AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naga Panchami: ನಾಗಿಣಿ ಪಾತ್ರ ಮಾಡಿ ಗಮನ ಸೆಳೆದ ಕನ್ನಡದ ನಟಿಯರು; ಇಲ್ಲಿವೆ ಫೋಟೋಸ್​

Naagini Serial: ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

TV9 Web
| Edited By: |

Updated on: Aug 02, 2022 | 12:49 PM

Share
ಸಿನಿಮಾದಲ್ಲಿ ಯಶಸ್ಸು ಪಡೆಯುವುದಕ್ಕೂ ಮುನ್ನ ನಟಿ ಅದಿತಿ ಪ್ರಭುದೇವ ಅವರು ಧಾರಾವಾಹಿ ಲೋಕದಲ್ಲಿ ಸಕ್ರಿಯರಾಗಿದ್ದರು. ‘ನಾಗಕನ್ನಿಕೆ’ ಧಾರಾವಾಹಿಯಲ್ಲಿ ಅವರು ಮಾಡಿದ ಪಾತ್ರ ಸಖತ್​ ಗಮನ ಸೆಳೆಯಿತು. ಅವರ ಲುಕ್​ ಆಕರ್ಷಕವಾಗಿತ್ತು.

Kannada actors who played Naagini role successfully in Tv serials

1 / 5
‘ನಾಗಿಣಿ’ ಧಾರಾವಾಹಿಯಲ್ಲಿ ನಟಿ ದೀಪಿಕಾ ದಾಸ್​ ಅವರು ಮಿಂಚು ಹರಿಸಿದ್ದರು. ಆ ಸೀರಿಯಲ್​ನಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು. ‘ನಾಗಿಣಿ 2’ನಲ್ಲೂ ಅವರು ಅತಿಥಿ ಪಾತ್ರ ಮಾಡಿದರು.

Kannada actors who played Naagini role successfully in Tv serials

2 / 5
‘ನಾಗಿಣಿ 2’ ಸೀರಿಯಲ್​ನಲ್ಲಿ ನಟಿ ನಮ್ರತಾ ಗೌಡ ಅವರು ನಾಗಿಣಿಯ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಕೂಡ ಜನಮೆಚ್ಚುಗೆ ಪಡೆದುಕೊಂಡಿದೆ. ನಾಗಿಣಿ ಮತ್ತು ಶಿವಾನಿ ಎಂಬ 2 ಪಾತ್ರಕ್ಕೆ ನಮ್ರತಾ ಗೌಡ ಜೀವ ತುಂಬುತ್ತಿದ್ದಾರೆ.

‘ನಾಗಿಣಿ 2’ ಸೀರಿಯಲ್​ನಲ್ಲಿ ನಟಿ ನಮ್ರತಾ ಗೌಡ ಅವರು ನಾಗಿಣಿಯ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಕೂಡ ಜನಮೆಚ್ಚುಗೆ ಪಡೆದುಕೊಂಡಿದೆ. ನಾಗಿಣಿ ಮತ್ತು ಶಿವಾನಿ ಎಂಬ 2 ಪಾತ್ರಕ್ಕೆ ನಮ್ರತಾ ಗೌಡ ಜೀವ ತುಂಬುತ್ತಿದ್ದಾರೆ.

3 / 5
ನಟಿ ಸಂಗೀತಾ ಭಟ್​ ಅವರು ‘ಶ್ರೀ ಎಡೆಯೂರು ಸಿದ್ದಲಿಂಗೇಶ್ವರ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ‘ನಾಗಮಣಿ ರಹಸ್ಯ’ ವಿಶೇಷ ಸಂಚಿಕೆಯಲ್ಲಿ ಅವರು ನಾಗಿಣಿಯಾಗಿ ಕಾಣಿಸಿಕೊಂಡಿದ್ದಾರೆ.

ನಟಿ ಸಂಗೀತಾ ಭಟ್​ ಅವರು ‘ಶ್ರೀ ಎಡೆಯೂರು ಸಿದ್ದಲಿಂಗೇಶ್ವರ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ‘ನಾಗಮಣಿ ರಹಸ್ಯ’ ವಿಶೇಷ ಸಂಚಿಕೆಯಲ್ಲಿ ಅವರು ನಾಗಿಣಿಯಾಗಿ ಕಾಣಿಸಿಕೊಂಡಿದ್ದಾರೆ.

4 / 5
ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

5 / 5
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ