AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

V Ravichandran Birthday: 61ನೇ ವಸಂತಕ್ಕೆ ಕಾಲಿಟ್ಟ ಕನಸುಗಾರ; ರವಿಚಂದ್ರನ್ ಹಾಗೂ ಕುಟುಂಬದ ಅಪರೂಪದ ಫೋಟೋಗಳು ಇಲ್ಲಿವೆ

V Ravichandran rare Family Photos: ರವಿಚಂದ್ರನ್ 61ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರು ಕುಟುಂಬದೊಂದಿಗಿರುವ ಅಪರೂಪದ ಫೋಟೋಗಳು ಇಲ್ಲಿವೆ,

TV9 Web
| Updated By: shivaprasad.hs

Updated on: May 30, 2022 | 7:30 AM

‘ಸ್ಯಾಂಡಲ್​ವುಡ್’ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿ ಮಾಡಿದ ಖ್ಯಾತಿಯ ನಟ 61ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ.

‘ಸ್ಯಾಂಡಲ್​ವುಡ್’ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿ ಮಾಡಿದ ಖ್ಯಾತಿಯ ನಟ 61ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ.

1 / 6
ನಟರಾಗಿ, ನಿರ್ದೇಶಕರಾಗಿ, ಸಾಹಿತಿಯಾಗಿ, ಸಂಗೀತ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಕೆಲಸ ಮಾಡಿದವರು ರವಿಚಂದ್ರನ್.

ನಟರಾಗಿ, ನಿರ್ದೇಶಕರಾಗಿ, ಸಾಹಿತಿಯಾಗಿ, ಸಂಗೀತ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಕೆಲಸ ಮಾಡಿದವರು ರವಿಚಂದ್ರನ್.

2 / 6
1961ರ ಮೇ 30 ರಂದು ಪಟ್ಟಮ್ಮಾಳ್​ ವೀರಸ್ವಾಮಿ ಹಾಗೂ ವೀರಸ್ವಾಮಿ ದಂಪತಿಗಳ ಪುತ್ರನಾಗಿ ರವಿಚಂದ್ರನ್ ಜನಿಸಿದರು.
ಚಿತ್ರದಲ್ಲಿ ತಾಯಿಯೊಂದಿಗೆ ರವಿಚಂದ್ರನ್​.

1961ರ ಮೇ 30 ರಂದು ಪಟ್ಟಮ್ಮಾಳ್​ ವೀರಸ್ವಾಮಿ ಹಾಗೂ ವೀರಸ್ವಾಮಿ ದಂಪತಿಗಳ ಪುತ್ರನಾಗಿ ರವಿಚಂದ್ರನ್ ಜನಿಸಿದರು. ಚಿತ್ರದಲ್ಲಿ ತಾಯಿಯೊಂದಿಗೆ ರವಿಚಂದ್ರನ್​.

3 / 6
ತಾಯಿ ಪಟ್ಟಮ್ಮಾಳ್ ಅವರೊಂದಿಗೆ ರವಿಚಂದ್ರನ್​.

ತಾಯಿ ಪಟ್ಟಮ್ಮಾಳ್ ಅವರೊಂದಿಗೆ ರವಿಚಂದ್ರನ್​.

4 / 6
ರವಿಚಂದ್ರನ್​ 1986ರಲ್ಲಿ ಪ್ರೇಮಿಗಳ ದಿನವಾದ ಏಪ್ರಿಲ್ 14ರಂದು ಸುಮತಿಯವರನ್ನು ವಿವಾಹವಾದರು. ದಂಪತಿಗೆ ಗೀತಾಂಜಲಿ ಎಂಬ ಪುತ್ರಿಯಿದ್ದಾರೆ. ಪುತ್ರರಾದ ಮನೋರಂಜನ್ ಮತ್ತು ವಿಕ್ರಮ್ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

ರವಿಚಂದ್ರನ್​ 1986ರಲ್ಲಿ ಪ್ರೇಮಿಗಳ ದಿನವಾದ ಏಪ್ರಿಲ್ 14ರಂದು ಸುಮತಿಯವರನ್ನು ವಿವಾಹವಾದರು. ದಂಪತಿಗೆ ಗೀತಾಂಜಲಿ ಎಂಬ ಪುತ್ರಿಯಿದ್ದಾರೆ. ಪುತ್ರರಾದ ಮನೋರಂಜನ್ ಮತ್ತು ವಿಕ್ರಮ್ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

5 / 6
ಪತ್ನಿ ಹಾಗೂ ಮಕ್ಕಳೊಂದಿಗೆ ರವಿಚಂದ್ರನ್

ಪತ್ನಿ ಹಾಗೂ ಮಕ್ಕಳೊಂದಿಗೆ ರವಿಚಂದ್ರನ್

6 / 6
Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ