AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naga Panchami: ನಾಗಿಣಿ ಪಾತ್ರ ಮಾಡಿ ಗಮನ ಸೆಳೆದ ಕನ್ನಡದ ನಟಿಯರು; ಇಲ್ಲಿವೆ ಫೋಟೋಸ್​

Naagini Serial: ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

TV9 Web
| Edited By: |

Updated on: Aug 02, 2022 | 12:49 PM

Share
ಸಿನಿಮಾದಲ್ಲಿ ಯಶಸ್ಸು ಪಡೆಯುವುದಕ್ಕೂ ಮುನ್ನ ನಟಿ ಅದಿತಿ ಪ್ರಭುದೇವ ಅವರು ಧಾರಾವಾಹಿ ಲೋಕದಲ್ಲಿ ಸಕ್ರಿಯರಾಗಿದ್ದರು. ‘ನಾಗಕನ್ನಿಕೆ’ ಧಾರಾವಾಹಿಯಲ್ಲಿ ಅವರು ಮಾಡಿದ ಪಾತ್ರ ಸಖತ್​ ಗಮನ ಸೆಳೆಯಿತು. ಅವರ ಲುಕ್​ ಆಕರ್ಷಕವಾಗಿತ್ತು.

Kannada actors who played Naagini role successfully in Tv serials

1 / 5
‘ನಾಗಿಣಿ’ ಧಾರಾವಾಹಿಯಲ್ಲಿ ನಟಿ ದೀಪಿಕಾ ದಾಸ್​ ಅವರು ಮಿಂಚು ಹರಿಸಿದ್ದರು. ಆ ಸೀರಿಯಲ್​ನಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು. ‘ನಾಗಿಣಿ 2’ನಲ್ಲೂ ಅವರು ಅತಿಥಿ ಪಾತ್ರ ಮಾಡಿದರು.

Kannada actors who played Naagini role successfully in Tv serials

2 / 5
‘ನಾಗಿಣಿ 2’ ಸೀರಿಯಲ್​ನಲ್ಲಿ ನಟಿ ನಮ್ರತಾ ಗೌಡ ಅವರು ನಾಗಿಣಿಯ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಕೂಡ ಜನಮೆಚ್ಚುಗೆ ಪಡೆದುಕೊಂಡಿದೆ. ನಾಗಿಣಿ ಮತ್ತು ಶಿವಾನಿ ಎಂಬ 2 ಪಾತ್ರಕ್ಕೆ ನಮ್ರತಾ ಗೌಡ ಜೀವ ತುಂಬುತ್ತಿದ್ದಾರೆ.

‘ನಾಗಿಣಿ 2’ ಸೀರಿಯಲ್​ನಲ್ಲಿ ನಟಿ ನಮ್ರತಾ ಗೌಡ ಅವರು ನಾಗಿಣಿಯ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಕೂಡ ಜನಮೆಚ್ಚುಗೆ ಪಡೆದುಕೊಂಡಿದೆ. ನಾಗಿಣಿ ಮತ್ತು ಶಿವಾನಿ ಎಂಬ 2 ಪಾತ್ರಕ್ಕೆ ನಮ್ರತಾ ಗೌಡ ಜೀವ ತುಂಬುತ್ತಿದ್ದಾರೆ.

3 / 5
ನಟಿ ಸಂಗೀತಾ ಭಟ್​ ಅವರು ‘ಶ್ರೀ ಎಡೆಯೂರು ಸಿದ್ದಲಿಂಗೇಶ್ವರ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ‘ನಾಗಮಣಿ ರಹಸ್ಯ’ ವಿಶೇಷ ಸಂಚಿಕೆಯಲ್ಲಿ ಅವರು ನಾಗಿಣಿಯಾಗಿ ಕಾಣಿಸಿಕೊಂಡಿದ್ದಾರೆ.

ನಟಿ ಸಂಗೀತಾ ಭಟ್​ ಅವರು ‘ಶ್ರೀ ಎಡೆಯೂರು ಸಿದ್ದಲಿಂಗೇಶ್ವರ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ‘ನಾಗಮಣಿ ರಹಸ್ಯ’ ವಿಶೇಷ ಸಂಚಿಕೆಯಲ್ಲಿ ಅವರು ನಾಗಿಣಿಯಾಗಿ ಕಾಣಿಸಿಕೊಂಡಿದ್ದಾರೆ.

4 / 5
ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ