AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naga Panchami: ನಾಗಿಣಿ ಪಾತ್ರ ಮಾಡಿ ಗಮನ ಸೆಳೆದ ಕನ್ನಡದ ನಟಿಯರು; ಇಲ್ಲಿವೆ ಫೋಟೋಸ್​

Naagini Serial: ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

TV9 Web
| Edited By: |

Updated on: Aug 02, 2022 | 12:49 PM

Share
ಸಿನಿಮಾದಲ್ಲಿ ಯಶಸ್ಸು ಪಡೆಯುವುದಕ್ಕೂ ಮುನ್ನ ನಟಿ ಅದಿತಿ ಪ್ರಭುದೇವ ಅವರು ಧಾರಾವಾಹಿ ಲೋಕದಲ್ಲಿ ಸಕ್ರಿಯರಾಗಿದ್ದರು. ‘ನಾಗಕನ್ನಿಕೆ’ ಧಾರಾವಾಹಿಯಲ್ಲಿ ಅವರು ಮಾಡಿದ ಪಾತ್ರ ಸಖತ್​ ಗಮನ ಸೆಳೆಯಿತು. ಅವರ ಲುಕ್​ ಆಕರ್ಷಕವಾಗಿತ್ತು.

Kannada actors who played Naagini role successfully in Tv serials

1 / 5
‘ನಾಗಿಣಿ’ ಧಾರಾವಾಹಿಯಲ್ಲಿ ನಟಿ ದೀಪಿಕಾ ದಾಸ್​ ಅವರು ಮಿಂಚು ಹರಿಸಿದ್ದರು. ಆ ಸೀರಿಯಲ್​ನಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು. ‘ನಾಗಿಣಿ 2’ನಲ್ಲೂ ಅವರು ಅತಿಥಿ ಪಾತ್ರ ಮಾಡಿದರು.

Kannada actors who played Naagini role successfully in Tv serials

2 / 5
‘ನಾಗಿಣಿ 2’ ಸೀರಿಯಲ್​ನಲ್ಲಿ ನಟಿ ನಮ್ರತಾ ಗೌಡ ಅವರು ನಾಗಿಣಿಯ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಕೂಡ ಜನಮೆಚ್ಚುಗೆ ಪಡೆದುಕೊಂಡಿದೆ. ನಾಗಿಣಿ ಮತ್ತು ಶಿವಾನಿ ಎಂಬ 2 ಪಾತ್ರಕ್ಕೆ ನಮ್ರತಾ ಗೌಡ ಜೀವ ತುಂಬುತ್ತಿದ್ದಾರೆ.

‘ನಾಗಿಣಿ 2’ ಸೀರಿಯಲ್​ನಲ್ಲಿ ನಟಿ ನಮ್ರತಾ ಗೌಡ ಅವರು ನಾಗಿಣಿಯ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಕೂಡ ಜನಮೆಚ್ಚುಗೆ ಪಡೆದುಕೊಂಡಿದೆ. ನಾಗಿಣಿ ಮತ್ತು ಶಿವಾನಿ ಎಂಬ 2 ಪಾತ್ರಕ್ಕೆ ನಮ್ರತಾ ಗೌಡ ಜೀವ ತುಂಬುತ್ತಿದ್ದಾರೆ.

3 / 5
ನಟಿ ಸಂಗೀತಾ ಭಟ್​ ಅವರು ‘ಶ್ರೀ ಎಡೆಯೂರು ಸಿದ್ದಲಿಂಗೇಶ್ವರ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ‘ನಾಗಮಣಿ ರಹಸ್ಯ’ ವಿಶೇಷ ಸಂಚಿಕೆಯಲ್ಲಿ ಅವರು ನಾಗಿಣಿಯಾಗಿ ಕಾಣಿಸಿಕೊಂಡಿದ್ದಾರೆ.

ನಟಿ ಸಂಗೀತಾ ಭಟ್​ ಅವರು ‘ಶ್ರೀ ಎಡೆಯೂರು ಸಿದ್ದಲಿಂಗೇಶ್ವರ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ‘ನಾಗಮಣಿ ರಹಸ್ಯ’ ವಿಶೇಷ ಸಂಚಿಕೆಯಲ್ಲಿ ಅವರು ನಾಗಿಣಿಯಾಗಿ ಕಾಣಿಸಿಕೊಂಡಿದ್ದಾರೆ.

4 / 5
ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

5 / 5
Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು