಡಲ್​ವುಡ್’ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿ ಮಾಡಿದ ಖ್ಯಾತಿಯ ನಟ 61ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ.

1 / 6
ನಟರಾಗಿ, ನಿರ್ದೇಶಕರಾಗಿ, ಸಾಹಿತಿಯಾಗಿ, ಸಂಗೀತ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಕೆಲಸ ಮಾಡಿದವರು ರವಿಚಂದ್ರನ್.

ನಟರಾಗಿ, ನಿರ್ದೇಶಕರಾಗಿ, ಸಾಹಿತಿಯಾಗಿ, ಸಂಗೀತ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಕೆಲಸ ಮಾಡಿದವರು ರವಿಚಂದ್ರನ್.

2 / 6
1961ರ ಮೇ 30 ರಂದು ಪಟ್ಟಮ್ಮಾಳ್​ ವೀರಸ್ವಾಮಿ ಹಾಗೂ ವೀರಸ್ವಾಮಿ ದಂಪತಿಗಳ ಪುತ್ರನಾಗಿ ರವಿಚಂದ್ರನ್ ಜನಿಸಿದರು.
ಚಿತ್ರದಲ್ಲಿ ತಾಯಿಯೊಂದಿಗೆ ರವಿಚಂದ್ರನ್​.

1961ರ ಮೇ 30 ರಂದು ಪಟ್ಟಮ್ಮಾಳ್​ ವೀರಸ್ವಾಮಿ ಹಾಗೂ ವೀರಸ್ವಾಮಿ ದಂಪತಿಗಳ ಪುತ್ರನಾಗಿ ರವಿಚಂದ್ರನ್ ಜನಿಸಿದರು. ಚಿತ್ರದಲ್ಲಿ ತಾಯಿಯೊಂದಿಗೆ ರವಿಚಂದ್ರನ್​.

3 / 6
ತಾಯಿ ಪಟ್ಟಮ್ಮಾಳ್ ಅವರೊಂದಿಗೆ ರವಿಚಂದ್ರನ್​.

ತಾಯಿ ಪಟ್ಟಮ್ಮಾಳ್ ಅವರೊಂದಿಗೆ ರವಿಚಂದ್ರನ್​.

4 / 6
ರವಿಚಂದ್ರನ್​ 1986ರಲ್ಲಿ ಪ್ರೇಮಿಗಳ ದಿನವಾದ ಏಪ್ರಿಲ್ 14ರಂದು ಸುಮತಿಯವರನ್ನು ವಿವಾಹವಾದರು. ದಂಪತಿಗೆ ಗೀತಾಂಜಲಿ ಎಂಬ ಪುತ್ರಿಯಿದ್ದಾರೆ. ಪುತ್ರರಾದ ಮನೋರಂಜನ್ ಮತ್ತು ವಿಕ್ರಮ್ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

ರವಿಚಂದ್ರನ್​ 1986ರಲ್ಲಿ ಪ್ರೇಮಿಗಳ ದಿನವಾದ ಏಪ್ರಿಲ್ 14ರಂದು ಸುಮತಿಯವರನ್ನು ವಿವಾಹವಾದರು. ದಂಪತಿಗೆ ಗೀತಾಂಜಲಿ ಎಂಬ ಪುತ್ರಿಯಿದ್ದಾರೆ. ಪುತ್ರರಾದ ಮನೋರಂಜನ್ ಮತ್ತು ವಿಕ್ರಮ್ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

5 / 6
ಪತ್ನಿ ಹಾಗೂ ಮಕ್ಕಳೊಂದಿಗೆ ರವಿಚಂದ್ರನ್

ಪತ್ನಿ ಹಾಗೂ ಮಕ್ಕಳೊಂದಿಗೆ ರವಿಚಂದ್ರನ್

6 / 6
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!