AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naga Panchami: ನಾಗಿಣಿ ಪಾತ್ರ ಮಾಡಿ ಗಮನ ಸೆಳೆದ ಕನ್ನಡದ ನಟಿಯರು; ಇಲ್ಲಿವೆ ಫೋಟೋಸ್​

Naagini Serial: ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

TV9 Web
| Edited By: |

Updated on: Aug 02, 2022 | 12:49 PM

Share
ಸಿನಿಮಾದಲ್ಲಿ ಯಶಸ್ಸು ಪಡೆಯುವುದಕ್ಕೂ ಮುನ್ನ ನಟಿ ಅದಿತಿ ಪ್ರಭುದೇವ ಅವರು ಧಾರಾವಾಹಿ ಲೋಕದಲ್ಲಿ ಸಕ್ರಿಯರಾಗಿದ್ದರು. ‘ನಾಗಕನ್ನಿಕೆ’ ಧಾರಾವಾಹಿಯಲ್ಲಿ ಅವರು ಮಾಡಿದ ಪಾತ್ರ ಸಖತ್​ ಗಮನ ಸೆಳೆಯಿತು. ಅವರ ಲುಕ್​ ಆಕರ್ಷಕವಾಗಿತ್ತು.

Kannada actors who played Naagini role successfully in Tv serials

1 / 5
‘ನಾಗಿಣಿ’ ಧಾರಾವಾಹಿಯಲ್ಲಿ ನಟಿ ದೀಪಿಕಾ ದಾಸ್​ ಅವರು ಮಿಂಚು ಹರಿಸಿದ್ದರು. ಆ ಸೀರಿಯಲ್​ನಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು. ‘ನಾಗಿಣಿ 2’ನಲ್ಲೂ ಅವರು ಅತಿಥಿ ಪಾತ್ರ ಮಾಡಿದರು.

Kannada actors who played Naagini role successfully in Tv serials

2 / 5
‘ನಾಗಿಣಿ 2’ ಸೀರಿಯಲ್​ನಲ್ಲಿ ನಟಿ ನಮ್ರತಾ ಗೌಡ ಅವರು ನಾಗಿಣಿಯ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಕೂಡ ಜನಮೆಚ್ಚುಗೆ ಪಡೆದುಕೊಂಡಿದೆ. ನಾಗಿಣಿ ಮತ್ತು ಶಿವಾನಿ ಎಂಬ 2 ಪಾತ್ರಕ್ಕೆ ನಮ್ರತಾ ಗೌಡ ಜೀವ ತುಂಬುತ್ತಿದ್ದಾರೆ.

‘ನಾಗಿಣಿ 2’ ಸೀರಿಯಲ್​ನಲ್ಲಿ ನಟಿ ನಮ್ರತಾ ಗೌಡ ಅವರು ನಾಗಿಣಿಯ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಕೂಡ ಜನಮೆಚ್ಚುಗೆ ಪಡೆದುಕೊಂಡಿದೆ. ನಾಗಿಣಿ ಮತ್ತು ಶಿವಾನಿ ಎಂಬ 2 ಪಾತ್ರಕ್ಕೆ ನಮ್ರತಾ ಗೌಡ ಜೀವ ತುಂಬುತ್ತಿದ್ದಾರೆ.

3 / 5
ನಟಿ ಸಂಗೀತಾ ಭಟ್​ ಅವರು ‘ಶ್ರೀ ಎಡೆಯೂರು ಸಿದ್ದಲಿಂಗೇಶ್ವರ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ‘ನಾಗಮಣಿ ರಹಸ್ಯ’ ವಿಶೇಷ ಸಂಚಿಕೆಯಲ್ಲಿ ಅವರು ನಾಗಿಣಿಯಾಗಿ ಕಾಣಿಸಿಕೊಂಡಿದ್ದಾರೆ.

ನಟಿ ಸಂಗೀತಾ ಭಟ್​ ಅವರು ‘ಶ್ರೀ ಎಡೆಯೂರು ಸಿದ್ದಲಿಂಗೇಶ್ವರ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ‘ನಾಗಮಣಿ ರಹಸ್ಯ’ ವಿಶೇಷ ಸಂಚಿಕೆಯಲ್ಲಿ ಅವರು ನಾಗಿಣಿಯಾಗಿ ಕಾಣಿಸಿಕೊಂಡಿದ್ದಾರೆ.

4 / 5
ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು