AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

V Ravichandran Birthday: 61ನೇ ವಸಂತಕ್ಕೆ ಕಾಲಿಟ್ಟ ಕನಸುಗಾರ; ರವಿಚಂದ್ರನ್ ಹಾಗೂ ಕುಟುಂಬದ ಅಪರೂಪದ ಫೋಟೋಗಳು ಇಲ್ಲಿವೆ

V Ravichandran rare Family Photos: ರವಿಚಂದ್ರನ್ 61ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರು ಕುಟುಂಬದೊಂದಿಗಿರುವ ಅಪರೂಪದ ಫೋಟೋಗಳು ಇಲ್ಲಿವೆ,

TV9 Web
| Edited By: |

Updated on: May 30, 2022 | 7:30 AM

Share
‘ಸ್ಯಾಂಡಲ್​ವುಡ್’ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿ ಮಾಡಿದ ಖ್ಯಾತಿಯ ನಟ 61ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ.

‘ಸ್ಯಾಂಡಲ್​ವುಡ್’ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿ ಮಾಡಿದ ಖ್ಯಾತಿಯ ನಟ 61ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ.

1 / 6
ನಟರಾಗಿ, ನಿರ್ದೇಶಕರಾಗಿ, ಸಾಹಿತಿಯಾಗಿ, ಸಂಗೀತ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಕೆಲಸ ಮಾಡಿದವರು ರವಿಚಂದ್ರನ್.

ನಟರಾಗಿ, ನಿರ್ದೇಶಕರಾಗಿ, ಸಾಹಿತಿಯಾಗಿ, ಸಂಗೀತ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಕೆಲಸ ಮಾಡಿದವರು ರವಿಚಂದ್ರನ್.

2 / 6
1961ರ ಮೇ 30 ರಂದು ಪಟ್ಟಮ್ಮಾಳ್​ ವೀರಸ್ವಾಮಿ ಹಾಗೂ ವೀರಸ್ವಾಮಿ ದಂಪತಿಗಳ ಪುತ್ರನಾಗಿ ರವಿಚಂದ್ರನ್ ಜನಿಸಿದರು.
ಚಿತ್ರದಲ್ಲಿ ತಾಯಿಯೊಂದಿಗೆ ರವಿಚಂದ್ರನ್​.

1961ರ ಮೇ 30 ರಂದು ಪಟ್ಟಮ್ಮಾಳ್​ ವೀರಸ್ವಾಮಿ ಹಾಗೂ ವೀರಸ್ವಾಮಿ ದಂಪತಿಗಳ ಪುತ್ರನಾಗಿ ರವಿಚಂದ್ರನ್ ಜನಿಸಿದರು. ಚಿತ್ರದಲ್ಲಿ ತಾಯಿಯೊಂದಿಗೆ ರವಿಚಂದ್ರನ್​.

3 / 6
ತಾಯಿ ಪಟ್ಟಮ್ಮಾಳ್ ಅವರೊಂದಿಗೆ ರವಿಚಂದ್ರನ್​.

ತಾಯಿ ಪಟ್ಟಮ್ಮಾಳ್ ಅವರೊಂದಿಗೆ ರವಿಚಂದ್ರನ್​.

4 / 6
ರವಿಚಂದ್ರನ್​ 1986ರಲ್ಲಿ ಪ್ರೇಮಿಗಳ ದಿನವಾದ ಏಪ್ರಿಲ್ 14ರಂದು ಸುಮತಿಯವರನ್ನು ವಿವಾಹವಾದರು. ದಂಪತಿಗೆ ಗೀತಾಂಜಲಿ ಎಂಬ ಪುತ್ರಿಯಿದ್ದಾರೆ. ಪುತ್ರರಾದ ಮನೋರಂಜನ್ ಮತ್ತು ವಿಕ್ರಮ್ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

ರವಿಚಂದ್ರನ್​ 1986ರಲ್ಲಿ ಪ್ರೇಮಿಗಳ ದಿನವಾದ ಏಪ್ರಿಲ್ 14ರಂದು ಸುಮತಿಯವರನ್ನು ವಿವಾಹವಾದರು. ದಂಪತಿಗೆ ಗೀತಾಂಜಲಿ ಎಂಬ ಪುತ್ರಿಯಿದ್ದಾರೆ. ಪುತ್ರರಾದ ಮನೋರಂಜನ್ ಮತ್ತು ವಿಕ್ರಮ್ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

5 / 6
ಪತ್ನಿ ಹಾಗೂ ಮಕ್ಕಳೊಂದಿಗೆ ರವಿಚಂದ್ರನ್

ಪತ್ನಿ ಹಾಗೂ ಮಕ್ಕಳೊಂದಿಗೆ ರವಿಚಂದ್ರನ್

6 / 6
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು