Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಕಂದರ್’ ಸಿನಿಮಾ ಟ್ರೇಲರ್​ನಲ್ಲಿ ಮಿಂಚಿದ ಕನ್ನಡದ ಕಲಾವಿದರು

SIKANDAR Trailer: ಮಾಸ್ ಅಂಶಗಳು ಸಲ್ಮಾನ್ ಖಾನ್ ಸಿನಿಮಾಗಳಲ್ಲಿ ಸ್ವಲ್ಪ ಹೆಚ್ಚೇ ಇರುತ್ತವೆ. ಅದೇ ರೀತಿ ‘ಸಿಕಂದರ್’ ಸಿನಿಮಾದಲ್ಲೂ ಭರ್ಜರಿ ಆ್ಯಕ್ಷನ್ ಇದೆ ಅನ್ನೋದು ಟ್ರೇಲರ್ ಮೂಲಕ ಗೊತ್ತಾಗಿದೆ. ರಶ್ಮಿಕಾ ಜೊತೆಗಿನ ಲವ್ ಸ್ಟೋರಿ ಕೂಡ ಗಮನ ಸೆಳೆದಿದೆ. ಈ ಸಿನಿಮಾದಲ್ಲಿ ಕನ್ನಡದ ಕಲಾವಿದರು ಇದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 24, 2025 | 10:29 AM

ಸಲ್ಮಾನ್ ಖಾನ್ ಅವರು ‘ಸಿಕಂದರ್’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಈ ಸಿನಿಮಾ ಭರ್ಜರಿ ಯಶಸ್ಸು ಕಾಣುವ ಸೂಚನೆ ಸಿಕ್ಕಿದೆ. ಸಲ್ಮಾನ್ ಖಾನ್ ಅವರ ಗೆಟಪ್, ಲುಕ್ ಎಲ್ಲರಿಗೂ ಇಷ್ಟ ಆಗಿದೆ.

ಸಲ್ಮಾನ್ ಖಾನ್ ಅವರು ‘ಸಿಕಂದರ್’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಈ ಸಿನಿಮಾ ಭರ್ಜರಿ ಯಶಸ್ಸು ಕಾಣುವ ಸೂಚನೆ ಸಿಕ್ಕಿದೆ. ಸಲ್ಮಾನ್ ಖಾನ್ ಅವರ ಗೆಟಪ್, ಲುಕ್ ಎಲ್ಲರಿಗೂ ಇಷ್ಟ ಆಗಿದೆ.

1 / 7
ಸಲ್ಮಾನ್ ಖಾನ್ ಅವರು ಇಷ್ಟು ವರ್ಷಗಳ ಕಾಲ ಒಂದೇ ಪ್ಯಾಟರ್ನ್​ ಸಿನಿಮಾ ಮಾಡುತ್ತಿದ್ದರು. ಅಲ್ಲದೆ, ಬಾಲಿವುಡ್ ನಿರ್ದೇಶಕರಿಗೆ ಹೆಚ್ಚು ಒತ್ತು ನೀಡುತ್ತಿದ್ದರು. ಈ ಬಾರಿ ಅವರು ದಕ್ಷಿಣದ ನಿರ್ದೇಶಕ ಜೊತೆ ಕೈ ಜೋಡಿಸಿರುವುದು ವಿಶೇಷ.

ಸಲ್ಮಾನ್ ಖಾನ್ ಅವರು ಇಷ್ಟು ವರ್ಷಗಳ ಕಾಲ ಒಂದೇ ಪ್ಯಾಟರ್ನ್​ ಸಿನಿಮಾ ಮಾಡುತ್ತಿದ್ದರು. ಅಲ್ಲದೆ, ಬಾಲಿವುಡ್ ನಿರ್ದೇಶಕರಿಗೆ ಹೆಚ್ಚು ಒತ್ತು ನೀಡುತ್ತಿದ್ದರು. ಈ ಬಾರಿ ಅವರು ದಕ್ಷಿಣದ ನಿರ್ದೇಶಕ ಜೊತೆ ಕೈ ಜೋಡಿಸಿರುವುದು ವಿಶೇಷ.

2 / 7
ಈ ಚಿತ್ರದಲ್ಲಿ ಕನ್ನಡದ ನಟಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರಕ್ಕೆ ಚಿತ್ರದಲ್ಲಿ ಸಾಕಷ್ಟು ಸ್ಕ್ರೀನ್​ಸ್ಪೇಸ್ ಇರುವ ಸೂಚನೆ ಸಿಕ್ಕಿದೆ. ಟ್ರೇಲರ್​ನಲ್ಲಿ ಸಾಕಷ್ಟು ಹೊತ್ತು ರಶ್ಮಿಕಾ ಅವರು ಕಾಣಿಸಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಕನ್ನಡದ ನಟಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರಕ್ಕೆ ಚಿತ್ರದಲ್ಲಿ ಸಾಕಷ್ಟು ಸ್ಕ್ರೀನ್​ಸ್ಪೇಸ್ ಇರುವ ಸೂಚನೆ ಸಿಕ್ಕಿದೆ. ಟ್ರೇಲರ್​ನಲ್ಲಿ ಸಾಕಷ್ಟು ಹೊತ್ತು ರಶ್ಮಿಕಾ ಅವರು ಕಾಣಿಸಿಕೊಂಡಿದ್ದಾರೆ.

3 / 7
ಕನ್ನಡದ ಖ್ಯಾತ ನಟ ಕಿಶೋರ್ ಕೂಡ ‘ಸಿಕಂದರ್’ ಸಿನಿಮಾದಲ್ಲಿ ನಟಿಸಿದ್ದಾರೆ. ನಟನೆಯ ಮೂಲಕ ಕಿಶೋರ್ ಅವರು ತಮ್ಮ ಕೈ ಚಳಕ ತೋರಿಸಿದ್ದಾರೆ. ಅವರ ಖ್ಯಾತಿ ಭರ್ಜರಿ ಹೆಚ್ಚಿದೆ. ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದಾರೆ.

ಕನ್ನಡದ ಖ್ಯಾತ ನಟ ಕಿಶೋರ್ ಕೂಡ ‘ಸಿಕಂದರ್’ ಸಿನಿಮಾದಲ್ಲಿ ನಟಿಸಿದ್ದಾರೆ. ನಟನೆಯ ಮೂಲಕ ಕಿಶೋರ್ ಅವರು ತಮ್ಮ ಕೈ ಚಳಕ ತೋರಿಸಿದ್ದಾರೆ. ಅವರ ಖ್ಯಾತಿ ಭರ್ಜರಿ ಹೆಚ್ಚಿದೆ. ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದಾರೆ.

4 / 7
ಬಹುಭಾಷಾ ನಟಿ ಕಾಜಲ್ ಅಗರ್​ವಾಲ್ ಕೂಡ ಚಿತ್ರದ ಭಾಗವಾಗಿದ್ದಾರೆ. ಅವರಿಗೆ ಹೆಚ್ಚಿನ ಸ್ಕ್ರೀನ್​ಸ್ಪೇಸ್ ಸಿಕ್ಕ ರೀತಿ ಕಾಣುತ್ತಿಲ್ಲ. ಅವರು ಎರಡನೇ ನಟಿಯಾಗಿ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಬಹುಭಾಷಾ ನಟಿ ಕಾಜಲ್ ಅಗರ್​ವಾಲ್ ಕೂಡ ಚಿತ್ರದ ಭಾಗವಾಗಿದ್ದಾರೆ. ಅವರಿಗೆ ಹೆಚ್ಚಿನ ಸ್ಕ್ರೀನ್​ಸ್ಪೇಸ್ ಸಿಕ್ಕ ರೀತಿ ಕಾಣುತ್ತಿಲ್ಲ. ಅವರು ಎರಡನೇ ನಟಿಯಾಗಿ ಚಿತ್ರದಲ್ಲಿ ಅಭಿನಯಿಸಿದ್ದಾರೆ.

5 / 7
ರಶ್ಮಿಕಾ ಹಾಗೂ ಕಿಶೋರ್ ಅವರು ನಟಿಸಿರೋದರಿಂದ ‘ಸಿಕಂದರ್’ ರಂಗು ಮತ್ತಷ್ಟು ಹೆಚ್ಚಿದೆ. ಕನ್ನಡಿಗರು ಸಿನಿಮಾನ ನೋಡಲು ಇದೂ ಒಂದು ಕಾರಣ ಆಗಬಹುದು. ಈ ಚಿತ್ರ ಮಾರ್ಚ್ 30ರಂದು ತೆರೆಗೆ ಬರುತ್ತಿದೆ.

ರಶ್ಮಿಕಾ ಹಾಗೂ ಕಿಶೋರ್ ಅವರು ನಟಿಸಿರೋದರಿಂದ ‘ಸಿಕಂದರ್’ ರಂಗು ಮತ್ತಷ್ಟು ಹೆಚ್ಚಿದೆ. ಕನ್ನಡಿಗರು ಸಿನಿಮಾನ ನೋಡಲು ಇದೂ ಒಂದು ಕಾರಣ ಆಗಬಹುದು. ಈ ಚಿತ್ರ ಮಾರ್ಚ್ 30ರಂದು ತೆರೆಗೆ ಬರುತ್ತಿದೆ.

6 / 7
ಸಲ್ಮಾನ್ ಖಾನ್ ಹಾಗೂ ರಶ್ಮಿಕಾ ಇದೇ ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದಾರೆ. ‘ರಶ್ಮಿಕಾಗೆ ವಿವಾಹ ಆದರೂ ನಾನು ಅವರ ಜೊತೆ ಸಿನಿಮಾ ಮಾಡುತ್ತೇನೆ’ ಎಂದು ಸಲ್ಮಾನ್ ಖಾನ್ ಅವರು ಹೇಳಿದ್ದಾರೆ.

ಸಲ್ಮಾನ್ ಖಾನ್ ಹಾಗೂ ರಶ್ಮಿಕಾ ಇದೇ ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದಾರೆ. ‘ರಶ್ಮಿಕಾಗೆ ವಿವಾಹ ಆದರೂ ನಾನು ಅವರ ಜೊತೆ ಸಿನಿಮಾ ಮಾಡುತ್ತೇನೆ’ ಎಂದು ಸಲ್ಮಾನ್ ಖಾನ್ ಅವರು ಹೇಳಿದ್ದಾರೆ.

7 / 7
Follow us
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ