AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

V Ravichandran Birthday: 61ನೇ ವಸಂತಕ್ಕೆ ಕಾಲಿಟ್ಟ ಕನಸುಗಾರ; ರವಿಚಂದ್ರನ್ ಹಾಗೂ ಕುಟುಂಬದ ಅಪರೂಪದ ಫೋಟೋಗಳು ಇಲ್ಲಿವೆ

V Ravichandran rare Family Photos: ರವಿಚಂದ್ರನ್ 61ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರು ಕುಟುಂಬದೊಂದಿಗಿರುವ ಅಪರೂಪದ ಫೋಟೋಗಳು ಇಲ್ಲಿವೆ,

TV9 Web
| Edited By: |

Updated on: May 30, 2022 | 7:30 AM

Share
‘ಸ್ಯಾಂಡಲ್​ವುಡ್’ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿ ಮಾಡಿದ ಖ್ಯಾತಿಯ ನಟ 61ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ.

‘ಸ್ಯಾಂಡಲ್​ವುಡ್’ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿ ಮಾಡಿದ ಖ್ಯಾತಿಯ ನಟ 61ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ.

1 / 6
ನಟರಾಗಿ, ನಿರ್ದೇಶಕರಾಗಿ, ಸಾಹಿತಿಯಾಗಿ, ಸಂಗೀತ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಕೆಲಸ ಮಾಡಿದವರು ರವಿಚಂದ್ರನ್.

ನಟರಾಗಿ, ನಿರ್ದೇಶಕರಾಗಿ, ಸಾಹಿತಿಯಾಗಿ, ಸಂಗೀತ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಕೆಲಸ ಮಾಡಿದವರು ರವಿಚಂದ್ರನ್.

2 / 6
1961ರ ಮೇ 30 ರಂದು ಪಟ್ಟಮ್ಮಾಳ್​ ವೀರಸ್ವಾಮಿ ಹಾಗೂ ವೀರಸ್ವಾಮಿ ದಂಪತಿಗಳ ಪುತ್ರನಾಗಿ ರವಿಚಂದ್ರನ್ ಜನಿಸಿದರು.
ಚಿತ್ರದಲ್ಲಿ ತಾಯಿಯೊಂದಿಗೆ ರವಿಚಂದ್ರನ್​.

1961ರ ಮೇ 30 ರಂದು ಪಟ್ಟಮ್ಮಾಳ್​ ವೀರಸ್ವಾಮಿ ಹಾಗೂ ವೀರಸ್ವಾಮಿ ದಂಪತಿಗಳ ಪುತ್ರನಾಗಿ ರವಿಚಂದ್ರನ್ ಜನಿಸಿದರು. ಚಿತ್ರದಲ್ಲಿ ತಾಯಿಯೊಂದಿಗೆ ರವಿಚಂದ್ರನ್​.

3 / 6
ತಾಯಿ ಪಟ್ಟಮ್ಮಾಳ್ ಅವರೊಂದಿಗೆ ರವಿಚಂದ್ರನ್​.

ತಾಯಿ ಪಟ್ಟಮ್ಮಾಳ್ ಅವರೊಂದಿಗೆ ರವಿಚಂದ್ರನ್​.

4 / 6
ರವಿಚಂದ್ರನ್​ 1986ರಲ್ಲಿ ಪ್ರೇಮಿಗಳ ದಿನವಾದ ಏಪ್ರಿಲ್ 14ರಂದು ಸುಮತಿಯವರನ್ನು ವಿವಾಹವಾದರು. ದಂಪತಿಗೆ ಗೀತಾಂಜಲಿ ಎಂಬ ಪುತ್ರಿಯಿದ್ದಾರೆ. ಪುತ್ರರಾದ ಮನೋರಂಜನ್ ಮತ್ತು ವಿಕ್ರಮ್ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

ರವಿಚಂದ್ರನ್​ 1986ರಲ್ಲಿ ಪ್ರೇಮಿಗಳ ದಿನವಾದ ಏಪ್ರಿಲ್ 14ರಂದು ಸುಮತಿಯವರನ್ನು ವಿವಾಹವಾದರು. ದಂಪತಿಗೆ ಗೀತಾಂಜಲಿ ಎಂಬ ಪುತ್ರಿಯಿದ್ದಾರೆ. ಪುತ್ರರಾದ ಮನೋರಂಜನ್ ಮತ್ತು ವಿಕ್ರಮ್ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

5 / 6
ಪತ್ನಿ ಹಾಗೂ ಮಕ್ಕಳೊಂದಿಗೆ ರವಿಚಂದ್ರನ್

ಪತ್ನಿ ಹಾಗೂ ಮಕ್ಕಳೊಂದಿಗೆ ರವಿಚಂದ್ರನ್

6 / 6
Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?