AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

V Ravichandran Birthday: 61ನೇ ವಸಂತಕ್ಕೆ ಕಾಲಿಟ್ಟ ಕನಸುಗಾರ; ರವಿಚಂದ್ರನ್ ಹಾಗೂ ಕುಟುಂಬದ ಅಪರೂಪದ ಫೋಟೋಗಳು ಇಲ್ಲಿವೆ

V Ravichandran rare Family Photos: ರವಿಚಂದ್ರನ್ 61ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರು ಕುಟುಂಬದೊಂದಿಗಿರುವ ಅಪರೂಪದ ಫೋಟೋಗಳು ಇಲ್ಲಿವೆ,

TV9 Web
| Edited By: |

Updated on: May 30, 2022 | 7:30 AM

Share
‘ಸ್ಯಾಂಡಲ್​ವುಡ್’ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿ ಮಾಡಿದ ಖ್ಯಾತಿಯ ನಟ 61ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ.

‘ಸ್ಯಾಂಡಲ್​ವುಡ್’ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿ ಮಾಡಿದ ಖ್ಯಾತಿಯ ನಟ 61ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ.

1 / 6
ನಟರಾಗಿ, ನಿರ್ದೇಶಕರಾಗಿ, ಸಾಹಿತಿಯಾಗಿ, ಸಂಗೀತ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಕೆಲಸ ಮಾಡಿದವರು ರವಿಚಂದ್ರನ್.

ನಟರಾಗಿ, ನಿರ್ದೇಶಕರಾಗಿ, ಸಾಹಿತಿಯಾಗಿ, ಸಂಗೀತ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಕೆಲಸ ಮಾಡಿದವರು ರವಿಚಂದ್ರನ್.

2 / 6
1961ರ ಮೇ 30 ರಂದು ಪಟ್ಟಮ್ಮಾಳ್​ ವೀರಸ್ವಾಮಿ ಹಾಗೂ ವೀರಸ್ವಾಮಿ ದಂಪತಿಗಳ ಪುತ್ರನಾಗಿ ರವಿಚಂದ್ರನ್ ಜನಿಸಿದರು.
ಚಿತ್ರದಲ್ಲಿ ತಾಯಿಯೊಂದಿಗೆ ರವಿಚಂದ್ರನ್​.

1961ರ ಮೇ 30 ರಂದು ಪಟ್ಟಮ್ಮಾಳ್​ ವೀರಸ್ವಾಮಿ ಹಾಗೂ ವೀರಸ್ವಾಮಿ ದಂಪತಿಗಳ ಪುತ್ರನಾಗಿ ರವಿಚಂದ್ರನ್ ಜನಿಸಿದರು. ಚಿತ್ರದಲ್ಲಿ ತಾಯಿಯೊಂದಿಗೆ ರವಿಚಂದ್ರನ್​.

3 / 6
ತಾಯಿ ಪಟ್ಟಮ್ಮಾಳ್ ಅವರೊಂದಿಗೆ ರವಿಚಂದ್ರನ್​.

ತಾಯಿ ಪಟ್ಟಮ್ಮಾಳ್ ಅವರೊಂದಿಗೆ ರವಿಚಂದ್ರನ್​.

4 / 6
ರವಿಚಂದ್ರನ್​ 1986ರಲ್ಲಿ ಪ್ರೇಮಿಗಳ ದಿನವಾದ ಏಪ್ರಿಲ್ 14ರಂದು ಸುಮತಿಯವರನ್ನು ವಿವಾಹವಾದರು. ದಂಪತಿಗೆ ಗೀತಾಂಜಲಿ ಎಂಬ ಪುತ್ರಿಯಿದ್ದಾರೆ. ಪುತ್ರರಾದ ಮನೋರಂಜನ್ ಮತ್ತು ವಿಕ್ರಮ್ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

ರವಿಚಂದ್ರನ್​ 1986ರಲ್ಲಿ ಪ್ರೇಮಿಗಳ ದಿನವಾದ ಏಪ್ರಿಲ್ 14ರಂದು ಸುಮತಿಯವರನ್ನು ವಿವಾಹವಾದರು. ದಂಪತಿಗೆ ಗೀತಾಂಜಲಿ ಎಂಬ ಪುತ್ರಿಯಿದ್ದಾರೆ. ಪುತ್ರರಾದ ಮನೋರಂಜನ್ ಮತ್ತು ವಿಕ್ರಮ್ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

5 / 6
ಪತ್ನಿ ಹಾಗೂ ಮಕ್ಕಳೊಂದಿಗೆ ರವಿಚಂದ್ರನ್

ಪತ್ನಿ ಹಾಗೂ ಮಕ್ಕಳೊಂದಿಗೆ ರವಿಚಂದ್ರನ್

6 / 6
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!