AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naga Panchami: ನಾಗಿಣಿ ಪಾತ್ರ ಮಾಡಿ ಗಮನ ಸೆಳೆದ ಕನ್ನಡದ ನಟಿಯರು; ಇಲ್ಲಿವೆ ಫೋಟೋಸ್​

Naagini Serial: ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

TV9 Web
| Updated By: ಮದನ್​ ಕುಮಾರ್​|

Updated on: Aug 02, 2022 | 12:49 PM

Share
ಸಿನಿಮಾದಲ್ಲಿ ಯಶಸ್ಸು ಪಡೆಯುವುದಕ್ಕೂ ಮುನ್ನ ನಟಿ ಅದಿತಿ ಪ್ರಭುದೇವ ಅವರು ಧಾರಾವಾಹಿ ಲೋಕದಲ್ಲಿ ಸಕ್ರಿಯರಾಗಿದ್ದರು. ‘ನಾಗಕನ್ನಿಕೆ’ ಧಾರಾವಾಹಿಯಲ್ಲಿ ಅವರು ಮಾಡಿದ ಪಾತ್ರ ಸಖತ್​ ಗಮನ ಸೆಳೆಯಿತು. ಅವರ ಲುಕ್​ ಆಕರ್ಷಕವಾಗಿತ್ತು.

Kannada actors who played Naagini role successfully in Tv serials

1 / 5
‘ನಾಗಿಣಿ’ ಧಾರಾವಾಹಿಯಲ್ಲಿ ನಟಿ ದೀಪಿಕಾ ದಾಸ್​ ಅವರು ಮಿಂಚು ಹರಿಸಿದ್ದರು. ಆ ಸೀರಿಯಲ್​ನಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು. ‘ನಾಗಿಣಿ 2’ನಲ್ಲೂ ಅವರು ಅತಿಥಿ ಪಾತ್ರ ಮಾಡಿದರು.

Kannada actors who played Naagini role successfully in Tv serials

2 / 5
‘ನಾಗಿಣಿ 2’ ಸೀರಿಯಲ್​ನಲ್ಲಿ ನಟಿ ನಮ್ರತಾ ಗೌಡ ಅವರು ನಾಗಿಣಿಯ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಕೂಡ ಜನಮೆಚ್ಚುಗೆ ಪಡೆದುಕೊಂಡಿದೆ. ನಾಗಿಣಿ ಮತ್ತು ಶಿವಾನಿ ಎಂಬ 2 ಪಾತ್ರಕ್ಕೆ ನಮ್ರತಾ ಗೌಡ ಜೀವ ತುಂಬುತ್ತಿದ್ದಾರೆ.

‘ನಾಗಿಣಿ 2’ ಸೀರಿಯಲ್​ನಲ್ಲಿ ನಟಿ ನಮ್ರತಾ ಗೌಡ ಅವರು ನಾಗಿಣಿಯ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಕೂಡ ಜನಮೆಚ್ಚುಗೆ ಪಡೆದುಕೊಂಡಿದೆ. ನಾಗಿಣಿ ಮತ್ತು ಶಿವಾನಿ ಎಂಬ 2 ಪಾತ್ರಕ್ಕೆ ನಮ್ರತಾ ಗೌಡ ಜೀವ ತುಂಬುತ್ತಿದ್ದಾರೆ.

3 / 5
ನಟಿ ಸಂಗೀತಾ ಭಟ್​ ಅವರು ‘ಶ್ರೀ ಎಡೆಯೂರು ಸಿದ್ದಲಿಂಗೇಶ್ವರ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ‘ನಾಗಮಣಿ ರಹಸ್ಯ’ ವಿಶೇಷ ಸಂಚಿಕೆಯಲ್ಲಿ ಅವರು ನಾಗಿಣಿಯಾಗಿ ಕಾಣಿಸಿಕೊಂಡಿದ್ದಾರೆ.

ನಟಿ ಸಂಗೀತಾ ಭಟ್​ ಅವರು ‘ಶ್ರೀ ಎಡೆಯೂರು ಸಿದ್ದಲಿಂಗೇಶ್ವರ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ‘ನಾಗಮಣಿ ರಹಸ್ಯ’ ವಿಶೇಷ ಸಂಚಿಕೆಯಲ್ಲಿ ಅವರು ನಾಗಿಣಿಯಾಗಿ ಕಾಣಿಸಿಕೊಂಡಿದ್ದಾರೆ.

4 / 5
ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!